AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾವಿಯಲ್ಲಿ ಬಿದ್ದ ಹಾವನ್ನು ರಕ್ಷಿಸಿದ ಈ ಮಹಿಳೆ

Snake Viral : ಹಾವನ್ನು ಕೊಂದರೆ ದೂರ ಓಡಿಹೋಗುತ್ತಾರೆ ಅಥವಾ ಕೊಲ್ಲುತ್ತಾರೆ. ಈ ಮಹಿಳೆಯ ಸಾಹಸಕ್ಕೆ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Viral Video: ಬಾವಿಯಲ್ಲಿ ಬಿದ್ದ ಹಾವನ್ನು ರಕ್ಷಿಸಿದ ಈ ಮಹಿಳೆ
TV9 Web
| Edited By: |

Updated on: Aug 11, 2022 | 11:30 AM

Share

Viral Python : ಹಾವು ಎಂದರೆ ಯಾರಿಗೆ ಭಯವಿಲ್ಲ? ಎಲ್ಲೋ ಅಪರೂಪಕ್ಕೆ ಸಾಹಸಿಗರಿಗೆ ಹಾವೆಂದರೆ ಭಯವಿರಲಿಕ್ಕಿಲ್ಲ. ಉಳಿದಂತೆ ಯಾರೂ ಹಾವೆಂದರೆ ದೂರ ಉಳಿಯುವವರೇ. ಇಂಥ ಅಪರೂಪದ ಸಾಹಸಿ ಹೆಣ್ಣುಮಗಳೊಬ್ಬರು ಬಾವಿಯಲ್ಲಿ ಬಿದ್ದ ಹಾವನ್ನು ರಕ್ಷಿಸಿದ ವಿಡಿಯೋ ಈಗ ವೈರಲ್ ಆಗಿದೆ. ಯೂಟ್ಯೂಬ್​ನಲ್ಲಿ ಈ ವಿಡಿಯೋ ನೋಡಬಹುದಾಗಿದೆ. ಮೊದಲು ಕೋಲಿಗೆ ತಂತಿಯನ್ನು ಸುದ್ದಿ ಬಾವಿಯೊಳಗೆ ಇಳಿಸುತ್ತಾರೆ. ಹಾವಿಗೆ ಸೂಚನೆ ಸಿಕ್ಕು ಆ ಕೋಲಿಗೆ ಸುತ್ತಿಕೊಳ್ಳುತ್ತದೆ. ಕ್ರಮೇಣ ಮಹಿಳೆ ಅದನ್ನು ಬಾವಿಯಿಂದ ಎತ್ತುತ್ತಾರೆ. ಸದ್ಯ ಬಾವಿಗೆ ಬಿದ್ದ ಹಾವು ಜೀವ ಉಳಿಸಿಕೊಳ್ಳುತ್ತದೆ. ನಂತರ ಈ ಹಾವನ್ನು ಬಾಟಲಿಯಲ್ಲಿ ಹಾಕಿ ಕಾಡಿನಲ್ಲಿ ಅದನ್ನು ಬಿಟ್ಟು ಬರುತ್ತಾರೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಈ ವಿಡಿಯೋ ಸ್ನೇಕ್​ ಗರ್ಲ್​ ಪ್ರತಿಭಾ ಠಾಕ್ರೆ ಎಂಬ ಯೂಟ್ಯೂಬ್ ಚಾನೆಲ್ಲಿನಲ್ಲಿ ಅಪ್‌ಲೋಡ್ ಆಗಿದೆ. ಸುಮಾರು 6,000 ಕ್ಕೂ ಹೆಚ್ಚು ವೀಕ್ಷಣೆಗೆ ಈ ವಿಡಿಯೋ ಒಳಪಟ್ಟಿದೆ. ಅನೇಕರು ಈ ಮಹಿಳೆಯ ಧೈರ್ಯ ಮತ್ತು ವನ್ಯಜೀವಿಗಳ ಬಗ್ಗೆ ಇರುವ ಪ್ರೀತಿಯನ್ನು ಶ್ಲಾಘಿಸಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಳಿಗಾಗಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ