ವೃದ್ಧರೊಬ್ಬರು ಕೋತಿಗೆ ರೊಟ್ಟಿ ಕೊಡಲು ಪ್ರಯತ್ನಿಸುತ್ತಿರುವ ಆಪ್ತವಾದ ವಿಡಿಯೋ ವೈರಲ್

Viral Video : ನಮ್ಮ ಹೊಟ್ಟೆಯಷ್ಟೇ ತುಂಬಿದರೆ ಸಾಲದು. ನಮ್ಮ ಸುತ್ತಮುತ್ತಲಿನ ಜೀವಿಗಳ ಬಗ್ಗೆಯೂ ಕರುಣೆ ಇರಬೇಕು. ಇದಕ್ಕೆ ನಿದರ್ಶನ ಈ ವಿಡಿಯೋ. ಆ ಕೋತಿ ಕೆಳಗೆ ಬಾರದು, ಈ ತಾತನಿಗೆ ರೊಟ್ಟಿ ಮೇಲೆ ಎಸೆಯಲಾಗದು. ಆಮೇಲೆ?

ವೃದ್ಧರೊಬ್ಬರು ಕೋತಿಗೆ ರೊಟ್ಟಿ ಕೊಡಲು ಪ್ರಯತ್ನಿಸುತ್ತಿರುವ ಆಪ್ತವಾದ ವಿಡಿಯೋ ವೈರಲ್
ಕೋತಿಗೆ ರೊಟ್ಟಿ ಎಸೆಯಲು ಪ್ರಯತ್ನಿಸುತ್ತಿರುವಾಗ
Follow us
| Updated By: ಶ್ರೀದೇವಿ ಕಳಸದ

Updated on: Jan 28, 2023 | 5:57 PM

Viral Video : ಅನೇಕರಿಗೆ ಪ್ರಾಣಿಗಳ ಸಾಂಗತ್ಯವಿಲ್ಲದೆ ಬದುಕುವುದು ಏನೋ ಖಾಲೀತನ ಉಂಟುಮಾಡುತ್ತದೆ. ಆದ್ದರಿಂದ ಸದಾ ಪ್ರಾಣಿಗಳೊಂದಿಗೆ ಒಡನಾಡಿಕೊಂಡಿರಲು ಮನುಷ್ಯ ಹಾತೊರೆಯುತ್ತಾನೆ. ಇದು ಮನುಷ್ಯನ ಸಹಜ ಸ್ವಭಾವ. ಸಾಧ್ಯವಾದವರು ಮನೆಗಳಲ್ಲಿ ಪ್ರಾಣಿಗಳನ್ನು ಸಾಕುತ್ತಾರೆ. ಉಳಿದವರು ತಮ್ಮ ಸುತ್ತಮುತ್ತಲು ಕಾಣಸಿಗುವ ಪ್ರಾಣಿಗಳನ್ನು ಪ್ರೀತಿಸುತ್ತಾರೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ವೃದ್ಧರೊಬ್ಬರು ಎತ್ತರದ ಕಟ್ಟಡದ ಮೇಲೆ ಕುಳಿತಿರುವ ಕೋತಿಗೆ ರೊಟ್ಟಿ ಎಸೆಯಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Shivam Bapat (@thebalconyofinfinity)

ಕೊನೆಗೆ ಅವರು ಎಸೆಯುವ ರೊಟ್ಟಿ ಕೋತಿಯನ್ನು ತಲುಪುವುದಿಲ್ಲ. ಆಗ ದಾರಿಹೋಕರು ಆ ರೊಟ್ಟಿಯನ್ನು ಅದಕ್ಕೆ ತಲುಪಿಸಿ ಸಹಾಯ ಮಾಡುತ್ತಾರೆ. ಈ ವಿಡಿಯೋ ಅನ್ನು ಶಿವಂ ಬಾಪಟ್ ಎನ್ನುವವರು ಈ ವಿಡಿಯೋ ಅನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. 2ಮಿಲಿಯನ್​ ಜನರು ಈ ವಿಡಿಯೋ ನೋಡಿದ್ದಾರೆ. 1.9 ಲಕ್ಷಕ್ಕಿಂತಲೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ : ‘ತಾಯಿ, ಸಿನೆಮಾಗಾಗಿ ಹಾಡುವಿರೆ? ನಿಮ್ಮ ಫೋನ್​ ನಂಬರ್ ಕಳುಹಿಸಿ’ ಸೋನು ಸೂದ್​ ಟ್ವೀಟ್

ಇಂಥ ದಯಾಮಯಿಗಳು ಇರುವುದರಿಂದಲೇ ಜಗತ್ತು ಉಸಿರಾಡುತ್ತಿದೆ ಎಂದಿದ್ದಾರೆ ಅನೇಕ ನೆಟ್ಟಿಗರು. ಜಗತ್ತಿನಲ್ಲಿ ಇಂಥ ಪ್ರಾಣಿಪ್ರಿಯರ ಸಂತತಿ ಹೆಚ್ಚಬೇಕು ಎಂದಿದ್ದಾರೆ ಅನೇಕರು. ಆದರೆ ಈ ಕೋತಿ ಯಾಕೆ ಕೆಳಗೆ ಬರುತ್ತಿಲ್ಲ ಎಂದು ಕೇಳಿದ್ದಾರೆ ಒಬ್ಬರು. ಈ ವಿಡಿಯೋದಲ್ಲಿರುವ ಎಲ್ಲರಿಗೂ ಆರೋಗ್ಯ ಭಾಗ್ಯ ದೊರೆಯಲಿ ಎಂದು ಇನ್ನೊಬ್ಬರು ಹೇಳಿದ್ದಾರೆ. ಪ್ರಾಣಿಗಳು ನಮಗೆ ಅನೇಕ ರೀತಿಯ ಜೀವನಪಾಠಗಳನ್ನು ಕಲಿಸುತ್ತವೆ ಹಾಗೆಯೇ ಇಂಥ ಅಜ್ಜಂದಿರೂ ಎಂದಿದ್ದಾರೆ ಮತ್ತೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಳನ್ನು ನೋಡಲು ಕ್ಲಿಕ್ ಮಾಡಿ

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ