AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಆಟೋಗೆ ಆಫೀಸ್ ಚೇರ್‌ ಫಿಟ್‌‌ ಮಾಡಿದ ಚಾಲಕ; ಫೋಟೋ ವೈರಲ್

ಆರಾಮಾಗಿ ಕೂತು ಆಟೋ ಚಲಾಯಿಸಲು ಆಗುವಂತೆ ಆಟೋಗೆ ಆಫೀಸ್ ಚೇರ್‌ ಫಿಟ್‌‌ ಮಾಡಿರುವುದನ್ನು ಫೋಟೋದಲ್ಲಿ ಕಾಣಬಹುದು. ಸದ್ಯ ಈ ಆಟೋ ಚಾಲಕನ ಕ್ರಿಯೇಟಿವ್​​ ಐಡಿಯಾಗೆ ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ವೈರಲ್​​ ಫೋಸ್ಟ್​​ ಇಲ್ಲಿದೆ ನೋಡಿ.

Viral Post: ಆಟೋಗೆ ಆಫೀಸ್ ಚೇರ್‌ ಫಿಟ್‌‌ ಮಾಡಿದ ಚಾಲಕ; ಫೋಟೋ ವೈರಲ್
ಆಟೋಗೆ ಆಫೀಸ್ ಚೇರ್‌ ಫಿಟ್‌‌ ಮಾಡಿದ ಚಾಲಕ
ಅಕ್ಷತಾ ವರ್ಕಾಡಿ
|

Updated on: Sep 24, 2024 | 4:09 PM

Share

ಇತ್ತೀಚಿಗಷ್ಟೇ ಬೆಂಗಳೂರಿನ ಆಟೋ ಚಾಲಕರೊಬ್ಬರು ಚಿಲ್ಲರೆ ಸಮಸ್ಯೆ ಯಾರಿಗೆ ಬೇಕಪ್ಪಾ ಎನ್ನುತ್ತಾ ತನ್ನಲ್ಲಿರುವ ಸ್ಮಾರ್ಟ್‌ವಾಚ್‌ನಲ್ಲಿ ತನ್ನ ಯುಪಿಐ ಕ್ಯೂಆರ್ ಕೋಡ್ ಬಳಸಿ ಗ್ರಾಹಕರಿಂದ ಆನ್ಲೈನ್ ಪೇಮೆಂಟ್ ಸ್ವೀಕರಿಸಿರುವ ಫೋಟೋ ಒಂದು ಎಲ್ಲೆಡೆ ವೈರಲ್​ ಆಗಿತ್ತು. ಇದೀಗ ಇಂತದ್ದೇ ಮತ್ತೊಬ್ಬ ಆಟೋ ಚಾಲಕನ ಕ್ರಿಯೇಟಿವ್​​ ಐಡಿಯಾವೊಂದು ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ. ಇಲ್ಲಿ ಆಟೋ ಚಾಲಕ ತನ್ನ ಡ್ರೈವರ್ ಸೀಟ್ ಅನ್ನು ಆಫೀಸ್ ಚೇರ್‌ ಆಗಿ ಅಪ್‌ಗ್ರೇಡ್ ಮಾಡಿದ್ದು, ಇದರ ಫೋಟೋ ಎಲ್ಲೆಡೆ ಹರಿದಾಡುತ್ತಿದೆ.

@shivaniiiiiii_ ಎಂಬ ಟ್ವಿಟರ್​ ಖಾತೆಯಲ್ಲಿ ಈ ಆಟೋ ಚಾಲಕನ ಫೋಟೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗಿದೆ. ಸೆಪ್ಟೆಂಬರ್​​​ 23ರಂದು ಹಂಚಿಕೊಂಡಿರುವ ಈ ಫೋಸ್ಟ್​​ ಅನ್ನು ಒಂದೇ ದಿನದಲ್ಲಿ 76 ಸಾವಿರಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ಸದ್ಯ ಫೋಟೋ ಎಲ್ಲೆಡೆ ವೈರಲ್​​ ಆಗುತ್ತಿದೆ.

ವೈರಲ್​​ ಫೋಸ್ಟ್​​ ಇಲ್ಲಿದೆ ನೋಡಿ:

ಇದನ್ನೂ ಓದಿ: ಬೆಂಗಳೂರಿನಲ್ಲಿ ಪೂಕಳಂ ಗಲಾಟೆ: ಮಕ್ಕಳು ಮುದ್ದಾಗಿ ಬಿಡಿಸಿದ ಹೂವಿನ ರಂಗೋಲಿ ಹಾಳು ಮಾಡಿದ ಮಹಿಳೆ

ಎಷ್ಟೇ ಟ್ರಾಫಿಕ್​​ ಇದ್ದರೂ ಕೂಡ ಆರಾಮಾಗಿ ಆಟೋ ಚಲಾಯಿಸಲು ಆಗುವಂತೆ ಕೂರಲು ಆಟೋಗೆ ಆಫೀಸ್ ಚೇರ್‌ ಫಿಟ್‌‌ ಮಾಡಿರುವುದನ್ನು ಕಾಣಬಹುದು. ಸದ್ಯ ಈ ಆಟೋ ಚಾಲಕನ ಕ್ರಿಯೇಟಿವ್​​ ಐಡಿಯಾಗೆ ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಸಾಕಷ್ಟು ಜನರು ಕಾಮೆಂಟ್​​ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು