AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಿಎಂ ಜಗನ್ ಮೋಹನ್ ರೆಡ್ಡಿ ಬಂಗಿ ಜಂಪ್ ಮಾಡಿದ ವಿಡಿಯೋ ವೈರಲ್

Jagan Mohan Reddy: ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಹಳೆಯ ವಿಡಿಯೋವೊಂದು ಭಾರೀ ವೈರಲ್ ಆಗುತ್ತಿದ್ದು, ಈ ವಿಡಿಯೋದಲ್ಲಿ ಅವರು ಬಂಗಿ ಜಂಪಿಂಗ್ ಮಾಡುವುದನ್ನು ನೋಡಬಹುದು.

Viral Video: ಸಿಎಂ ಜಗನ್ ಮೋಹನ್ ರೆಡ್ಡಿ ಬಂಗಿ ಜಂಪ್ ಮಾಡಿದ ವಿಡಿಯೋ ವೈರಲ್
ಬಂಗಿ ಜಂಪ್ ಮಾಡಿದ ಸಿಎಂ ಜಗನ್ ಮೋಹನ್ ರೆಡ್ಡಿ
TV9 Web
| Edited By: |

Updated on: Feb 04, 2022 | 3:00 PM

Share

ಹೈದರಾಬಾದ್: ರಾಜಕಾರಣಿ ಎಂದಕೂಡಲೆ ನಮ್ಮ ಮನಸಿನಲ್ಲಿ ಜುಬ್ಬಾ, ಪೈಜಾಮ ಧರಿಸಿ, ನೆಹರೂ ಜಾಕೆಟ್ ಹಾಕಿಕೊಂಡವರು ಕಣ್ಮುಂದೆ ಬರುತ್ತಾರೆ. ಅವರಿಗೆ ರಾಜಕೀಯವನ್ನು ಬಿಟ್ಟರೆ ಬೇರಾವ ಆಕರ್ಷಣೆಗಳೂ ಇರುವುದಿಲ್ಲ ಎಂಬುದು ಹಲವರ ನಂಬಿಕೆ. ಆದರೆ, ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ (Jagan Mohan Reddy) ಅವರ ಹಳೆಯ ವಿಡಿಯೋವೊಂದು ಭಾರೀ ವೈರಲ್ (Vral Video) ಆಗುತ್ತಿದ್ದು, ಈ ವಿಡಿಯೋದಲ್ಲಿ ಅವರು ಬಂಗಿ ಜಂಪಿಂಗ್ ಮಾಡುವುದನ್ನು ನೋಡಬಹುದು. ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಸಾಹಸಮಯ ವಿಡಿಯೋಗಳು ಆಗಾಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಲೇ ಇರುತ್ತದೆ.

ಆನ್‌ಲೈನ್‌ನಲ್ಲಿ ಮತ್ತೆ ಕಾಣಿಸಿಕೊಂಡಿರುವ ಸಿಎಂ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಈ ವಿಡಿಯೋದಲ್ಲಿ ಅವರು ಸಾಹಸ ಕ್ರೀಡೆಗಳನ್ನು ಆನಂದಿಸುತ್ತಿರುವುದನ್ನು ನೋಡಬಹುದು. ನ್ಯೂಜಿಲೆಂಡ್‌ನಲ್ಲಿ ನಗುತ್ತಲೇ ಬಂಗಿ ಜಂಪಿಂಗ್ ಮಾಡಿರುವ ಜಗನ್ ಮೋಹನ್ ರೆಡ್ಡಿ ವಿಡಿಯೋ ವೈರಲ್ ಆಗಿದೆ.

ಸಾಹಸಪ್ರಿಯ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಾಕಷ್ಟು ಎತ್ತರದಿಂದ ಕೆಳಗೆ ಜಿಗಿದು ಅಲ್ಲಿಯೇ ನೇತಾಡುತ್ತಾರೆ. ಜಗನ್ ಮೋಹನ್ ರೆಡ್ಡಿ ಅವರ ಈ ವಿಡಿಯೋವನ್ನು ತಮ್ಮ ವೈಎಸ್​ ಜಗನ್ ಹೋಲಿಕ್ ಎಂಬ ಖಾತೆಯಿಂದ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾಗಿದೆ. ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ಇದು ಸಾಕಷ್ಟು ಪ್ರಶಂಸೆಗಳನ್ನು ಪಡೆದಿದೆ.

ಇದನ್ನೂ ಓದಿ: Viral Video: ಗೆಳತಿಯನ್ನು ಸೂಟ್​ಕೇಸ್​ನಲ್ಲಿಟ್ಟು ಹಾಸ್ಟೆಲ್​ನೊಳಗೆ ಕರೆದೊಯ್ದ ವಿದ್ಯಾರ್ಥಿ; ಮಣಿಪಾಲ್ ಗರ್ಲ್ ವಿಡಿಯೋ ವೈರಲ್

Shocking News: ಹೆಂಡತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದವರನ್ನು ಕೊಲ್ಲಲು ಗಂಡ ಮಾಡಿದ ಪ್ಲಾನ್ ಅಂತಿಂಥದ್ದಲ್ಲ!

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ