AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bizarre News: ಚಾಯ್ ಚಾಯ್ ಚಾಯ್.. ರಸಗುಲ್ಲಾ ಚಾಯ್.. ವಿಡಿಯೋ ವೈರಲ್

Viral Video: ಗ್ರೀನ್ ಟೀ, ಲೆಮೆನ್ ಟೀ, ಶುಂಠಿ ಟೀ ಇತ್ಯಾದಿ ಫ್ಲೇವರ್ ಟೀ ನೋಡಿದ್ದೀರಿ, ಆದರೆ ಎಂದಾದರೂ ಸಕ್ಕರೆಪಾಕದಲ್ಲಿ ಸವಿಯು ರಸಗುಲ್ಲಾದ ಚಹಾ ನೋಡಿದ್ದೀರಾ? ಇಲ್ಲಿದೆ ನೋಡಿ ರಸಗುಲ್ಲಾ ಚಹಾದ ವಿಡಿಯೋ..

Bizarre News: ಚಾಯ್ ಚಾಯ್ ಚಾಯ್.. ರಸಗುಲ್ಲಾ ಚಾಯ್.. ವಿಡಿಯೋ ವೈರಲ್
ರಸಗುಲ್ಲಾ ಚಹಾ
TV9 Web
| Edited By: |

Updated on:Aug 21, 2022 | 10:03 AM

Share

ಚಹಾಕ್ಕೆ ಭಾರತದಲ್ಲಿ ತನ್ನದೇ ಆದ ಸ್ಥಾನವಿದೆ, ವಿಶ್ರಾಂತಿ ವೇಳೆ ಜ್ಯೂಸ್ ಕುಡಿಯುವವರಿಗಿಂತ ಒಂದು ಕಪ್ ಚಹಾ ಕುಡಿಯುವವರೇ ಹೆಚ್ಚು. ಇನ್ನು ಯುವಕರಾದರೆ ಬೈಕ್ ಮೂಲಕ ಹೋಗಿ 10 ರೂಪಾಯಿ ಚಹಾ ಕುಡಿದು ಬರುತ್ತಾರೆ. ಇಂತಹ ಚಹಾದಲ್ಲೂ ಶುಂಠಿ ಚಹಾ, ಲೆಮೆನ್ ಟೀ, ಚಾಕಲೇಟ್ ಟೀ, ಗ್ರೀನ್ ಟೀ ಸೇರಿದಂತೆ ಅನೇಕ ಫ್ಲೇವರ್​ಗಳನ್ನು ಕಾಣಬಹುದಾಗಿದು. ಆದರೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ನಿಮ್ಮನ್ನು ಅಚ್ಚರಿಗೊಳಿಸುವುದರಲ್ಲಿ ಅನುಮಾನವೇ ಇಲ್ಲ. ಯಾವುದನ್ನು ನೀವು ಸಕ್ಕರೆ ಪಾಕದಲ್ಲಿ ಹಾಕಿ ತಿನ್ನುತ್ತೀರೋ ಅದೇ ರಸಗುಲ್ಲಾದ ಉಂಡೆಯನ್ನು ಬೆರೆಸಿ ಚಹಾವನ್ನು ತಯಾರಿಸಲಾಗುತ್ತಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಅಚ್ಚರಿಗೊಂಡಿದ್ದಾರೆ.

ವಿಲಕ್ಷಣ ಸಂಯೋಜನೆಯ ರಸಗುಲ್ಲಾ ಚಹಾ ಮಾಡುತ್ತಿರುವ ದೃಶ್ಯಾವಳಿಯನ್ನು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋವನ್ನು ಆಹಾರ ಬ್ಲಾಗರ್ kolkatadelites ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಸೌತ್ ಸಿಟಿ ಮಾಲ್ ಪಕ್ಕದಲ್ಲಿರುವ ಚುಮುಕ್ ಚೋಮೊಕ್ ಎಂಬಲ್ಲಿ ಈ ಚಹಾ ಸಿಗುತ್ತದೆ, ಪ್ರತಿ ಕಪ್​ಗೆ 35ರೂಪಾಯಿ ಬೆಲೆ ಇದೆ” ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ.

ವೈರಲ್ ವಿಡಿಯೋದಲ್ಲಿ ಕಾಣುವಂತೆ, ಚಹಾ ಮಾಡುವ ಅಂಗಡಿ ಮಾಲೀಕ, ಮಣ್ಣಿನ ಲೋಟದಲ್ಲಿ ರಸಗುಲ್ಲಾದ ಉಂಡೆಯನ್ನು ಹಾಕುತ್ತಾರೆ, ನಂತರ ಅದಕ್ಕೆ ಚಹಾವನ್ನು ಬೆರೆಸುತ್ತಾರೆ. ಅಂತಿಮವಾಗಿ ಸ್ವಲ್ಪ ಬೆಣ್ಣೆ ಕೂಡ ಹಾಕಿ ಮಿಶ್ರಣ ಮಾಡುತ್ತಾರೆ. ಸದ್ಯ ಈ ವಿಡಿಯೋ ವೈರಲ್ ಪಡೆದಿದ್ದು, 11ಸಾವಿರಕ್ಕೂ ಹೆಚ್ಚು ಲೈಕ್​ಗಳು ಬಂದಿವೆ. ಈ ವಿಡಿಯೋ ಇಲ್ಲಿದೆ ನೋಡಿ:

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:03 am, Sun, 21 August 22

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ