AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಮಂಟಪದಲ್ಲೇ ಜುಟ್ಟು ಹಿಡಿದು ಜಗಳವಾಡಿದ್ರೆ, ಏಳೇಳು ಜನ್ಮಕ್ಕೂ ಇಬ್ಬರೂ ಖುಷಿಯಾಗಿರಿ ಎಂದು ಹೇಗೆ ಆಶೀರ್ವಾದ ಮಾಡೋದಪ್ಪಾ!

ಮದುವೆ ಬಳಿಕ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳುವವರೆಗೆ ಸ್ವಲ್ಪ ಕೋಪ, ಮನಸ್ತಾಪ ಎಲ್ಲವೂ ಇರುತ್ತದೆ. ಕ್ರಮೇಣವಾಗಿ ಕಡಿಮೆಯಾಗಬಹುದು.

Viral Video: ಮದುವೆ ಮಂಟಪದಲ್ಲೇ ಜುಟ್ಟು ಹಿಡಿದು ಜಗಳವಾಡಿದ್ರೆ, ಏಳೇಳು ಜನ್ಮಕ್ಕೂ ಇಬ್ಬರೂ ಖುಷಿಯಾಗಿರಿ ಎಂದು ಹೇಗೆ ಆಶೀರ್ವಾದ ಮಾಡೋದಪ್ಪಾ!
ಮದುವೆ
ನಯನಾ ರಾಜೀವ್
|

Updated on: Apr 20, 2023 | 2:28 PM

Share

ಮದುವೆ ಬಳಿಕ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳುವವರೆಗೆ ಸ್ವಲ್ಪ ಕೋಪ, ಮನಸ್ತಾಪ ಎಲ್ಲವೂ ಇರುತ್ತದೆ. ಕ್ರಮೇಣವಾಗಿ ಕಡಿಮೆಯಾಗಬಹುದು. ಕೆಲವರು ತಾವು ಎಲ್ಲಿ ತಪ್ಪು ಮಾಡುತ್ತಿದ್ದೇವೆ ಎಂದು ಅರ್ಥಮಾಡಿಕೊಂಡು ತಿದ್ದಿಕೊಳ್ಳಲು ಪ್ರಯತ್ನಿಸಬಹುದು. ಇಬ್ಬರೂ ಸೋಲು ಒಪ್ಪಿಕೊಳ್ಳದ ಸ್ಥಿತಿಯಲ್ಲಿದ್ದರೆ ಪರಿಸ್ಥಿತಿ ಯಾವ ಹಂತಕ್ಕೂ ತಲುಪಬಹುದು.

ಆದರೆ ಇಲ್ಲೊಂದು ಮದುವೆಯಲ್ಲಿ ವರ ಒತ್ತಾಯಪೂರ್ವಕವಾಗಿ ಸಿಹಿಯನ್ನು ತಿನ್ನಿಸಿದಕ್ಕೆ ಶುರುವಾದ ಕದನ ಕೊನೆಗೆ ವಧು-ವರರಿಬ್ಬರು ಜುಟ್ಟು ಹಿಡಿದು ಹೊಡೆದಾಡಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇಬ್ಬರೂ ಕೂಡ ಎಲ್ಲಿಯೂ ತಾವು ಸೋಲನ್ನು ಒಪ್ಪಿಕೊಳ್ಳುವಂತೆ ಕಾಣುತ್ತಿಲ್ಲ, ಮುಖಕ್ಕೆ, ಕೆನ್ನಗೆ ಎಲ್ಲೆಂದರಲ್ಲಿ ಹೊಡೆದುಕೊಂಡಿದ್ದಾರೆ.

ಮತ್ತಷ್ಟು ಓದಿ: ಯುಕೆ ಮ್ಯಾರಥಾನ್‌ನಲ್ಲಿ ಸೀರೆಯುಟ್ಟು ಓಡಿದ ಒಡಿಯಾ ಮಹಿಳೆ; ವಿಡಿಯೋ ವೈರಲ್​​​​

ಈ ವಿಡಿಯೋದ ಸತ್ಯಾಸತ್ಯತೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕೇವಲ ಮನರಂಜನಾ ಉದ್ದೇಶಕ್ಕಾಗಿ ಮಾಡಿದ ಸ್ಕ್ರಿಪ್ಟ್​ ಕೂಡ ಆಗಿರಬಹುದು ಎಂದು ಹೇಳಲಾಗುತ್ತಿದೆ. ವಿಡಿಯೋವನ್ನು 2 ಲಕ್ಷಕ್ಕಿಂತಲೂ ಹೆಚ್ಚಿನ ಮಂದಿ ವೀಕ್ಷಿಸಿದ್ದಾರೆ. ವಧುವಿನ ಕತ್ತಲ್ಲಿ ಮಂಗಳಸೂತ್ರವೂ ಇಲ್ಲ ಎಂದು ಕೆಲವರು ಹೇಳಿದ್ದಾರೆ.

ಆದರೆ ಮದುವೆಯ ಸಂದರ್ಭದಲ್ಲಿ ಯಾವುದ್ಯಾವುದೋ ವಿಚಾರಗಳು ಕೋಪ ತರಿಸುತ್ತವೆ, ಕೋಪ ಮಾಡಿಕೊಳ್ಳುವ ಪ್ರಸಂಗಗಳು ಬರುತ್ತವೆ, ಆದರೆ ಸಾರ್ವಜನಿಕವಾಗಿ ಹೀಗೆ ಹೊಡೆದಾಡುವ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣಸಿಗುತ್ತವೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ