AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೆಸ್ಟೋರೆಂಟ್​ನಲ್ಲಿ ಮಾಸ್ಕ್ ಧರಿಸದಿದ್ದರೆ ಪ್ರವೇಶವಿಲ್ಲ ಎಂದಿದ್ದಕ್ಕೆ ಜಗಳ; ವಯಸ್ಕನನ್ನು ತಳ್ಳಿದ ವ್ಯಕ್ತಿಯ ಪರಿಸ್ಥಿತಿ ಏನಾಯ್ತು ನೋಡಿ

ಮುಖವಾಡ ಧರಿಸದಿದ್ದರೆ ರೆಸ್ಟೋರೆಂಟ್ ಒಳಗೆ ಪ್ರವೇಶವಿಲ್ಲ ಎಂದಿದ್ದಕ್ಕೆ ಕಿರುಚಾಡುತ್ತಿರುವ ವ್ಯಕ್ತಿಯನ್ನು ವಿಡಿಯೊದಲ್ಲಿ ನೋಡಬಹುದು. ಸಿಟ್ಟಿನಲ್ಲಿ ವಯಸ್ಕರನ್ನು ಸಹ ತಳ್ಳಿದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

Viral Video: ರೆಸ್ಟೋರೆಂಟ್​ನಲ್ಲಿ ಮಾಸ್ಕ್ ಧರಿಸದಿದ್ದರೆ ಪ್ರವೇಶವಿಲ್ಲ ಎಂದಿದ್ದಕ್ಕೆ ಜಗಳ; ವಯಸ್ಕನನ್ನು ತಳ್ಳಿದ ವ್ಯಕ್ತಿಯ ಪರಿಸ್ಥಿತಿ ಏನಾಯ್ತು ನೋಡಿ
ರೆಸ್ಟೋರೆಂಟ್​ನಲ್ಲಿ ಮಾಸ್ಕ್ ಧರಿಸದಿದ್ದರೆ ಪ್ರವೇಶವಿಲ್ಲ ಎಂದಿದ್ದಕ್ಕೆ ಜಗಳ
TV9 Web
| Edited By: |

Updated on: Oct 27, 2021 | 12:26 PM

Share

ರೆಸ್ಟೋರೆಂಟ್​ನಲ್ಲಿ ಮಾಸ್ಕ್ ಧರಿಸದಿದ್ದರೆ ಪ್ರವೇಶವಿಲ್ಲ ಎಂದು ಸಿಬ್ಬಂದಿ ಹೇಳಿದ್ದಕ್ಕೆ ಜಗಳ ಮಾಡಿದ ವ್ಯಕ್ತಿಯ ವಿಡಿಯೊ ಇದೀಗ ವೈರಲ್ ಆಗಿದೆ. ಮಾಸ್ಕ್ ಧರಿಸಿಲ್ಲ ಎಂದು ರೆಸ್ಟೋರೆಂಟ್ ಕೆಲಸಗಾರರು ಬಂದು ಹೇಳಿದ್ದಾರೆ. ಅದಕ್ಕೆ ಕೂಗಾಡುತ್ತಿದ್ದ ವ್ಯಕ್ತಿಯನ್ನು ನೋಡಿ ವಯಸ್ಕರೊಬ್ಬರು ಬಂದು ಮಾತನಾಡಲು ಪ್ರಾರಂಭಿಸುತ್ತಾರೆ. ಅವರನ್ನು ಮಾಸ್ಕ್ ಧರಿಸದ ವ್ಯಕ್ತಿ ಕೆಳಗೆ ತಳ್ಳಿದ್ದಾನೆ. ನಂತರ ಮಾಸ್ಕ್ ಧರಿಸದ ವ್ಯಕ್ತಿಯ ಪರಿಸ್ಥಿತಿ ಏನಾಗಿದೆ ಎಂಬ ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ವಿಡಿಯೊದಲ್ಲಿ ಗಮನಿಸುವಂತೆ ಮಾಸ್ಕ್ ಧರಿಸಿ ಎಂದು ರೆಸ್ಟೋರೆಂಟ್ ಸಿಬ್ಬಂದಿ ಕೇಳಿಕೊಳ್ಳುತ್ತಾರೆ. ಅದಕ್ಕೆ ಗ್ರಾಹಕ ಸಿಟ್ಟಿನಲ್ಲಿ ಕೂಗಾಡಿದ್ದಾರೆ. ಅವರನ್ನು ಸಮಾಧಾನ ಮಾಡಲು ಬಂದ ವ್ಯಕ್ತಿಯನ್ನೂ ಸಹ ಅವರು ಕೆಳಗೆ ನೂಕಿದ್ದಾರೆ. ಈ ಅಶಿಸ್ತಿನ ಘಟನೆಯನ್ನು ನೋಡುತ್ತಿದ್ದ ಉಳಿದ ಗ್ರಾಹಕರು ಮುತ್ತಿಗೆ ಹಾಕಿದ್ದಾರೆ. ವಯಸ್ಕರನ್ನು ತಳ್ಳಿದ್ದರಿಂದ ಕೋಪಗೊಂಡ ಮತ್ತೋರ್ವ ಗ್ರಾಹಕ ಮಾಸ್ಕ್ ಇಲ್ಲದ ವ್ಯಕ್ತಿಯನ್ನು ಒಂದೇ ಹೊಡೆತಕ್ಕೆ ಕೆಳಗೆ ಬೀಳಿಸಿದ್ದಾನೆ. ನಂತರ ವ್ಯಕ್ತಿ ಬಾಗಿಲು ತೆಗೆದು ಹೊರ ನಡೆದಿದ್ದನ್ನು ನೋಡಬಹುದು.

ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಇದೀಗ ಫುಲ್ ವೈರಲ್ ಆಗಿದೆ. ಸುಮಾರು ಮೂರು ಮಿಲಿಯನ್​ಗಿಂತಲೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಮುಖವಾಡ ಧರಿಸದಿದ್ದರೆ ರೆಸ್ಟೋರೆಂಟ್ ಒಳಗೆ ಪ್ರವೇಶವಿಲ್ಲ ಎಂದಿದ್ದಕ್ಕೆ ಕಿರುಚಾಡುತ್ತಿರುವ ವ್ಯಕ್ತಿಯನ್ನು ವಿಡಿಯೊದಲ್ಲಿ ನೋಡಬಹುದು.

ಇದನ್ನೂ ಓದಿ:

Viral Video: ಸಹೋದ್ಯೋಗಿಗಳ ಜೊತೆ ಡ್ಯಾನ್ಸ್ ಮಾಡಿದ ಪೇಟಿಎಂ ಸಂಸ್ಥಾಪಕ! ವಿಡಿಯೋ ನೋಡಿ

Viral Video: ಹೊಟೆಲ್​ನಲ್ಲಿ ಪಾತ್ರೆ ತೊಳೆದ ಕೋತಿ ನೋಡಿ; ವಿಡಿಯೊ ವೈರಲ್​

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್