AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಗಡಿಬಿಡಿಯಲ್ಲಿಯೂ ತನಗಿಷ್ಟದ ಮ್ಯಾಗಿ ತಿನ್ನುತ್ತಾ ಕುಳಿತ ವಧು; ವಿಡಿಯೊ ನೋಡಿ

ಮದುವೆಯ ಗಡಿಬಿಡಿಯಲ್ಲಿಯೂ ತನಗಿಷ್ಟದ ಮ್ಯಾಗಿ ಸವಿಯುತ್ತಿರುವ ವಧುವಿನ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ. ವಿಡಿಯೊ ಇದೆ ನೀವೇ ನೋಡಿ..

Viral Video: ಮದುವೆ ಗಡಿಬಿಡಿಯಲ್ಲಿಯೂ ತನಗಿಷ್ಟದ ಮ್ಯಾಗಿ ತಿನ್ನುತ್ತಾ ಕುಳಿತ ವಧು; ವಿಡಿಯೊ ನೋಡಿ
ಗಡಿಬಿಡಿಯಲ್ಲಿ ಮ್ಯಾಗಿ ತಿನ್ನುತ್ತಾ ಕುಳಿತ ವಧು
TV9 Web
| Edited By: |

Updated on: Nov 02, 2021 | 9:04 AM

Share

ಇದೀಗ ವೈರಲ್ ಆಗಿರುವ ವಿಡಿಯೊದಲ್ಲಿ ವಧು ಮದುವೆಗೆ ಅಲಂಕಾರಗೊಂಡು ಕುಳಿತಿದ್ದಾಳೆ. ಗಡಿಬಿಡಿಯಲ್ಲಿಯೂ ವಧು ತನಗಿಷ್ಟದ ಮ್ಯಾಗಿ ತಿನ್ನುತ್ತಾ ಕುಳಿತಿದ್ದಾಳೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು ಇನ್ಸ್ಟಾಗ್ರಾಂನಲ್ಲಿ ವಿಡಿಯೊ ಹಂಚಿಕೊಳ್ಳಲಾಗಿದೆ. ಎದುರಿಗಿದ್ದವರು ಪ್ರಶ್ನೆ ಮಾಡಿದ್ರೆ, ವರ ಬೇಕಾದ್ರೆ ವೇಟ್ ಮಾಡಲಿ ನಾನು ಮ್ಯಾಗಿ ತಿನ್ನುತ್ತೇನೆ ಎಂದು ಇಷ್ಟವಾದ ತಿಂಡಿಯನ್ನು ಸವಿಯುತ್ತಿದ್ದಾಳೆ. ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಮೇಕಪ್ ಮ್ಯಾನ್ ವಧುವನ್ನು ತಯಾರು ಮಾಡುತ್ತಿದ್ದಾನೆ. ಒಂದು ಕಡೆ ಹೇರ್ ಸ್ಟೈಲ್ ಕೂಡಾ ಮಾಡಲಾಗುತ್ತಿದೆ. ಆ ಮಧ್ಯೆ ಬೌಲ್​ನಲ್ಲಿದ್ದ ಮ್ಯಾಗಿಯನ್ನು ವಧು ಸಂತೋಷದಿಂದ ಸವಿಯುತ್ತಿದ್ದಾಳೆ. ಮ್ಯಾಗಿ ಅಂದ್ರೆ ವಧುವಿಗೆ ಎಷ್ಟು ಇಷ್ಟ ಎಂಬುದು ವಿಡಿಯೊದಲ್ಲಿ ವ್ಯಕ್ತವಾಗುತ್ತಿದೆ.

ಆಹಾರ ಪ್ರಿಯ ವಧು- ವರರಿಗೆ ಟ್ಯಾಗ್ ಮಾಡಿ ಎನ್ನುತ್ತಾ ವಿಡಿಯೊ ಹಂಚಿಕೊಳ್ಳಲಾಗಿದೆ. ವರ ಕಾಯುತ್ತಿದ್ದಾನೆ ಎಂದು ಪ್ರಶ್ನೆ ಮಾಡಿದಾಗ, ವರ ಬೇಕಾದ್ರೆ ವೇಟ್ ಮಾಡಲಿ ಎನ್ನುತ್ತಾ ವಧು ಖುಷಿಯಿಂದ ಮ್ಯಾಗಿ ಸವಿಯುತ್ತಿದ್ದಾಳೆ. ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೆಲವರು ಎಮೋಜಿಗಳನ್ನು ಕಳುಹಿಸುವ ಮೂಲಕ ಅಭಿಪ್ರಾಯ ತಿಳಿಸಿದ್ದರೆ, ಇನ್ನು ಕೆಲವರು ನನಗೂ ಮ್ಯಾಗಿ ಅಂದ್ರೆ ಇಷ್ಟ ಎಂದು ಉತ್ತರಿಸಿದ್ದಾರೆ.

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ