AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virl Video: ಯಕ್ಷಗಾನದಲ್ಲೂ ಪುಷ್ಪ ಸಿನಿಮಾ ಕ್ರೇಜ್; ರಂಗಸ್ಥಳದಲ್ಲಿ ಶ್ರೀವಲ್ಲಿ ಹಾಡಿಗೆ ಸ್ಟೆಪ್ ಹಾಕಿದ ಕಲಾವಿದ

ಮಂಗಳೂರಿನ ಬಪ್ಪನಾಡು ಮೇಳದ ಯಕ್ಷಗಾನ ಬಯಲಾಟವೊಂದರಲ್ಲಿ ಭಾಗವತರು ಶ್ರೀವಲ್ಲಿ ಹಾಡಿನ ಕನ್ನಡ ಅವತರಣಿಕೆಯನ್ನು ಹಾಡುತ್ತಾರೆ. ಇದಕ್ಕೆ ಯಕ್ಷಗಾನ ಕಲಾವಿದ ಶ್ರೀವಲ್ಲಿ ಸಿಗ್ನೇಚರ್ ಸ್ಟೆಪ್ಸ್ ಹಾಕಿ ರಂಗಸ್ಥಳದಲ್ಲಿ ಕುಣಿದಿದ್ದಾರೆ.

Virl Video: ಯಕ್ಷಗಾನದಲ್ಲೂ ಪುಷ್ಪ ಸಿನಿಮಾ ಕ್ರೇಜ್; ರಂಗಸ್ಥಳದಲ್ಲಿ ಶ್ರೀವಲ್ಲಿ ಹಾಡಿಗೆ ಸ್ಟೆಪ್ ಹಾಕಿದ ಕಲಾವಿದ
ಶ್ರೀವಲ್ಲಿ ಹಾಡಿಗೆ ಸ್ಟೆಪ್ ಹಾಕಿದ ಯಕ್ಷಗಾನ ಕಲಾವಿದ
TV9 Web
| Edited By: |

Updated on: Mar 02, 2022 | 7:32 PM

Share

ಬೆಂಗಳೂರು: 2021ರ ಪ್ರಸಿದ್ಧ ಹಾಡುಗಳಲ್ಲಿ ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ’ (Pushpa) ಸಿನಿಮಾದ ಶ್ರೀವಲ್ಲಿ ಹಾಡು ಕೂಡ ಒಂದು. ಈ ಹಾಡಿನ ಸಿಗ್ನೇಚರ್ ಸ್ಟೆಪ್ಸ್ ಅನ್ನು ಹಲವರು ರೀಲ್ಸ್ ಮಾಡಿದ್ದರು. ಇದೀಗ ಈ ಶ್ರೀವಲ್ಲಿ ಹಾಡು ಯಕ್ಷಗಾನಕ್ಕೂ ಕಾಲಿಟ್ಟಿದೆ. ಹಲವಾರು ಸೆಲೆಬ್ರಿಟಿಗಳು ಕೂಡ ಶ್ರೀವಲ್ಲಿ ಹಾಡಿಗೆ ನೃತ್ಯ ಮಾಡಿ, ರೀಲ್ಸ್​ ಅಪ್​ಲೋಡ್ ಮಾಡಿದ್ದರು. ದಕ್ಷಿಣ ಕನ್ನಡದ ಪ್ರಸಿದ್ಧ ಯಕ್ಷಗಾನ ಮೇಳವಾದ ಬಪ್ಪನಾಡು ಮೇಳದ ಯಕ್ಷಗಾನ ಕಲಾವಿದರು ರಂಗಸ್ಥಳದ ಮೇಲೆ ಶ್ರೀವಲ್ಲಿ ಹಾಡಿನ ಸಿಗ್ನೇಚರ್ ಸ್ಟೆಪ್ ಹಾಕಿ ಯಕ್ಷಗಾನ ಪ್ರಿಯರನ್ನು ರಂಜಿಸಿದ್ದಾರೆ.

ಮಂಗಳೂರಿನ ಬಪ್ಪನಾಡು ಮೇಳದ ಯಕ್ಷಗಾನ ಬಯಲಾಟವೊಂದರಲ್ಲಿ ಭಾಗವತರು ಶ್ರೀವಲ್ಲಿ ಹಾಡಿನ ಕನ್ನಡ ಅವತರಣಿಕೆಯನ್ನು ಹಾಡುತ್ತಾರೆ. ಇದಕ್ಕೆ ಯಕ್ಷಗಾನ ಕಲಾವಿದ ಶ್ರೀವಲ್ಲಿ ಸಿಗ್ನೇಚರ್ ಸ್ಟೆಪ್ಸ್ ಹಾಕಿ ರಂಗಸ್ಥಳದಲ್ಲಿ ಕುಣಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಪ್ಪನಾಡು ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿಯ ಕಲಾವಿದರು ಶ್ರೀವಲ್ಲಿ ಹಾಡಿನ ಸ್ಟೆಪ್ ಅನ್ನು ಯಕ್ಷಗಾನದ ನಡುವೆ ಪ್ರದರ್ಶನ ಮಾಡಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಈ ವೀಡಿಯೋದಲ್ಲಿ ಯಕ್ಷಗಾನ ಕಲಾವಿದರು ತಮ್ಮ ವೇಷಭೂಷಣಗಳನ್ನು ಧರಿಸಿ, ವೇದಿಕೆಯ ಮೇಲೆ ಯಕ್ಷಗಾನ ಪ್ರದರ್ಶಿಸಿದ್ದಾರೆ. ಈ ನೃತ್ಯವನ್ನು ನೋಡಿ ಪ್ರೇಕ್ಷಕರು ನಕ್ಕು ಸಂತಸಪಟ್ಟಿದ್ದಾರೆ.

ಇದನ್ನೂ ಓದಿ: Viral Video: ಬ್ಯಾಗ್ ಕದಿಯಲು ಬಂದ ಕಳ್ಳರಿಗೆ ಮಣ್ಣು ಮುಕ್ಕಿಸಿದ ಯುವತಿ; ಈ ವಿಡಿಯೋ ನೋಡಿದರೆ ನಗದಿರಲು ಸಾಧ್ಯವೇ ಇಲ್ಲ!

Viral Video: ಕಚೋರಿ ತಿನ್ನಲು ಮಾರ್ಗಮಧ್ಯೆ ರೈಲು ನಿಲ್ಲಿಸಿದ ಚಾಲಕನ ವಿಡಿಯೋ ವೈರಲ್; ಐವರು ಅಮಾನತು

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್