AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bizarre News: ಚಾಯ್ ಚಾಯ್ ಚಾಯ್.. ರಸಗುಲ್ಲಾ ಚಾಯ್.. ವಿಡಿಯೋ ವೈರಲ್

Viral Video: ಗ್ರೀನ್ ಟೀ, ಲೆಮೆನ್ ಟೀ, ಶುಂಠಿ ಟೀ ಇತ್ಯಾದಿ ಫ್ಲೇವರ್ ಟೀ ನೋಡಿದ್ದೀರಿ, ಆದರೆ ಎಂದಾದರೂ ಸಕ್ಕರೆಪಾಕದಲ್ಲಿ ಸವಿಯು ರಸಗುಲ್ಲಾದ ಚಹಾ ನೋಡಿದ್ದೀರಾ? ಇಲ್ಲಿದೆ ನೋಡಿ ರಸಗುಲ್ಲಾ ಚಹಾದ ವಿಡಿಯೋ..

Bizarre News: ಚಾಯ್ ಚಾಯ್ ಚಾಯ್.. ರಸಗುಲ್ಲಾ ಚಾಯ್.. ವಿಡಿಯೋ ವೈರಲ್
ರಸಗುಲ್ಲಾ ಚಹಾ
TV9 Web
| Edited By: |

Updated on:Aug 21, 2022 | 10:03 AM

Share

ಚಹಾಕ್ಕೆ ಭಾರತದಲ್ಲಿ ತನ್ನದೇ ಆದ ಸ್ಥಾನವಿದೆ, ವಿಶ್ರಾಂತಿ ವೇಳೆ ಜ್ಯೂಸ್ ಕುಡಿಯುವವರಿಗಿಂತ ಒಂದು ಕಪ್ ಚಹಾ ಕುಡಿಯುವವರೇ ಹೆಚ್ಚು. ಇನ್ನು ಯುವಕರಾದರೆ ಬೈಕ್ ಮೂಲಕ ಹೋಗಿ 10 ರೂಪಾಯಿ ಚಹಾ ಕುಡಿದು ಬರುತ್ತಾರೆ. ಇಂತಹ ಚಹಾದಲ್ಲೂ ಶುಂಠಿ ಚಹಾ, ಲೆಮೆನ್ ಟೀ, ಚಾಕಲೇಟ್ ಟೀ, ಗ್ರೀನ್ ಟೀ ಸೇರಿದಂತೆ ಅನೇಕ ಫ್ಲೇವರ್​ಗಳನ್ನು ಕಾಣಬಹುದಾಗಿದು. ಆದರೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ನಿಮ್ಮನ್ನು ಅಚ್ಚರಿಗೊಳಿಸುವುದರಲ್ಲಿ ಅನುಮಾನವೇ ಇಲ್ಲ. ಯಾವುದನ್ನು ನೀವು ಸಕ್ಕರೆ ಪಾಕದಲ್ಲಿ ಹಾಕಿ ತಿನ್ನುತ್ತೀರೋ ಅದೇ ರಸಗುಲ್ಲಾದ ಉಂಡೆಯನ್ನು ಬೆರೆಸಿ ಚಹಾವನ್ನು ತಯಾರಿಸಲಾಗುತ್ತಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಅಚ್ಚರಿಗೊಂಡಿದ್ದಾರೆ.

ವಿಲಕ್ಷಣ ಸಂಯೋಜನೆಯ ರಸಗುಲ್ಲಾ ಚಹಾ ಮಾಡುತ್ತಿರುವ ದೃಶ್ಯಾವಳಿಯನ್ನು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋವನ್ನು ಆಹಾರ ಬ್ಲಾಗರ್ kolkatadelites ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಸೌತ್ ಸಿಟಿ ಮಾಲ್ ಪಕ್ಕದಲ್ಲಿರುವ ಚುಮುಕ್ ಚೋಮೊಕ್ ಎಂಬಲ್ಲಿ ಈ ಚಹಾ ಸಿಗುತ್ತದೆ, ಪ್ರತಿ ಕಪ್​ಗೆ 35ರೂಪಾಯಿ ಬೆಲೆ ಇದೆ” ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ.

ವೈರಲ್ ವಿಡಿಯೋದಲ್ಲಿ ಕಾಣುವಂತೆ, ಚಹಾ ಮಾಡುವ ಅಂಗಡಿ ಮಾಲೀಕ, ಮಣ್ಣಿನ ಲೋಟದಲ್ಲಿ ರಸಗುಲ್ಲಾದ ಉಂಡೆಯನ್ನು ಹಾಕುತ್ತಾರೆ, ನಂತರ ಅದಕ್ಕೆ ಚಹಾವನ್ನು ಬೆರೆಸುತ್ತಾರೆ. ಅಂತಿಮವಾಗಿ ಸ್ವಲ್ಪ ಬೆಣ್ಣೆ ಕೂಡ ಹಾಕಿ ಮಿಶ್ರಣ ಮಾಡುತ್ತಾರೆ. ಸದ್ಯ ಈ ವಿಡಿಯೋ ವೈರಲ್ ಪಡೆದಿದ್ದು, 11ಸಾವಿರಕ್ಕೂ ಹೆಚ್ಚು ಲೈಕ್​ಗಳು ಬಂದಿವೆ. ಈ ವಿಡಿಯೋ ಇಲ್ಲಿದೆ ನೋಡಿ:

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:03 am, Sun, 21 August 22

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು