Viral Video: ಟ್ರಾಫಿಕ್ ಕ್ಯಾಮೆರಾ ಮುಂದೆ ಬಂದು ಪೋಸ್ ಕೊಟ್ಟ ಮುದ್ದಾದ ಗಿಳಿ; ವಿಡಿಯೊ ವೈರಲ್

ಇದೀಗ ವೈರಲ್ ಆಗಿರುವ ವಿಡಿಯೊದಲ್ಲಿ ಮುದ್ದಾದ ಗಿಳಿ ಟ್ರಾಫಿಕ್ ಕ್ಯಾಮೆರಾ ಮುಂದೆ ಬಂದು ಪೋಸ್ ಕೊಡುತ್ತಿರುವುದನ್ನು ನೋಡಬಹುದು. ವಿಡಿಯೊ ಇದೆ ನೀವೇ ನೋಡಿ.

Viral Video: ಟ್ರಾಫಿಕ್ ಕ್ಯಾಮೆರಾ ಮುಂದೆ ಬಂದು ಪೋಸ್ ಕೊಟ್ಟ ಮುದ್ದಾದ ಗಿಳಿ; ವಿಡಿಯೊ ವೈರಲ್
ಟ್ರಾಫಿಕ್ ಕ್ಯಾಮೆರಾ ಮುಂದೆ ಬಂದು ಪೋಸ್ ಕೊಟ್ಟ ಮುದ್ದಾದ ಗಿಳಿ
Follow us
| Updated By: shruti hegde

Updated on: Nov 07, 2021 | 9:40 AM

ಸಾಮಾಜಿಕ ಜಾಲತಾಣದಲ್ಲಿ ತಮಾಷೆಯ ವಿಡಿಯೊಗಳು ಹೆಚ್ಚು ವೈರಲ್ ಆಗುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೊದಲ್ಲಿ ಮುದ್ದಾದ ಗಿಳಿ ಟ್ರಾಫಿಕ್ ಕ್ಯಾಮೆರಾ ಮುಂದೆ ಬಂದು ಪೋಸ್ ಕೊಡುತ್ತಿರುವುದನ್ನು ನೋಡಬಹುದು. ವಿಡಿಯೊವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದ್ದು ದೃಶ್ಯ ಫುಲ್ ವೈರಲ್ ಆಗಿದೆ. ವಿಡಿಯೊ ಇದುವರೆಗೆ ಸುಮಾರು 1,300 ಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ.

ಈ ಘಟನೆ ಬ್ರೆಜಿಲ್​ನಲ್ಲಿ ನಡೆದಿದೆ. ಟ್ರಾಫಿಕ್ ಕ್ಯಾಮೆರಾದ ಎದುರು ಮುದ್ದಾದ ಗಿಳಿಯು ಹಾರಾಡುತ್ತಿದೆ. ಕ್ಯಾಮೆರಾ ಬಳಿ ಬಂದು ಇಣುಕಿ ಇಣುಕಿ ನೋಡುತ್ತಿದೆ. 13 ಸೆಕೆಂಡುಗಳಿರುವ ವಿಡಿಯೊದಲ್ಲಿ ಮುದ್ದಾದ ಗಿಳಿ ಕ್ಯಾಮೆರಾವನ್ನು ನೋಡುತ್ತಿದ್ದು ದೃಶ್ಯ ರೆಕಾರ್ಡ್ ಆಗಿದೆ. ತಮಾಷೆಯೆಂದರೆ, ಗಿಳಿಯ ದೊಡ್ಡದಾದ ಕಣ್ಣುಗಳು ಕಾಣಿಸುತ್ತಿವೆ. ಕ್ಯಾಮೆರಾ ಒಳಗೆ ಏನಿದೆ ಎಂದು ಕಂಡು ಹಿಡಿಯಲು ಗಿಳಿಯು ಪ್ರಯತ್ನಿಸುತ್ತಿದೆ.

ಈ ಹಿಂದೆ ಕ್ಯಾಮೆರಾವನ್ನು ಹೊತ್ತೊಯ್ದ ಗಿಳಿಯು ಊರೆಲ್ಲಾ ಸುತ್ತಾಡಿಕೊಂಡು ಬಂದ ದೃಶ್ಯ ಕ್ಯಾಮೆರಾದಲ್ಲಿ ರೆಕಾರ್ಟ್​ ಆಗಿತ್ತು. ಆ ವಿಡಿಯೊ ಫುಲ್​ ವೈರಲ್​ ಆಗಿದ್ದು ಮುದ್ದಾದ ಗಿಳಿ ನೋಡು ನೆಟ್ಟಿಗರು ಸಂತೋಷ ಪಟ್ಟಿದ್ದರು. ಇದೀಗ ಕ್ಯಾಮೆರಾದ ಮುಂದೆ ಬಂದು ಇಣುಕಿ ನೋಡುತ್ತಿರುವ ಮುದ್ದಾದ ಗಿಳಿಯ ವಿಡಿಯೊ ಫುಲ್​ ವೈರಲ್​ ಆಗಿದೆ. ಅಂದವಾದ ಗಿಳಿಯನ್ನು ನೆಟ್ಟಿಗರು ಇಷ್ಟಪಟ್ಟಿದ್ದಾರೆ.

View this post on Instagram

A post shared by kassy cho (@kassy)

ಇದನ್ನೂ ಓದಿ:

Viral Video: ವೇದಿಕೆಯ ಮೇಲೆ ವಧು ವರರ ಜಬರ್ದಸ್ತ್ ಡಾನ್ಸ್; ವಿಡಿಯೊ ನೋಡಿದ್ರೆ ಫಿದಾ ಆಗ್ತೀರಾ

Viral Video: ಅಮೆಜಾನ್ ವ್ಯಾನ್​ನಿಂದ ರಹಸ್ಯವಾಗಿ ಹೊರಬಂದ ಯುವತಿಯ ವಿಡಿಯೊ ವೈರಲ್; ಚಾಲಕನನ್ನು ಕೆಲಸದಿಂದ ವಜಾಗೊಳಿಸಿದ ಕಂಪನಿ

ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್