AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಆಟೋಗೆ ಆಫೀಸ್ ಚೇರ್‌ ಫಿಟ್‌‌ ಮಾಡಿದ ಚಾಲಕ; ಫೋಟೋ ವೈರಲ್

ಆರಾಮಾಗಿ ಕೂತು ಆಟೋ ಚಲಾಯಿಸಲು ಆಗುವಂತೆ ಆಟೋಗೆ ಆಫೀಸ್ ಚೇರ್‌ ಫಿಟ್‌‌ ಮಾಡಿರುವುದನ್ನು ಫೋಟೋದಲ್ಲಿ ಕಾಣಬಹುದು. ಸದ್ಯ ಈ ಆಟೋ ಚಾಲಕನ ಕ್ರಿಯೇಟಿವ್​​ ಐಡಿಯಾಗೆ ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ವೈರಲ್​​ ಫೋಸ್ಟ್​​ ಇಲ್ಲಿದೆ ನೋಡಿ.

Viral Post: ಆಟೋಗೆ ಆಫೀಸ್ ಚೇರ್‌ ಫಿಟ್‌‌ ಮಾಡಿದ ಚಾಲಕ; ಫೋಟೋ ವೈರಲ್
ಆಟೋಗೆ ಆಫೀಸ್ ಚೇರ್‌ ಫಿಟ್‌‌ ಮಾಡಿದ ಚಾಲಕ
ಅಕ್ಷತಾ ವರ್ಕಾಡಿ
|

Updated on: Sep 24, 2024 | 4:09 PM

Share

ಇತ್ತೀಚಿಗಷ್ಟೇ ಬೆಂಗಳೂರಿನ ಆಟೋ ಚಾಲಕರೊಬ್ಬರು ಚಿಲ್ಲರೆ ಸಮಸ್ಯೆ ಯಾರಿಗೆ ಬೇಕಪ್ಪಾ ಎನ್ನುತ್ತಾ ತನ್ನಲ್ಲಿರುವ ಸ್ಮಾರ್ಟ್‌ವಾಚ್‌ನಲ್ಲಿ ತನ್ನ ಯುಪಿಐ ಕ್ಯೂಆರ್ ಕೋಡ್ ಬಳಸಿ ಗ್ರಾಹಕರಿಂದ ಆನ್ಲೈನ್ ಪೇಮೆಂಟ್ ಸ್ವೀಕರಿಸಿರುವ ಫೋಟೋ ಒಂದು ಎಲ್ಲೆಡೆ ವೈರಲ್​ ಆಗಿತ್ತು. ಇದೀಗ ಇಂತದ್ದೇ ಮತ್ತೊಬ್ಬ ಆಟೋ ಚಾಲಕನ ಕ್ರಿಯೇಟಿವ್​​ ಐಡಿಯಾವೊಂದು ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ. ಇಲ್ಲಿ ಆಟೋ ಚಾಲಕ ತನ್ನ ಡ್ರೈವರ್ ಸೀಟ್ ಅನ್ನು ಆಫೀಸ್ ಚೇರ್‌ ಆಗಿ ಅಪ್‌ಗ್ರೇಡ್ ಮಾಡಿದ್ದು, ಇದರ ಫೋಟೋ ಎಲ್ಲೆಡೆ ಹರಿದಾಡುತ್ತಿದೆ.

@shivaniiiiiii_ ಎಂಬ ಟ್ವಿಟರ್​ ಖಾತೆಯಲ್ಲಿ ಈ ಆಟೋ ಚಾಲಕನ ಫೋಟೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗಿದೆ. ಸೆಪ್ಟೆಂಬರ್​​​ 23ರಂದು ಹಂಚಿಕೊಂಡಿರುವ ಈ ಫೋಸ್ಟ್​​ ಅನ್ನು ಒಂದೇ ದಿನದಲ್ಲಿ 76 ಸಾವಿರಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ಸದ್ಯ ಫೋಟೋ ಎಲ್ಲೆಡೆ ವೈರಲ್​​ ಆಗುತ್ತಿದೆ.

ವೈರಲ್​​ ಫೋಸ್ಟ್​​ ಇಲ್ಲಿದೆ ನೋಡಿ:

ಇದನ್ನೂ ಓದಿ: ಬೆಂಗಳೂರಿನಲ್ಲಿ ಪೂಕಳಂ ಗಲಾಟೆ: ಮಕ್ಕಳು ಮುದ್ದಾಗಿ ಬಿಡಿಸಿದ ಹೂವಿನ ರಂಗೋಲಿ ಹಾಳು ಮಾಡಿದ ಮಹಿಳೆ

ಎಷ್ಟೇ ಟ್ರಾಫಿಕ್​​ ಇದ್ದರೂ ಕೂಡ ಆರಾಮಾಗಿ ಆಟೋ ಚಲಾಯಿಸಲು ಆಗುವಂತೆ ಕೂರಲು ಆಟೋಗೆ ಆಫೀಸ್ ಚೇರ್‌ ಫಿಟ್‌‌ ಮಾಡಿರುವುದನ್ನು ಕಾಣಬಹುದು. ಸದ್ಯ ಈ ಆಟೋ ಚಾಲಕನ ಕ್ರಿಯೇಟಿವ್​​ ಐಡಿಯಾಗೆ ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಸಾಕಷ್ಟು ಜನರು ಕಾಮೆಂಟ್​​ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನೋಡೋಕೆ ಸಮಾಜ ಸೇವೆ: ಆ್ಯಂಬುಲೆನ್ಸ್​ನಲ್ಲಿ ನಡೀತಿದ್ದಿದ್ದು ಡ್ರಗ್ಸ್ ದಂಧೆ!
ನೋಡೋಕೆ ಸಮಾಜ ಸೇವೆ: ಆ್ಯಂಬುಲೆನ್ಸ್​ನಲ್ಲಿ ನಡೀತಿದ್ದಿದ್ದು ಡ್ರಗ್ಸ್ ದಂಧೆ!
ಮಳೆ ಕೊರತೆ: ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ
ಮಳೆ ಕೊರತೆ: ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ
ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!
ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ