AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virl Video: ಯಕ್ಷಗಾನದಲ್ಲೂ ಪುಷ್ಪ ಸಿನಿಮಾ ಕ್ರೇಜ್; ರಂಗಸ್ಥಳದಲ್ಲಿ ಶ್ರೀವಲ್ಲಿ ಹಾಡಿಗೆ ಸ್ಟೆಪ್ ಹಾಕಿದ ಕಲಾವಿದ

ಮಂಗಳೂರಿನ ಬಪ್ಪನಾಡು ಮೇಳದ ಯಕ್ಷಗಾನ ಬಯಲಾಟವೊಂದರಲ್ಲಿ ಭಾಗವತರು ಶ್ರೀವಲ್ಲಿ ಹಾಡಿನ ಕನ್ನಡ ಅವತರಣಿಕೆಯನ್ನು ಹಾಡುತ್ತಾರೆ. ಇದಕ್ಕೆ ಯಕ್ಷಗಾನ ಕಲಾವಿದ ಶ್ರೀವಲ್ಲಿ ಸಿಗ್ನೇಚರ್ ಸ್ಟೆಪ್ಸ್ ಹಾಕಿ ರಂಗಸ್ಥಳದಲ್ಲಿ ಕುಣಿದಿದ್ದಾರೆ.

Virl Video: ಯಕ್ಷಗಾನದಲ್ಲೂ ಪುಷ್ಪ ಸಿನಿಮಾ ಕ್ರೇಜ್; ರಂಗಸ್ಥಳದಲ್ಲಿ ಶ್ರೀವಲ್ಲಿ ಹಾಡಿಗೆ ಸ್ಟೆಪ್ ಹಾಕಿದ ಕಲಾವಿದ
ಶ್ರೀವಲ್ಲಿ ಹಾಡಿಗೆ ಸ್ಟೆಪ್ ಹಾಕಿದ ಯಕ್ಷಗಾನ ಕಲಾವಿದ
TV9 Web
| Edited By: |

Updated on: Mar 02, 2022 | 7:32 PM

Share

ಬೆಂಗಳೂರು: 2021ರ ಪ್ರಸಿದ್ಧ ಹಾಡುಗಳಲ್ಲಿ ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ’ (Pushpa) ಸಿನಿಮಾದ ಶ್ರೀವಲ್ಲಿ ಹಾಡು ಕೂಡ ಒಂದು. ಈ ಹಾಡಿನ ಸಿಗ್ನೇಚರ್ ಸ್ಟೆಪ್ಸ್ ಅನ್ನು ಹಲವರು ರೀಲ್ಸ್ ಮಾಡಿದ್ದರು. ಇದೀಗ ಈ ಶ್ರೀವಲ್ಲಿ ಹಾಡು ಯಕ್ಷಗಾನಕ್ಕೂ ಕಾಲಿಟ್ಟಿದೆ. ಹಲವಾರು ಸೆಲೆಬ್ರಿಟಿಗಳು ಕೂಡ ಶ್ರೀವಲ್ಲಿ ಹಾಡಿಗೆ ನೃತ್ಯ ಮಾಡಿ, ರೀಲ್ಸ್​ ಅಪ್​ಲೋಡ್ ಮಾಡಿದ್ದರು. ದಕ್ಷಿಣ ಕನ್ನಡದ ಪ್ರಸಿದ್ಧ ಯಕ್ಷಗಾನ ಮೇಳವಾದ ಬಪ್ಪನಾಡು ಮೇಳದ ಯಕ್ಷಗಾನ ಕಲಾವಿದರು ರಂಗಸ್ಥಳದ ಮೇಲೆ ಶ್ರೀವಲ್ಲಿ ಹಾಡಿನ ಸಿಗ್ನೇಚರ್ ಸ್ಟೆಪ್ ಹಾಕಿ ಯಕ್ಷಗಾನ ಪ್ರಿಯರನ್ನು ರಂಜಿಸಿದ್ದಾರೆ.

ಮಂಗಳೂರಿನ ಬಪ್ಪನಾಡು ಮೇಳದ ಯಕ್ಷಗಾನ ಬಯಲಾಟವೊಂದರಲ್ಲಿ ಭಾಗವತರು ಶ್ರೀವಲ್ಲಿ ಹಾಡಿನ ಕನ್ನಡ ಅವತರಣಿಕೆಯನ್ನು ಹಾಡುತ್ತಾರೆ. ಇದಕ್ಕೆ ಯಕ್ಷಗಾನ ಕಲಾವಿದ ಶ್ರೀವಲ್ಲಿ ಸಿಗ್ನೇಚರ್ ಸ್ಟೆಪ್ಸ್ ಹಾಕಿ ರಂಗಸ್ಥಳದಲ್ಲಿ ಕುಣಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಪ್ಪನಾಡು ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿಯ ಕಲಾವಿದರು ಶ್ರೀವಲ್ಲಿ ಹಾಡಿನ ಸ್ಟೆಪ್ ಅನ್ನು ಯಕ್ಷಗಾನದ ನಡುವೆ ಪ್ರದರ್ಶನ ಮಾಡಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಈ ವೀಡಿಯೋದಲ್ಲಿ ಯಕ್ಷಗಾನ ಕಲಾವಿದರು ತಮ್ಮ ವೇಷಭೂಷಣಗಳನ್ನು ಧರಿಸಿ, ವೇದಿಕೆಯ ಮೇಲೆ ಯಕ್ಷಗಾನ ಪ್ರದರ್ಶಿಸಿದ್ದಾರೆ. ಈ ನೃತ್ಯವನ್ನು ನೋಡಿ ಪ್ರೇಕ್ಷಕರು ನಕ್ಕು ಸಂತಸಪಟ್ಟಿದ್ದಾರೆ.

ಇದನ್ನೂ ಓದಿ: Viral Video: ಬ್ಯಾಗ್ ಕದಿಯಲು ಬಂದ ಕಳ್ಳರಿಗೆ ಮಣ್ಣು ಮುಕ್ಕಿಸಿದ ಯುವತಿ; ಈ ವಿಡಿಯೋ ನೋಡಿದರೆ ನಗದಿರಲು ಸಾಧ್ಯವೇ ಇಲ್ಲ!

Viral Video: ಕಚೋರಿ ತಿನ್ನಲು ಮಾರ್ಗಮಧ್ಯೆ ರೈಲು ನಿಲ್ಲಿಸಿದ ಚಾಲಕನ ವಿಡಿಯೋ ವೈರಲ್; ಐವರು ಅಮಾನತು

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ