Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಳಲನೂದುತ ಮನೆಮನೆಗೆ ಬಂದ ಈ ಕಂದ; ಅಯೋಧ್ಯೆ ರಾಮ ಮಂದಿರದ ಮಂತ್ರಾಕ್ಷತೆ ವಿತರಿಸುತ್ತಿರುವ ಬಾಲಕ ವೈರಲ್​​

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಸಮಾರಂಭಕ್ಕೂ ಮುನ್ನ ಮನೆ ಮನೆಗೆ ತೆರಳಿ ಪವಿತ್ರ ಮಂತ್ರಾಕ್ಷತೆ ನೀಡಿ, ಕೊಳಲನೂದುತ ಪ್ರೀತಿಯಿಂದ ಆಹ್ವಾನವಿತ್ತ ಪುಟ್ಟ ಬಾಲಕನ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಇಲ್ಲಿದೆ ನೋಡಿ ವೈರಲ್​​ ವಿಡಿಯೋ

ಕೊಳಲನೂದುತ ಮನೆಮನೆಗೆ ಬಂದ ಈ ಕಂದ; ಅಯೋಧ್ಯೆ ರಾಮ ಮಂದಿರದ ಮಂತ್ರಾಕ್ಷತೆ ವಿತರಿಸುತ್ತಿರುವ ಬಾಲಕ ವೈರಲ್​​
Follow us
ಅಕ್ಷತಾ ವರ್ಕಾಡಿ
|

Updated on: Jan 13, 2024 | 7:12 PM

ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ದಿನಗಣನೆ ಆರಂಭ ಆಗಿದೆ. ಜನವರಿ 22ರಂದು ವಿಜೃಂಭಣೆಯಿಂದ ಕಾರ್ಯಕ್ರಮಗಳು ನಡೆಯಲಿವೆ. ಇದಕ್ಕೆ ಅನೇಕ ಗಣ್ಯರಿಗೆ ಆಹ್ವಾನ ನೀಡಲಾಗುತ್ತಿದೆ. ಇದಲ್ಲದೇ ಭಾರತದ ಪ್ರತೀ ಮೂಲೆಯಲ್ಲಿರುವ ಶ್ರೀ ರಾಮ ಭಕ್ತರಿಗೆ ಅಯೋಧ್ಯೆಯಿಂದ ತಂದ ಅಕ್ಷತೆ ನೀಡಿ ಆಹ್ವಾನಿಸಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಇದೀಗಾ ಪುಟ್ಟ ಬಾಲಕನ ವಿಡಿಯೋವೊಂದು ನೆಟ್ಟಿಗರ ಮನಗೆದ್ದಿದೆ. ರಾಮ ಮಂದಿರ ಲೋಕಾರ್ಪಣೆಯ ಸುಸಂದರ್ಭದಲ್ಲಿ ಅಯೋಧ್ಯೆ ರಾಮ ಮಂದಿರದ ಮಂತ್ರಾಕ್ಷತೆಯನ್ನು ಮನೆ-ಮನೆಗೆ ನೀಡಿ ಕೊಳಲನೂದುತ ಆಹ್ವಾನ ನೀಡಿರುವ ಪುಟ್ಟ ಬಾಲಕನ ವಿಡಿಯೋ ಇಲ್ಲಿದೆ ನೋಡಿ.

ಅಯೋಧ್ಯೆ ರಾಮ ಮಂದಿರದ ಮಂತ್ರಾಕ್ಷತೆ ವಿತರಿಸುತ್ತಿರುವ ಬಾಲಕನ ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅಯೋಧ್ಯೆ ತಲುಪುವುದರಿಂದ ಹಿಡಿದು ಶ್ರೀರಾಮನ ದರ್ಶನದವರೆಗೆ ನೀವು ತಿಳಿದುಕೊಳ್ಳಬೇಕಾದ ಮಾಹಿತಿ ಇಲ್ಲಿದೆ

ವಿಡಿಯೋವನ್ನು @mauna_adiga ಎಂಬ ‘X’ ಖಾತೆಯಲ್ಲಿ ಹಂಚಿಕೊಂಡಿದ್ದು, ವಿಡಿಯೋ ನೆಟ್ಟಿಗರ ಮನಗೆದ್ದಿದೆ. ಇದೀಗಾಗಲೇ ಲಕ್ಷಾಂತರ ರಾಮಭಕ್ತರು ಪುಟ್ಟ ಬಾಲಕನ ಭಕ್ತಿಗೆ ಕಾಮೆಂಟ್​​​ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ವಿಡಿಯೋದಲ್ಲಿ ಈ ಬಾಲಕ ಕೊಳಲನೂದುತ ಮನೆಮನೆಗೆ ಬಂದು ಮಂತ್ರಾಕ್ಷತೆ ನೀಡಿ ಪ್ರೀತಿಯಿಂದ ಆಹ್ವಾನ ನೀಡಿರುತ್ತಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ