AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುದ್ದಿನಿಂದಲೇ ಅಪ್ಪಚ್ಚಿ ಇನ್ನು ನನಗೆ ಕೋಪ ಬಂದರೆ ಹೇಗಪ್ಪಿ!?

Baby Elephant : ಇಷ್ಟಕ್ಕೇ ಸುಸ್ತಾದರೆ ಹೇಗೆ? ಬಾರಣ್ಣೋ ಇನ್ನೂ ಸ್ವಲ್ಪ ಹೊತ್ತು ಆಟ ಆಡೋಣ ಎಂದು ಉಮೇದಿನಲ್ಲಿ ಕರೆಯುತ್ತಿದೆ ಮರಿಯಾನೆ. ಈ ಅಣ್ಣ ಮಾತ್ರ ಜನ್ಮದಲ್ಲಿ ಇನ್ನೆಂದೂ ಇಂಥ ಸಾಹಸಕ್ಕೆ ಬೀಳಲಾರೆ ಎನ್ನುತ್ತಿದ್ಧಾನೆ.

ಮುದ್ದಿನಿಂದಲೇ ಅಪ್ಪಚ್ಚಿ ಇನ್ನು ನನಗೆ ಕೋಪ ಬಂದರೆ ಹೇಗಪ್ಪಿ!?
Baby Elephant Almost Crushes Man While Cuddling With Him
TV9 Web
| Edited By: ಶ್ರೀದೇವಿ ಕಳಸದ|

Updated on:Nov 15, 2022 | 5:06 PM

Share

Viral Video : ಪುಟ್ಟ ಮರಿ ಇದು. ಒಮ್ಮೆ ಸೊಂಡಿಲಿನತ್ತ ನಿಮ್ಮ ಕತ್ತು ಕೊಟ್ಟು ನೋಡಿ. ಎಳೇಮಗುವಿನ ಕಾಲುಗಳಿವು ಒಮ್ಮೆ ನಿಮ್ಮ ಎದೆಯನ್ನು ಕೊಟ್ಟು ನೋಡಿ. ಪಾಪ ಇನ್ನೂ ಕೂಸಿದು ಒಮ್ಮೆ ತೊಡೆಮೇಲೆ ಮಲಗಿಸಿಕೊಂಡು ನೋಡಿ; ದೂರದಿಂದ ನೋಡಿ ಉಕ್ಕುವ ಮುದ್ದನ್ನು ತಡೆಯಲಾರದೆ ಹತ್ತಿರ ಹೋದಿರೋ? ಹುಕಿಬಂದ ಈ ಮರಿಯಾನೆ ನಿಮ್ಮನ್ನು ಜೀವನದಲ್ಲಿ ನೆನಪಿಟ್ಟಕೊಳ್ಳುವಂತೆ ಮುದ್ದಿಸಿಬಿಡುತ್ತದೆ. ನೋಡಿ ಈ ವಿಡಿಯೋ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಈ ಮನುಷ್ಯ ಮೆಲ್ಲಗೆ ಮಾತನಾಡಿಸಲು ಹೋಗಿದ್ದಾನೆ. ಮಾತನಾಡಿಸುತ್ತಾ ಮೈದಡವಿದ್ದಾನೆ. ಸಾಕಲ್ಲ ಅಷ್ಟೇ. ಏರಿ ಅವನನ್ನು ಸರೀ ಉರುಳಾಡಿಸಿ ಮುದ್ದಿನ  ಮಳೆಗರಿದಿದೆ. ಈ ವಿಡಿಯೋ ಅನ್ನು ಈಗಾಗಲೇ 2 ಲಕ್ಷಕ್ಕೂ ಹೆಚ್ಚು ಜನ ನೋಡಿದ್ದಾರೆ. 16,000ಕ್ಕೂ ಹೆಚ್ಚು ಇಷ್ಟಪಟ್ಟಿದ್ದಾರೆ. ನೆಟ್ಟಿಗರು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ನನಗನಿಸಿದಂತೆ ಈ ವ್ಯಕ್ತಿ ಖುಷಿಯಿಂದ ಆಟವಾಡುತ್ತಿಲ್ಲ. ಸಾಕಷ್ಟು ಪ್ರಯಾಸ ಪಡುತ್ತಿದ್ದಾನೆ ಎಂದಿದ್ದಾರೆ ಒಬ್ಬರು. ಖಂಡಿತ ಈ ಮನುಷ್ಯ ಕಷ್ಟವನ್ನು ಅನುಭವಿಸುತ್ತಿದ್ದಾನೆ ಎಂದಿದ್ದಾರೆ ಇನ್ನೂ ಒಬ್ಬರು. ಆ ಮನುಷ್ಯನ ಮುಖ ನೋಡಿದರೆ ಗೊತ್ತಾಗುತ್ತದೆ ಸಾಕಷ್ಟು ಸುಸ್ತಾಗಿದ್ದಾನೆ ಅವ ಎಂದು ಮಗದೊಬ್ಬರು ಹೇಳಿದ್ದಾರೆ. ಅಣ್ಣಾ ಸುಸ್ತಾಗಿ ಹೋಗಿದ್ದಾನೆ, ಬೇಕಿತ್ತಾ ಈ ಆಟ? ಎಂದಿದ್ದಾರೆ ಮತ್ತೂ ಒಬ್ಬರು.

ಈ ವಿಡಿಯೋ ನೋಡುತ್ತಿದ್ದಂತೆ ನಿಮಗೆ ಏನು ಅನ್ನಿಸುತ್ತಿದೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:04 pm, Tue, 15 November 22

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ