AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹೀಗೇ ತಾನೆ ನೀರು ಕುಡಿಯೋದು?

Baby Elephant : ನೋಡ್ತಾ ನೋಡ್ತಾ ಎಲ್ಲ ತಾನಾಗೇ ಬರುತ್ತೆ. ಈ ಮರಿಯಾನೆಯ ವಿಡಿಯೋ ನೋಡಿ, 1.1 ಮಿಲಿಯನ್​ ನೆಟ್ಟಿಗರ ಮನಕದ್ದಿದೆ.

Viral Video: ಹೀಗೇ ತಾನೆ ನೀರು ಕುಡಿಯೋದು?
Source : Twitter
TV9 Web
| Edited By: |

Updated on:Aug 15, 2022 | 11:40 AM

Share

Viral Video : ತಾಯಿಆನೆಯೊಂದಿಗೆ ಮರಿಯಾನೆ ನೀರು ಕುಡಿಯಲು ಕೆರೆಗೆ ಬಂದಿದೆ. ತಾಯಿಆನೆ ತನ್ನ ಪಾಡಿಗೆ ತಾನು ನೀರು ಕುಡಿಯುತ್ತಿದೆ. ಮರಿಯಾನೆ ತಾನೂ ಸೊಂಡಿಲಿನಿಂದ ನೀರು ಕುಡಿಯಲು ಯತ್ನಿಸುತ್ತಿದೆ. ಮೈಯೆಲ್ಲ ನೀರು ಎರಚಾಡಿಕೊಳ್ಳುತ್ತ ಪುಟ್ಟ ಸೊಂಡಿಲಿನಲ್ಲಿ ಹಿಡಿಸಿದಷ್ಟು ನೀರು ಕುಡಿಯುತ್ತಿರುವ ಈ ವಿಡಿಯೋ ಬಹಳ ಮುದ್ದು ಬರುವಂತಿದೆ. ಇದು ಅಂತರ್ಜಾಲದಲ್ಲಿ ಸಾಕಷ್ಟು ನೆಟ್ಟಿಗರ ಮನಸ್ಸನ್ನು ಕದ್ದಿದೆ. ರಾಬರ್ಟ್​ ಇ ಫುಲ್ಲರ್ ಎಂಬ ಟ್ವಿಟರ್ ಖಾತೆದಾರರು ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋ 1 ಮಿಲಿಯನ್​ಗೂ ಹೆಚ್ಚು ವೀಕ್ಷಣೆ ಪಡೆದಿದೆ. 1,400 ಕ್ಕೂ ಹೆಚ್ಚು ಜನ ಇಷ್ಟಪಟ್ಟಿದ್ದಾರೆ.

ವಿಡಿಯೋ ನೋಡಿ.

ಪ್ರಕೃತಿಯಲ್ಲಿ ಎಲ್ಲವೂ ಎಷ್ಟು ಸಹಜವಾಗಿ ವಿನ್ಯಾಸಗೊಂಡಿದೆಯಲ್ಲ? ಪ್ರತಿಯೊಂದು ಜೀವಿಗೂ ನಿಸರ್ಗದತ್ತವಾಗಿ ತಮ್ಮನ್ನು ತಾವು ನೋಡಿಕೊಳ್ಳುವುದು ಒಲಿದುಬಿಡುತ್ತದೆ. ಸೊಂಡಿಲಿಗೆ ತ್ರಾಣ ಒದಗುವ ತನಕ ಮರಿಯಾನೆ ಹೀಗೇ ಚೆಲ್ಲಾಟವಾಡಿಕೊಂಡೇ ನೀರು ಕುಡಿಯುತ್ತಿರುತ್ತದೆ. ನಿಮ್ಮ ಮನೆಯ ಮಗು ನೀರು ಕುಡಿಯಲು ಹಟ ಮಾಡಿದಾಗ ಈ ವಿಡಿಯೋ ತೋರಿಸಿ. ಮಗುವಿನ ಏನು ಪ್ರತಿಕ್ರಿಯಿಸಬಹುದು?

ಇಂಥ ಮತ್ತಷ್ಟು ವೈರಲ್ ನ್ಯೂಸ್ ಗಾಗಿ ಕ್ಲಿಕ್ ಮಾಡಿ 

Published On - 11:39 am, Mon, 15 August 22

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!