AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral video: ಮೊದಲ ಬಾರಿ ಭಾರತದ ಆಹಾರ ಸೇವಿಸಿದ ಆಸ್ಟ್ರೇಲಿಯಾದ ಮಹಿಳೆಯ ರಿಯಾಕ್ಷನ್

ಭಾರತದಲ್ಲಿ ತಯಾರಾದ ಆಹಾರವನ್ನು ಆಸ್ಟ್ರೇಲಿಯಾ ಮಹಿಳೆ ಮೊದಲ ಬಾರಿಗೆ ಸವಿಸಿದ್ದಾರೆ. ಈ ವೇಳೆ ಅವರು ನೀಡಿದ ರಿಯಾಕ್ಷನ್​ನ ವಿಡಿಯೋ ವೈರಲ್ ಆಗುತ್ತಿದೆ.

Viral video: ಮೊದಲ ಬಾರಿ ಭಾರತದ ಆಹಾರ ಸೇವಿಸಿದ ಆಸ್ಟ್ರೇಲಿಯಾದ ಮಹಿಳೆಯ ರಿಯಾಕ್ಷನ್
ಭಾರತೀಯ ಆಹಾರವನ್ನು ಸವಿದ ಆಸ್ಟ್ರೇಲಿಯಾದ ಮಹಿಳೆ
TV9 Web
| Edited By: Rakesh Nayak Manchi|

Updated on:Aug 28, 2022 | 12:01 PM

Share

ಭಾರತೀಯ ಆಹಾರವು ಪ್ರಪಂಚದಾದ್ಯಂತ ಅದರ ರುಚಿಕರತೆ ಮತ್ತು ವೈವಿಧ್ಯತೆಗೆ ಹೆಸರುವಾಸಿಯಾಗಿದೆ. ಜನಸಂಖ್ಯೆಯ ಪ್ರಮುಖ ಭಾಗವು ದೇಸಿ ಭಕ್ಷ್ಯಗಳನ್ನು ಸವಿಯಲು ಇಷ್ಟಪಡುತ್ತದೆ. ಭಾರತೀಯ ಆಹಾರವನ್ನು ವಿದೇಶಿಗರು ಕೂಡ ಇಷ್ಟಪಡುತ್ತಾರೆ. ಆದೇ ರೀತಿ ಆಸ್ಟ್ರೇಲಿಯಾದ ಮಹಿಳೆಯೊಬ್ಬರು ಮೊದಲ ಬಾರಿಗೆ ಭಾರತೀಯ ತಿಂಡಿಗಳನ್ನು ಸವಿಯುವ ಪ್ರಯತ್ನ ಮಾಡಿದ್ದಾರೆ. ಪ್ರತಿಯೊಂದು ತಿನಿಸುಗಳನ್ನು ಸವಿಯುವಾಗಲೂ ಒಂದೊಂದು ರೀತಿಯ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾನದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ನೀವು ಕೂಡ ನೋಡಿದರೆ ಖಂಡಿತವಾಗಿಯೂ ಆನಂದಿಸುತ್ತೀರಿ.

ತನ್ನರ್ ಎಂಬ ಕಂಟೆಂಟ್ ಕ್ರಿಯೇಟರ್ ಫೇಸ್‌ಬುಕ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಮೊದಲು ಮಹಾರಾಷ್ಟ್ರದ ಫೇಮಸ್ ತಿನಿಸು ಆಗಿರುವ ಭಕರವಾಡಿಯನ್ನು ಸವಿಯುವುದರೊಂದಿಗೆ ವಿಡಿಯೋ ಆರಂಭವಾಗುತ್ತದೆ. ಇದನ್ನು ಆಕೆ ಸ್ವಲ್ಪ ದಾಲ್ಚಿನ್ನಿ ರೋಲ್ ಎಂದು ಹೇಳಿದ್ದಾಳೆ. ನಂತರ ಉಪ್ಪು, ಖಾರ ಹುಳಿ ಮಿಶ್ರಿತವಾಗಿರುವ ನಟ್ಕ್ರಾಕರ್ ಎಂಬ ಪ್ರಸಿದ್ಧ ತಿನಿಸನ್ನು ಸವಿದರು. ಬಳಿಕ ಕುರ್ಕುರೆ, ಅಂಕಲ್ ಚಿಪ್ಸ್ ಮತ್ತು ಇತರ ದೇಸಿ ತಿಂಡಿಗಳನ್ನು ಸಹ ಸವಿದರು. ಇದೇ ವೇಳೆ ಸೋನ್ ಪಾಪ್ಡಿಯನ್ನು ಕೂಡ ಸವಿದಿದ್ದು, ಇದನ್ನು ತುಂಬಾ ಇಷ್ಟಪಟ್ಟಿದ್ದಾರೆ. ಒಟ್ಟು 6 ನಿಮಿಷಗಳ ವಿಡಿಯೋದಲ್ಲಿ ಭಾರತೀಯ ಉಪ್ಪಿನಕಾಯಿಯ ರುಚಿಯನ್ನು ಕೂಡ ನೋಡಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 11:58 am, Sun, 28 August 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ