AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವೀಲ್​ಚೇರ್​​ನಲ್ಲಿ ಕುಳಿತ ಗೆಳೆಯನಿಗೆ ಆಟವಾಡಲು ಸಹಾಯ ಮಾಡಿದ ಬಾಲಕ; ವಿಡಿಯೋ ವೈರಲ್

Trending Video: ತನ್ನ ವಿಕಲಚೇತನ ಸ್ನೇಹಿತನ ಎಲ್ಲ ಆಸೆಗಳನ್ನೂ ಈಡೇರಿಸಬೇಕೆಂದು ಬಯಸಿದ ಆತನ ಗೆಳೆಯ ಶಾಲೆಯ ಗುಂಪಿನ ಚಟುವಟಿಕೆಯಲ್ಲಿ ಭಾಗವಹಿಸಲು ಸಹಾಯ ಮಾಡಿದ್ದಾನೆ. ಈ ವಿಡಿಯೋ ನೆಟ್ಟಿಗರಿಂದ ಮೆಚ್ಚುಗೆ ಗಳಿಸಿದೆ.

Viral Video: ವೀಲ್​ಚೇರ್​​ನಲ್ಲಿ ಕುಳಿತ ಗೆಳೆಯನಿಗೆ ಆಟವಾಡಲು ಸಹಾಯ ಮಾಡಿದ ಬಾಲಕ; ವಿಡಿಯೋ ವೈರಲ್
ವೀಲ್​ಚೇರ್​​ನಲ್ಲಿ ಕುಳಿತ ಗೆಳೆಯನಿಗೆ ಆಟವಾಡಲು ಸಹಾಯ ಮಾಡುತ್ತಿರುವ ಸ್ನೇಹಿತ
TV9 Web
| Edited By: |

Updated on: May 23, 2022 | 8:10 PM

Share

ಸುಮ್ಮನೆ ಇಂಟರ್ನೆಟ್​ನಲ್ಲಿ (Internet) ಕಣ್ಣಾಡಿಸಿದರೂ ಸಾಕು ಸಾವಿರಾರು ಸ್ಫೂರ್ತಿದಾಯಕ, ತಮಾಷೆಯ, ಸಂದೇಶವಿರುವ, ಎಮೋಷನಲ್ ಹೀಗೆ ನಾನಾ ರೀತಿಯ ವಿಡಿಯೋಗಳು ಕಾಣಸಿಗುತ್ತವೆ. ವೀಲ್​ಚೇರ್​​ನಲ್ಲಿ (Wheelchair) ಕುಳಿತಿದ್ದ ಗೆಳೆಯನಿಗೆ ಶಾಲೆಯ ಆಟದಲ್ಲಿ ಭಾಗವಹಿಸಲು ಸಹಾಯ ಮಾಡುವ ಹುಡುಗನ ವಿಡಿಯೋ ವೈರಲ್ (Video Viral) ಆಗಿದೆ. ಈ ಮುಗ್ಧ ಸ್ನೇಹವನ್ನು ನೋಡಿದರೆ ಕಣ್ತುಂಬಿ ಬರುವುದು ಗ್ಯಾರಂಟಿ.

ತನ್ನ ವಿಕಲಚೇತನ ಸ್ನೇಹಿತನ ಎಲ್ಲ ಆಸೆಗಳನ್ನೂ ಈಡೇರಿಸಬೇಕೆಂದು ಬಯಸಿದ ಆತನ ಗೆಳೆಯ ಶಾಲೆಯ ಗುಂಪಿನ ಚಟುವಟಿಕೆಯಲ್ಲಿ ಭಾಗವಹಿಸಲು ಸಹಾಯ ಮಾಡಿದ್ದಾನೆ. ಈ ವಿಡಿಯೋವನ್ನು ಫ್ರೆಡ್ ಷುಲ್ಟ್ಜ್ ಎಂಬುವವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಇದುವರೆಗೆ ಈ ವಿಡಿಯೋ 8 ಲಕ್ಷ ವೀಕ್ಷಣೆಗಳನ್ನು ಪಡೆದಿದೆ.

ಶಾಲೆಯ ಗುಂಪಿನ ಚಟುವಟಿಕೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಗುಂಪನ್ನು ವೀಡಿಯೊದಲ್ಲಿ ನೋಡಬಹುದು. ಈ ಹುಡುಗ ವೀಲ್​ಚೇರನ್ನು ತಳ್ಳುವ ಮೂಲಕ ತನ್ನ ಸ್ನೇಹಿತನಿಗೆ ಸಹಾಯ ಮಾಡಿದನು. ವೀಲ್​ಚೇರ್​ನಲ್ಲಿದ್ದುಕೊಂಡೇ ಅಂತಿಮ ಹಂತವನ್ನು ತಲುಪಲು ಓಡುತ್ತಿದ್ದ ಇತರ ಮಕ್ಕಳೊಂದಿಗೆ ಸ್ಪರ್ಧಿಸಿದನು. ಆ ಹುಡುಗ ತುಂಬಾ ಕ್ರಿಯಾಶೀಲನಾಗಿದ್ದ. ಹಾಗೇ, ತಾನು ಕೂಡ ಇತರ ವಿದ್ಯಾರ್ಥಿಗಳಿಗೆ ಸರಿಸಮಾನ ಎಂದು ಭಾವಿಸಿ ಖುಷಿಪಟ್ಟ.

ಇದನ್ನೂ ಓದಿ: Viral Video: ಮಂಟಪದಲ್ಲೇ ವರನ ತಲೆಯಿಂದ ಕೆಳಗೆ ಬಿತ್ತು ವಿಗ್; ಮದುವೆಯೇ ಬೇಡವೆಂದ ವಧು!

ಈ ವಿಡಿಯೋ ನೆಟ್ಟಿಗರಿಂದ ಭಾರೀ ಮೆಚ್ಚುಗೆ ಗಳಿಸಿದೆ. ನನ್ನ ಮಗ ಕೂಡ ವೀಲ್​ಚೇರ್ ಬಳಸುತ್ತಾನೆ. ಇತರ ಮಕ್ಕಳು ಅವನಿಗೆ ಎಲ್ಲ ರೀತಿಯ ಕೆಲಸಗಳನ್ನು ಮಾಡಿಕೊಟ್ಟು ಸಹಾಯ ಮಾಡುತ್ತಾರೆ. ಮಕ್ಕಳ ಮನಸು ಪರಿಶುದ್ಧವಾಗಿರುತ್ತದೆ ಎಂದು ಈ ವಿಡಿಯೋ ನೆಟ್ಟಿಗರೊಬ್ಬರು ತಮ್ಮ ಅನುಭವವನ್ನು ಕೂಡ ಹಂಚಿಕೊಂಡಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ