AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಡಾನ್ಸ್ ಮಾಡುತ್ತಾ ಆಯಮ್ಮಾ ಹುಡುಗನ ಮೇಲೆ ಬಿದ್ಬಿಟ್ರು

ಮಹಿಳೆಯರ ಗುಂಪೊಂದು ಡಾನ್ಸ್ ಮಾಡುತ್ತಿದ್ದಾಗ ಡಾನ್ಸ್ ಮಾಡಲು ಬಂದ ಬಾಲಕ, ಸೂಕ್ತ ಸ್ಥಳಕ್ಕೆ ಹುಡುಕಾಡುತ್ತಿದ್ದಾಗ ಡಾನ್ಸ್ ಮಾಡುತ್ತಿದ್ದ ಆಯಮ್ಮ ಆತನ ಮೇಲೆ ಎಡವಿ ಬೀಳೋದೇ? ಪಾಪ ಬಾಲಕನಿಗೆ ಹೇಗೆ ಆಗಿರಬೇಡ? ವಿಡಿಯೋ ನೋಡಿ

Viral Video: ಡಾನ್ಸ್ ಮಾಡುತ್ತಾ ಆಯಮ್ಮಾ ಹುಡುಗನ ಮೇಲೆ ಬಿದ್ಬಿಟ್ರು
ಡಾನ್ಸ್ ಮಾಡುತ್ತಾ ಆಯಮ್ಮಾ ಹುಡುಗನ ಮೇಲೆ ಬಿದ್ಬಿಟ್ರು
TV9 Web
| Updated By: Rakesh Nayak Manchi|

Updated on: Sep 04, 2022 | 11:33 AM

Share

ಇತ್ತೀಚಿನ ದಿನಗಳಲ್ಲಿ ಭಾರತೀಯ ಮದುವೆಗಳಲ್ಲಿ ಡಾನ್ಸ್ ಮಾಡುವುದು ಸಾಮನ್ಯ, ಯುವಕ ಯುವತಿಯರು ಆರಂಭದಲ್ಲಿ ಡಾನ್ಸ್ ಮಾಡುತ್ತಿದ್ದರು, ಆದರೀಗ ಹಿರಿಯರು ಕಿರಿಯರು ಎನ್ನದೆ ಎಲ್ಲರೂ ಕುಣಿದು ಕುಪ್ಪಳಿಸುತ್ತಾರೆ. ಇಂತಹ ಸಂದರ್ಭದಲ್ಲಿ ಕೆಲವೊಮ್ಮೆ ಅವಗಢಗಳು ಕೂಡ ಸಂಭವಿಸುತ್ತದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಹರಿದಾಡಿದೆ. ಇದೀಗ ಒಂದು ವಿಡಿಯೋ ವೈರಲ್ ಆಗುತ್ತಿದೆ. ಬಾಲಕನೊಬ್ಬ ತಾನು ಡಾನ್ಸ್ ಮಾಡಬೇಕು ಎಂದು ಅಂದುಕೊಂಡು ಮಹಿಳೆಯರ ಗುಂಪಿಗೆ ಸೇರಿಕೊಂಡು ಡಾನ್ಸ್ ಮಾಡುತ್ತಿದ್ದಾಗ ಕೂದಲೆಳೆ ದೂರದಲ್ಲಿ ಡಾನ್ಸ್ ಮಾಡುತ್ತಿದ್ದ ಆಯಮ್ಮ ಆತನ ಮೇಲೆ ಎಡವಿ ಬೀಳೋದೇ? ಪಾಪ ಬಾಲಕನಿಗೆ ಹೇಗೆ ಆಗಿರಬೇಡ? ಕೂಗದೆ ಇರುವನೇ? ಭಾನುವಾರ ರಜಾ ದಿನದಂದು ಜಡ ಹಿಡಿಯುತ್ತಿದ್ದರೆ ಈ ಹಾಸ್ಯದ ವಿಡಿಯೋ ನೋಡಿ ಮನರಂಜಿಸಿ..

‘patiale_wale_chacha_ji’ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸಾವಿರಾರು ವೀಕ್ಷಣೆಗಳೊಂದಿಗೆ ವೈರಲ್ ಪಡೆದುಕೊಂಡಿದೆ. ನೂರಾರು ಲೈಕ್​ಗಳು ಕೂಡ ಬಂದಿವೆ. ನೆಟಿಜನ್‌ಗಳು ಈ ವಿಡಿಯೋಗೆ ಹಾಸ್ಯವಾಗಿಯೇ ಕಾಮೆಂಟ್ ಮಾಡಿದ್ದು, ಒಬ್ಬರು “ಬಾಲಕ ಸೇಫ್ ಆಗಿದ್ದಾನಾ?” ಎಂದು ಕೇಳಿದ್ದಾರೆ. ಇನ್ನೊಬ್ಬರು ಕಾಮೆಂಟ್ ಮಾಡಿ “ಮಗು ಸುರಕ್ಷಿತವಾಗಿದೆ ದೇವರಿಗೆ ಧನ್ಯವಾದಗಳು” ಎಂದಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್