AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾವಿಯಲ್ಲಿ ಬಿದ್ದ ಹಾವನ್ನು ರಕ್ಷಿಸಿದ ಈ ಮಹಿಳೆ

Snake Viral : ಹಾವನ್ನು ಕೊಂದರೆ ದೂರ ಓಡಿಹೋಗುತ್ತಾರೆ ಅಥವಾ ಕೊಲ್ಲುತ್ತಾರೆ. ಈ ಮಹಿಳೆಯ ಸಾಹಸಕ್ಕೆ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Viral Video: ಬಾವಿಯಲ್ಲಿ ಬಿದ್ದ ಹಾವನ್ನು ರಕ್ಷಿಸಿದ ಈ ಮಹಿಳೆ
TV9 Web
| Edited By: ಶ್ರೀದೇವಿ ಕಳಸದ|

Updated on: Aug 11, 2022 | 11:30 AM

Share

Viral Python : ಹಾವು ಎಂದರೆ ಯಾರಿಗೆ ಭಯವಿಲ್ಲ? ಎಲ್ಲೋ ಅಪರೂಪಕ್ಕೆ ಸಾಹಸಿಗರಿಗೆ ಹಾವೆಂದರೆ ಭಯವಿರಲಿಕ್ಕಿಲ್ಲ. ಉಳಿದಂತೆ ಯಾರೂ ಹಾವೆಂದರೆ ದೂರ ಉಳಿಯುವವರೇ. ಇಂಥ ಅಪರೂಪದ ಸಾಹಸಿ ಹೆಣ್ಣುಮಗಳೊಬ್ಬರು ಬಾವಿಯಲ್ಲಿ ಬಿದ್ದ ಹಾವನ್ನು ರಕ್ಷಿಸಿದ ವಿಡಿಯೋ ಈಗ ವೈರಲ್ ಆಗಿದೆ. ಯೂಟ್ಯೂಬ್​ನಲ್ಲಿ ಈ ವಿಡಿಯೋ ನೋಡಬಹುದಾಗಿದೆ. ಮೊದಲು ಕೋಲಿಗೆ ತಂತಿಯನ್ನು ಸುದ್ದಿ ಬಾವಿಯೊಳಗೆ ಇಳಿಸುತ್ತಾರೆ. ಹಾವಿಗೆ ಸೂಚನೆ ಸಿಕ್ಕು ಆ ಕೋಲಿಗೆ ಸುತ್ತಿಕೊಳ್ಳುತ್ತದೆ. ಕ್ರಮೇಣ ಮಹಿಳೆ ಅದನ್ನು ಬಾವಿಯಿಂದ ಎತ್ತುತ್ತಾರೆ. ಸದ್ಯ ಬಾವಿಗೆ ಬಿದ್ದ ಹಾವು ಜೀವ ಉಳಿಸಿಕೊಳ್ಳುತ್ತದೆ. ನಂತರ ಈ ಹಾವನ್ನು ಬಾಟಲಿಯಲ್ಲಿ ಹಾಕಿ ಕಾಡಿನಲ್ಲಿ ಅದನ್ನು ಬಿಟ್ಟು ಬರುತ್ತಾರೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಈ ವಿಡಿಯೋ ಸ್ನೇಕ್​ ಗರ್ಲ್​ ಪ್ರತಿಭಾ ಠಾಕ್ರೆ ಎಂಬ ಯೂಟ್ಯೂಬ್ ಚಾನೆಲ್ಲಿನಲ್ಲಿ ಅಪ್‌ಲೋಡ್ ಆಗಿದೆ. ಸುಮಾರು 6,000 ಕ್ಕೂ ಹೆಚ್ಚು ವೀಕ್ಷಣೆಗೆ ಈ ವಿಡಿಯೋ ಒಳಪಟ್ಟಿದೆ. ಅನೇಕರು ಈ ಮಹಿಳೆಯ ಧೈರ್ಯ ಮತ್ತು ವನ್ಯಜೀವಿಗಳ ಬಗ್ಗೆ ಇರುವ ಪ್ರೀತಿಯನ್ನು ಶ್ಲಾಘಿಸಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಳಿಗಾಗಿ ಕ್ಲಿಕ್ ಮಾಡಿ

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ