AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral video: ಮೊದಲ ಬಾರಿ ಭಾರತದ ಆಹಾರ ಸೇವಿಸಿದ ಆಸ್ಟ್ರೇಲಿಯಾದ ಮಹಿಳೆಯ ರಿಯಾಕ್ಷನ್

ಭಾರತದಲ್ಲಿ ತಯಾರಾದ ಆಹಾರವನ್ನು ಆಸ್ಟ್ರೇಲಿಯಾ ಮಹಿಳೆ ಮೊದಲ ಬಾರಿಗೆ ಸವಿಸಿದ್ದಾರೆ. ಈ ವೇಳೆ ಅವರು ನೀಡಿದ ರಿಯಾಕ್ಷನ್​ನ ವಿಡಿಯೋ ವೈರಲ್ ಆಗುತ್ತಿದೆ.

Viral video: ಮೊದಲ ಬಾರಿ ಭಾರತದ ಆಹಾರ ಸೇವಿಸಿದ ಆಸ್ಟ್ರೇಲಿಯಾದ ಮಹಿಳೆಯ ರಿಯಾಕ್ಷನ್
ಭಾರತೀಯ ಆಹಾರವನ್ನು ಸವಿದ ಆಸ್ಟ್ರೇಲಿಯಾದ ಮಹಿಳೆ
TV9 Web
| Edited By: |

Updated on:Aug 28, 2022 | 12:01 PM

Share

ಭಾರತೀಯ ಆಹಾರವು ಪ್ರಪಂಚದಾದ್ಯಂತ ಅದರ ರುಚಿಕರತೆ ಮತ್ತು ವೈವಿಧ್ಯತೆಗೆ ಹೆಸರುವಾಸಿಯಾಗಿದೆ. ಜನಸಂಖ್ಯೆಯ ಪ್ರಮುಖ ಭಾಗವು ದೇಸಿ ಭಕ್ಷ್ಯಗಳನ್ನು ಸವಿಯಲು ಇಷ್ಟಪಡುತ್ತದೆ. ಭಾರತೀಯ ಆಹಾರವನ್ನು ವಿದೇಶಿಗರು ಕೂಡ ಇಷ್ಟಪಡುತ್ತಾರೆ. ಆದೇ ರೀತಿ ಆಸ್ಟ್ರೇಲಿಯಾದ ಮಹಿಳೆಯೊಬ್ಬರು ಮೊದಲ ಬಾರಿಗೆ ಭಾರತೀಯ ತಿಂಡಿಗಳನ್ನು ಸವಿಯುವ ಪ್ರಯತ್ನ ಮಾಡಿದ್ದಾರೆ. ಪ್ರತಿಯೊಂದು ತಿನಿಸುಗಳನ್ನು ಸವಿಯುವಾಗಲೂ ಒಂದೊಂದು ರೀತಿಯ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾನದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ನೀವು ಕೂಡ ನೋಡಿದರೆ ಖಂಡಿತವಾಗಿಯೂ ಆನಂದಿಸುತ್ತೀರಿ.

ತನ್ನರ್ ಎಂಬ ಕಂಟೆಂಟ್ ಕ್ರಿಯೇಟರ್ ಫೇಸ್‌ಬುಕ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಮೊದಲು ಮಹಾರಾಷ್ಟ್ರದ ಫೇಮಸ್ ತಿನಿಸು ಆಗಿರುವ ಭಕರವಾಡಿಯನ್ನು ಸವಿಯುವುದರೊಂದಿಗೆ ವಿಡಿಯೋ ಆರಂಭವಾಗುತ್ತದೆ. ಇದನ್ನು ಆಕೆ ಸ್ವಲ್ಪ ದಾಲ್ಚಿನ್ನಿ ರೋಲ್ ಎಂದು ಹೇಳಿದ್ದಾಳೆ. ನಂತರ ಉಪ್ಪು, ಖಾರ ಹುಳಿ ಮಿಶ್ರಿತವಾಗಿರುವ ನಟ್ಕ್ರಾಕರ್ ಎಂಬ ಪ್ರಸಿದ್ಧ ತಿನಿಸನ್ನು ಸವಿದರು. ಬಳಿಕ ಕುರ್ಕುರೆ, ಅಂಕಲ್ ಚಿಪ್ಸ್ ಮತ್ತು ಇತರ ದೇಸಿ ತಿಂಡಿಗಳನ್ನು ಸಹ ಸವಿದರು. ಇದೇ ವೇಳೆ ಸೋನ್ ಪಾಪ್ಡಿಯನ್ನು ಕೂಡ ಸವಿದಿದ್ದು, ಇದನ್ನು ತುಂಬಾ ಇಷ್ಟಪಟ್ಟಿದ್ದಾರೆ. ಒಟ್ಟು 6 ನಿಮಿಷಗಳ ವಿಡಿಯೋದಲ್ಲಿ ಭಾರತೀಯ ಉಪ್ಪಿನಕಾಯಿಯ ರುಚಿಯನ್ನು ಕೂಡ ನೋಡಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 11:58 am, Sun, 28 August 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ