AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಮಂಟಪದಲ್ಲೇ ಜುಟ್ಟು ಹಿಡಿದು ಜಗಳವಾಡಿದ್ರೆ, ಏಳೇಳು ಜನ್ಮಕ್ಕೂ ಇಬ್ಬರೂ ಖುಷಿಯಾಗಿರಿ ಎಂದು ಹೇಗೆ ಆಶೀರ್ವಾದ ಮಾಡೋದಪ್ಪಾ!

ಮದುವೆ ಬಳಿಕ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳುವವರೆಗೆ ಸ್ವಲ್ಪ ಕೋಪ, ಮನಸ್ತಾಪ ಎಲ್ಲವೂ ಇರುತ್ತದೆ. ಕ್ರಮೇಣವಾಗಿ ಕಡಿಮೆಯಾಗಬಹುದು.

Viral Video: ಮದುವೆ ಮಂಟಪದಲ್ಲೇ ಜುಟ್ಟು ಹಿಡಿದು ಜಗಳವಾಡಿದ್ರೆ, ಏಳೇಳು ಜನ್ಮಕ್ಕೂ ಇಬ್ಬರೂ ಖುಷಿಯಾಗಿರಿ ಎಂದು ಹೇಗೆ ಆಶೀರ್ವಾದ ಮಾಡೋದಪ್ಪಾ!
ಮದುವೆ
ನಯನಾ ರಾಜೀವ್
|

Updated on: Apr 20, 2023 | 2:28 PM

Share

ಮದುವೆ ಬಳಿಕ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳುವವರೆಗೆ ಸ್ವಲ್ಪ ಕೋಪ, ಮನಸ್ತಾಪ ಎಲ್ಲವೂ ಇರುತ್ತದೆ. ಕ್ರಮೇಣವಾಗಿ ಕಡಿಮೆಯಾಗಬಹುದು. ಕೆಲವರು ತಾವು ಎಲ್ಲಿ ತಪ್ಪು ಮಾಡುತ್ತಿದ್ದೇವೆ ಎಂದು ಅರ್ಥಮಾಡಿಕೊಂಡು ತಿದ್ದಿಕೊಳ್ಳಲು ಪ್ರಯತ್ನಿಸಬಹುದು. ಇಬ್ಬರೂ ಸೋಲು ಒಪ್ಪಿಕೊಳ್ಳದ ಸ್ಥಿತಿಯಲ್ಲಿದ್ದರೆ ಪರಿಸ್ಥಿತಿ ಯಾವ ಹಂತಕ್ಕೂ ತಲುಪಬಹುದು.

ಆದರೆ ಇಲ್ಲೊಂದು ಮದುವೆಯಲ್ಲಿ ವರ ಒತ್ತಾಯಪೂರ್ವಕವಾಗಿ ಸಿಹಿಯನ್ನು ತಿನ್ನಿಸಿದಕ್ಕೆ ಶುರುವಾದ ಕದನ ಕೊನೆಗೆ ವಧು-ವರರಿಬ್ಬರು ಜುಟ್ಟು ಹಿಡಿದು ಹೊಡೆದಾಡಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇಬ್ಬರೂ ಕೂಡ ಎಲ್ಲಿಯೂ ತಾವು ಸೋಲನ್ನು ಒಪ್ಪಿಕೊಳ್ಳುವಂತೆ ಕಾಣುತ್ತಿಲ್ಲ, ಮುಖಕ್ಕೆ, ಕೆನ್ನಗೆ ಎಲ್ಲೆಂದರಲ್ಲಿ ಹೊಡೆದುಕೊಂಡಿದ್ದಾರೆ.

ಮತ್ತಷ್ಟು ಓದಿ: ಯುಕೆ ಮ್ಯಾರಥಾನ್‌ನಲ್ಲಿ ಸೀರೆಯುಟ್ಟು ಓಡಿದ ಒಡಿಯಾ ಮಹಿಳೆ; ವಿಡಿಯೋ ವೈರಲ್​​​​

ಈ ವಿಡಿಯೋದ ಸತ್ಯಾಸತ್ಯತೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕೇವಲ ಮನರಂಜನಾ ಉದ್ದೇಶಕ್ಕಾಗಿ ಮಾಡಿದ ಸ್ಕ್ರಿಪ್ಟ್​ ಕೂಡ ಆಗಿರಬಹುದು ಎಂದು ಹೇಳಲಾಗುತ್ತಿದೆ. ವಿಡಿಯೋವನ್ನು 2 ಲಕ್ಷಕ್ಕಿಂತಲೂ ಹೆಚ್ಚಿನ ಮಂದಿ ವೀಕ್ಷಿಸಿದ್ದಾರೆ. ವಧುವಿನ ಕತ್ತಲ್ಲಿ ಮಂಗಳಸೂತ್ರವೂ ಇಲ್ಲ ಎಂದು ಕೆಲವರು ಹೇಳಿದ್ದಾರೆ.

ಆದರೆ ಮದುವೆಯ ಸಂದರ್ಭದಲ್ಲಿ ಯಾವುದ್ಯಾವುದೋ ವಿಚಾರಗಳು ಕೋಪ ತರಿಸುತ್ತವೆ, ಕೋಪ ಮಾಡಿಕೊಳ್ಳುವ ಪ್ರಸಂಗಗಳು ಬರುತ್ತವೆ, ಆದರೆ ಸಾರ್ವಜನಿಕವಾಗಿ ಹೀಗೆ ಹೊಡೆದಾಡುವ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣಸಿಗುತ್ತವೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್