AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಮಂಟಪದಲ್ಲೇ ಜುಟ್ಟು ಹಿಡಿದು ಜಗಳವಾಡಿದ್ರೆ, ಏಳೇಳು ಜನ್ಮಕ್ಕೂ ಇಬ್ಬರೂ ಖುಷಿಯಾಗಿರಿ ಎಂದು ಹೇಗೆ ಆಶೀರ್ವಾದ ಮಾಡೋದಪ್ಪಾ!

ಮದುವೆ ಬಳಿಕ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳುವವರೆಗೆ ಸ್ವಲ್ಪ ಕೋಪ, ಮನಸ್ತಾಪ ಎಲ್ಲವೂ ಇರುತ್ತದೆ. ಕ್ರಮೇಣವಾಗಿ ಕಡಿಮೆಯಾಗಬಹುದು.

Viral Video: ಮದುವೆ ಮಂಟಪದಲ್ಲೇ ಜುಟ್ಟು ಹಿಡಿದು ಜಗಳವಾಡಿದ್ರೆ, ಏಳೇಳು ಜನ್ಮಕ್ಕೂ ಇಬ್ಬರೂ ಖುಷಿಯಾಗಿರಿ ಎಂದು ಹೇಗೆ ಆಶೀರ್ವಾದ ಮಾಡೋದಪ್ಪಾ!
ಮದುವೆ
ನಯನಾ ರಾಜೀವ್
|

Updated on: Apr 20, 2023 | 2:28 PM

Share

ಮದುವೆ ಬಳಿಕ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳುವವರೆಗೆ ಸ್ವಲ್ಪ ಕೋಪ, ಮನಸ್ತಾಪ ಎಲ್ಲವೂ ಇರುತ್ತದೆ. ಕ್ರಮೇಣವಾಗಿ ಕಡಿಮೆಯಾಗಬಹುದು. ಕೆಲವರು ತಾವು ಎಲ್ಲಿ ತಪ್ಪು ಮಾಡುತ್ತಿದ್ದೇವೆ ಎಂದು ಅರ್ಥಮಾಡಿಕೊಂಡು ತಿದ್ದಿಕೊಳ್ಳಲು ಪ್ರಯತ್ನಿಸಬಹುದು. ಇಬ್ಬರೂ ಸೋಲು ಒಪ್ಪಿಕೊಳ್ಳದ ಸ್ಥಿತಿಯಲ್ಲಿದ್ದರೆ ಪರಿಸ್ಥಿತಿ ಯಾವ ಹಂತಕ್ಕೂ ತಲುಪಬಹುದು.

ಆದರೆ ಇಲ್ಲೊಂದು ಮದುವೆಯಲ್ಲಿ ವರ ಒತ್ತಾಯಪೂರ್ವಕವಾಗಿ ಸಿಹಿಯನ್ನು ತಿನ್ನಿಸಿದಕ್ಕೆ ಶುರುವಾದ ಕದನ ಕೊನೆಗೆ ವಧು-ವರರಿಬ್ಬರು ಜುಟ್ಟು ಹಿಡಿದು ಹೊಡೆದಾಡಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇಬ್ಬರೂ ಕೂಡ ಎಲ್ಲಿಯೂ ತಾವು ಸೋಲನ್ನು ಒಪ್ಪಿಕೊಳ್ಳುವಂತೆ ಕಾಣುತ್ತಿಲ್ಲ, ಮುಖಕ್ಕೆ, ಕೆನ್ನಗೆ ಎಲ್ಲೆಂದರಲ್ಲಿ ಹೊಡೆದುಕೊಂಡಿದ್ದಾರೆ.

ಮತ್ತಷ್ಟು ಓದಿ: ಯುಕೆ ಮ್ಯಾರಥಾನ್‌ನಲ್ಲಿ ಸೀರೆಯುಟ್ಟು ಓಡಿದ ಒಡಿಯಾ ಮಹಿಳೆ; ವಿಡಿಯೋ ವೈರಲ್​​​​

ಈ ವಿಡಿಯೋದ ಸತ್ಯಾಸತ್ಯತೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕೇವಲ ಮನರಂಜನಾ ಉದ್ದೇಶಕ್ಕಾಗಿ ಮಾಡಿದ ಸ್ಕ್ರಿಪ್ಟ್​ ಕೂಡ ಆಗಿರಬಹುದು ಎಂದು ಹೇಳಲಾಗುತ್ತಿದೆ. ವಿಡಿಯೋವನ್ನು 2 ಲಕ್ಷಕ್ಕಿಂತಲೂ ಹೆಚ್ಚಿನ ಮಂದಿ ವೀಕ್ಷಿಸಿದ್ದಾರೆ. ವಧುವಿನ ಕತ್ತಲ್ಲಿ ಮಂಗಳಸೂತ್ರವೂ ಇಲ್ಲ ಎಂದು ಕೆಲವರು ಹೇಳಿದ್ದಾರೆ.

ಆದರೆ ಮದುವೆಯ ಸಂದರ್ಭದಲ್ಲಿ ಯಾವುದ್ಯಾವುದೋ ವಿಚಾರಗಳು ಕೋಪ ತರಿಸುತ್ತವೆ, ಕೋಪ ಮಾಡಿಕೊಳ್ಳುವ ಪ್ರಸಂಗಗಳು ಬರುತ್ತವೆ, ಆದರೆ ಸಾರ್ವಜನಿಕವಾಗಿ ಹೀಗೆ ಹೊಡೆದಾಡುವ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣಸಿಗುತ್ತವೆ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು