AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಧು ವರರು ಡಿಫರೆಂಟಾಗಿ ವೇದಿಕೆಗೆ ಎಂಟ್ರಿಯಾಗೋಕೆ ಹೋಗಿ ಆಗಿದ್ದೇ ಬೇರೆ! ವಿಡಿಯೊ ವೈರಲ್

ಡಿಫರೆಂಟಾಗಿ ವೇದಿಕೆಗೆ ಎಂಟ್ರಿಯಾಗೋಕೆ ಹೋದ ವದು ವರರು ಕೆಳಗೆ ಬಿದ್ದಿದ್ದಾರೆ. ಅತಿಥಿಗಳೆಲ್ಲಾ ಬಾಯ್​ ಮೇಲೆ ಬೆರಳಿಟ್ಟು ನೋಡಿದ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

Viral Video: ವಧು ವರರು ಡಿಫರೆಂಟಾಗಿ ವೇದಿಕೆಗೆ ಎಂಟ್ರಿಯಾಗೋಕೆ ಹೋಗಿ ಆಗಿದ್ದೇ ಬೇರೆ! ವಿಡಿಯೊ ವೈರಲ್
TV9 Web
| Edited By: |

Updated on: Nov 14, 2021 | 12:32 PM

Share

ಒಂದು ಉಲ್ಲಾಸದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ. ಡಿಫರೆಂಟಾಗಿ ವೇದಿಕೆಗೆ ಎಂಟ್ರಿ ಕೊಡೋಕೆ ಸಿದ್ಧರಾಗಿದ್ದ ವಧು ವರರಿಗೆ ಆಗಿದ್ದೇ ಬೇರೆ! ತಮಾಷೆಯ ವಿಡಿಯೊ ಇದೀಗ ಸಕತ್ ವೈರಲ್ ಆಗಿದೆ. ಏನೋ ಅಂದುಕೊಂಡಿದ್ದ ವಧು ವರರಿಗೆ ಮತ್ತೇನೋ ಆಗಿದೆ. ಅತಿಥಿಗಳೆಲ್ಲಾ ಬಾಯ್ ಮೇಲೆ ಬೆರಳಿಟ್ಟು, ಖುರ್ಚಿಯಿಂದ ಎದ್ದು ನಿಂತು ಅವರನ್ನೇ ನೋಡುತ್ತಿದ್ದಾರೆ. ವಿಡಿಯೊ ಇದೆ ನೀವೇ ನೋಡಿ.

ಮದುವೆಯಲ್ಲಿ ಏನಾದರೂ ಯುನಿಕ್​ ಐಡಿಯಾಗಳನ್ನು ಮಾಡುವುದು ಮಾಮೂಲಿಯಾಗಿಬಿಟ್ಟಿದೆ. ಹೊಸ ಸ್ಟೈಲ್​ನಲ್ಲಿ ಡಿಫರೆಂಟಾಗಿ ವಧು ವರರು ವೇದಿಗೆ ಆಗಮಿಸಲು ಯೋಚಿಸಿದ್ದಾರೆ. ಆದರೆ ಎಡವಟ್ಟಾಗಿ ಇಬ್ಬರೂ ಸಹ ಕೆಳಗೆ ಬಿದ್ದಾರೆ. ಬಳಿಕ ಇಬ್ಬರೂ ಎದ್ದು ನಿಂತುಕೊಂಡಿರುವುದನ್ನು ವಿಡಿಯೊದಲ್ಲಿ ಗಮನಿಸಬಹುದು. ವಿಡಿಯೊ ಸಕತ್ ವೈರಲ್ ಆಗಿದ್ದು ನೆಟ್ಟಿಗರು ತಮಾಷೆಯ ಎಮೊಜಿಗಳನ್ನು ಕಳುಹಿಸುವ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ತಮಾಷೆಯ ವಿಡಿಯೊಗಳು ಹರಿದಾಡುತ್ತವೆ. ಅವುಗಳನ್ನು ಎಚ್ಚರಿಸುವ ಸಂದೇಶಗಳು ಸಹ ಇರುತ್ತವೆ. ಏನೋ ಮಾಡೋಕೆ ಹೋಗಿ ಇದೇನಾಯ್ತಪ್ಪಾ! ಎಂದು ಓರ್ವರು ಪ್ರತಿಕ್ರಿಯಿಸಿದ್ದಾರೆ. ಇನ್ನೋರ್ವರು ನಗುವ ಎಮೋಜಿಯನ್ನು ಕಳುಹಿಸಿದ್ದಾರೆ. ಇದೇ ರೀತಿ ಹಲವರು ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Viral Video: ಮದುವೆಯ ದಿನ ವಧು ಸಂತೋಷದಿಂದ ಕುಣಿದು ಕುಪ್ಪಳಿಸಿದ ವಿಡಿಯೊ ನೋಡಿ

Viral News: ಕಬೂಲ್ ನಹೀ ಹೇ; ವರನ ಆ ಒಂದು ಎಡವಟ್ಟಿಂದ ಮದುವೆಯಾಗಲ್ಲ ಎಂದ ವಧು!

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!