AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹೀಗೇ ತಾನೆ ನೀರು ಕುಡಿಯೋದು?

Baby Elephant : ನೋಡ್ತಾ ನೋಡ್ತಾ ಎಲ್ಲ ತಾನಾಗೇ ಬರುತ್ತೆ. ಈ ಮರಿಯಾನೆಯ ವಿಡಿಯೋ ನೋಡಿ, 1.1 ಮಿಲಿಯನ್​ ನೆಟ್ಟಿಗರ ಮನಕದ್ದಿದೆ.

Viral Video: ಹೀಗೇ ತಾನೆ ನೀರು ಕುಡಿಯೋದು?
Source : Twitter
TV9 Web
| Edited By: |

Updated on:Aug 15, 2022 | 11:40 AM

Share

Viral Video : ತಾಯಿಆನೆಯೊಂದಿಗೆ ಮರಿಯಾನೆ ನೀರು ಕುಡಿಯಲು ಕೆರೆಗೆ ಬಂದಿದೆ. ತಾಯಿಆನೆ ತನ್ನ ಪಾಡಿಗೆ ತಾನು ನೀರು ಕುಡಿಯುತ್ತಿದೆ. ಮರಿಯಾನೆ ತಾನೂ ಸೊಂಡಿಲಿನಿಂದ ನೀರು ಕುಡಿಯಲು ಯತ್ನಿಸುತ್ತಿದೆ. ಮೈಯೆಲ್ಲ ನೀರು ಎರಚಾಡಿಕೊಳ್ಳುತ್ತ ಪುಟ್ಟ ಸೊಂಡಿಲಿನಲ್ಲಿ ಹಿಡಿಸಿದಷ್ಟು ನೀರು ಕುಡಿಯುತ್ತಿರುವ ಈ ವಿಡಿಯೋ ಬಹಳ ಮುದ್ದು ಬರುವಂತಿದೆ. ಇದು ಅಂತರ್ಜಾಲದಲ್ಲಿ ಸಾಕಷ್ಟು ನೆಟ್ಟಿಗರ ಮನಸ್ಸನ್ನು ಕದ್ದಿದೆ. ರಾಬರ್ಟ್​ ಇ ಫುಲ್ಲರ್ ಎಂಬ ಟ್ವಿಟರ್ ಖಾತೆದಾರರು ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋ 1 ಮಿಲಿಯನ್​ಗೂ ಹೆಚ್ಚು ವೀಕ್ಷಣೆ ಪಡೆದಿದೆ. 1,400 ಕ್ಕೂ ಹೆಚ್ಚು ಜನ ಇಷ್ಟಪಟ್ಟಿದ್ದಾರೆ.

ವಿಡಿಯೋ ನೋಡಿ.

ಪ್ರಕೃತಿಯಲ್ಲಿ ಎಲ್ಲವೂ ಎಷ್ಟು ಸಹಜವಾಗಿ ವಿನ್ಯಾಸಗೊಂಡಿದೆಯಲ್ಲ? ಪ್ರತಿಯೊಂದು ಜೀವಿಗೂ ನಿಸರ್ಗದತ್ತವಾಗಿ ತಮ್ಮನ್ನು ತಾವು ನೋಡಿಕೊಳ್ಳುವುದು ಒಲಿದುಬಿಡುತ್ತದೆ. ಸೊಂಡಿಲಿಗೆ ತ್ರಾಣ ಒದಗುವ ತನಕ ಮರಿಯಾನೆ ಹೀಗೇ ಚೆಲ್ಲಾಟವಾಡಿಕೊಂಡೇ ನೀರು ಕುಡಿಯುತ್ತಿರುತ್ತದೆ. ನಿಮ್ಮ ಮನೆಯ ಮಗು ನೀರು ಕುಡಿಯಲು ಹಟ ಮಾಡಿದಾಗ ಈ ವಿಡಿಯೋ ತೋರಿಸಿ. ಮಗುವಿನ ಏನು ಪ್ರತಿಕ್ರಿಯಿಸಬಹುದು?

ಇಂಥ ಮತ್ತಷ್ಟು ವೈರಲ್ ನ್ಯೂಸ್ ಗಾಗಿ ಕ್ಲಿಕ್ ಮಾಡಿ 

Published On - 11:39 am, Mon, 15 August 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ