AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಟ್ರಾಫಿಕ್ ಕ್ಯಾಮೆರಾ ಮುಂದೆ ಬಂದು ಪೋಸ್ ಕೊಟ್ಟ ಮುದ್ದಾದ ಗಿಳಿ; ವಿಡಿಯೊ ವೈರಲ್

ಇದೀಗ ವೈರಲ್ ಆಗಿರುವ ವಿಡಿಯೊದಲ್ಲಿ ಮುದ್ದಾದ ಗಿಳಿ ಟ್ರಾಫಿಕ್ ಕ್ಯಾಮೆರಾ ಮುಂದೆ ಬಂದು ಪೋಸ್ ಕೊಡುತ್ತಿರುವುದನ್ನು ನೋಡಬಹುದು. ವಿಡಿಯೊ ಇದೆ ನೀವೇ ನೋಡಿ.

Viral Video: ಟ್ರಾಫಿಕ್ ಕ್ಯಾಮೆರಾ ಮುಂದೆ ಬಂದು ಪೋಸ್ ಕೊಟ್ಟ ಮುದ್ದಾದ ಗಿಳಿ; ವಿಡಿಯೊ ವೈರಲ್
ಟ್ರಾಫಿಕ್ ಕ್ಯಾಮೆರಾ ಮುಂದೆ ಬಂದು ಪೋಸ್ ಕೊಟ್ಟ ಮುದ್ದಾದ ಗಿಳಿ
TV9 Web
| Edited By: |

Updated on: Nov 07, 2021 | 9:40 AM

Share

ಸಾಮಾಜಿಕ ಜಾಲತಾಣದಲ್ಲಿ ತಮಾಷೆಯ ವಿಡಿಯೊಗಳು ಹೆಚ್ಚು ವೈರಲ್ ಆಗುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೊದಲ್ಲಿ ಮುದ್ದಾದ ಗಿಳಿ ಟ್ರಾಫಿಕ್ ಕ್ಯಾಮೆರಾ ಮುಂದೆ ಬಂದು ಪೋಸ್ ಕೊಡುತ್ತಿರುವುದನ್ನು ನೋಡಬಹುದು. ವಿಡಿಯೊವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದ್ದು ದೃಶ್ಯ ಫುಲ್ ವೈರಲ್ ಆಗಿದೆ. ವಿಡಿಯೊ ಇದುವರೆಗೆ ಸುಮಾರು 1,300 ಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ.

ಈ ಘಟನೆ ಬ್ರೆಜಿಲ್​ನಲ್ಲಿ ನಡೆದಿದೆ. ಟ್ರಾಫಿಕ್ ಕ್ಯಾಮೆರಾದ ಎದುರು ಮುದ್ದಾದ ಗಿಳಿಯು ಹಾರಾಡುತ್ತಿದೆ. ಕ್ಯಾಮೆರಾ ಬಳಿ ಬಂದು ಇಣುಕಿ ಇಣುಕಿ ನೋಡುತ್ತಿದೆ. 13 ಸೆಕೆಂಡುಗಳಿರುವ ವಿಡಿಯೊದಲ್ಲಿ ಮುದ್ದಾದ ಗಿಳಿ ಕ್ಯಾಮೆರಾವನ್ನು ನೋಡುತ್ತಿದ್ದು ದೃಶ್ಯ ರೆಕಾರ್ಡ್ ಆಗಿದೆ. ತಮಾಷೆಯೆಂದರೆ, ಗಿಳಿಯ ದೊಡ್ಡದಾದ ಕಣ್ಣುಗಳು ಕಾಣಿಸುತ್ತಿವೆ. ಕ್ಯಾಮೆರಾ ಒಳಗೆ ಏನಿದೆ ಎಂದು ಕಂಡು ಹಿಡಿಯಲು ಗಿಳಿಯು ಪ್ರಯತ್ನಿಸುತ್ತಿದೆ.

ಈ ಹಿಂದೆ ಕ್ಯಾಮೆರಾವನ್ನು ಹೊತ್ತೊಯ್ದ ಗಿಳಿಯು ಊರೆಲ್ಲಾ ಸುತ್ತಾಡಿಕೊಂಡು ಬಂದ ದೃಶ್ಯ ಕ್ಯಾಮೆರಾದಲ್ಲಿ ರೆಕಾರ್ಟ್​ ಆಗಿತ್ತು. ಆ ವಿಡಿಯೊ ಫುಲ್​ ವೈರಲ್​ ಆಗಿದ್ದು ಮುದ್ದಾದ ಗಿಳಿ ನೋಡು ನೆಟ್ಟಿಗರು ಸಂತೋಷ ಪಟ್ಟಿದ್ದರು. ಇದೀಗ ಕ್ಯಾಮೆರಾದ ಮುಂದೆ ಬಂದು ಇಣುಕಿ ನೋಡುತ್ತಿರುವ ಮುದ್ದಾದ ಗಿಳಿಯ ವಿಡಿಯೊ ಫುಲ್​ ವೈರಲ್​ ಆಗಿದೆ. ಅಂದವಾದ ಗಿಳಿಯನ್ನು ನೆಟ್ಟಿಗರು ಇಷ್ಟಪಟ್ಟಿದ್ದಾರೆ.

View this post on Instagram

A post shared by kassy cho (@kassy)

ಇದನ್ನೂ ಓದಿ:

Viral Video: ವೇದಿಕೆಯ ಮೇಲೆ ವಧು ವರರ ಜಬರ್ದಸ್ತ್ ಡಾನ್ಸ್; ವಿಡಿಯೊ ನೋಡಿದ್ರೆ ಫಿದಾ ಆಗ್ತೀರಾ

Viral Video: ಅಮೆಜಾನ್ ವ್ಯಾನ್​ನಿಂದ ರಹಸ್ಯವಾಗಿ ಹೊರಬಂದ ಯುವತಿಯ ವಿಡಿಯೊ ವೈರಲ್; ಚಾಲಕನನ್ನು ಕೆಲಸದಿಂದ ವಜಾಗೊಳಿಸಿದ ಕಂಪನಿ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್