AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಗಡಿಬಿಡಿಯಲ್ಲಿಯೂ ತನಗಿಷ್ಟದ ಮ್ಯಾಗಿ ತಿನ್ನುತ್ತಾ ಕುಳಿತ ವಧು; ವಿಡಿಯೊ ನೋಡಿ

ಮದುವೆಯ ಗಡಿಬಿಡಿಯಲ್ಲಿಯೂ ತನಗಿಷ್ಟದ ಮ್ಯಾಗಿ ಸವಿಯುತ್ತಿರುವ ವಧುವಿನ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ. ವಿಡಿಯೊ ಇದೆ ನೀವೇ ನೋಡಿ..

Viral Video: ಮದುವೆ ಗಡಿಬಿಡಿಯಲ್ಲಿಯೂ ತನಗಿಷ್ಟದ ಮ್ಯಾಗಿ ತಿನ್ನುತ್ತಾ ಕುಳಿತ ವಧು; ವಿಡಿಯೊ ನೋಡಿ
ಗಡಿಬಿಡಿಯಲ್ಲಿ ಮ್ಯಾಗಿ ತಿನ್ನುತ್ತಾ ಕುಳಿತ ವಧು
TV9 Web
| Edited By: |

Updated on: Nov 02, 2021 | 9:04 AM

Share

ಇದೀಗ ವೈರಲ್ ಆಗಿರುವ ವಿಡಿಯೊದಲ್ಲಿ ವಧು ಮದುವೆಗೆ ಅಲಂಕಾರಗೊಂಡು ಕುಳಿತಿದ್ದಾಳೆ. ಗಡಿಬಿಡಿಯಲ್ಲಿಯೂ ವಧು ತನಗಿಷ್ಟದ ಮ್ಯಾಗಿ ತಿನ್ನುತ್ತಾ ಕುಳಿತಿದ್ದಾಳೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು ಇನ್ಸ್ಟಾಗ್ರಾಂನಲ್ಲಿ ವಿಡಿಯೊ ಹಂಚಿಕೊಳ್ಳಲಾಗಿದೆ. ಎದುರಿಗಿದ್ದವರು ಪ್ರಶ್ನೆ ಮಾಡಿದ್ರೆ, ವರ ಬೇಕಾದ್ರೆ ವೇಟ್ ಮಾಡಲಿ ನಾನು ಮ್ಯಾಗಿ ತಿನ್ನುತ್ತೇನೆ ಎಂದು ಇಷ್ಟವಾದ ತಿಂಡಿಯನ್ನು ಸವಿಯುತ್ತಿದ್ದಾಳೆ. ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಮೇಕಪ್ ಮ್ಯಾನ್ ವಧುವನ್ನು ತಯಾರು ಮಾಡುತ್ತಿದ್ದಾನೆ. ಒಂದು ಕಡೆ ಹೇರ್ ಸ್ಟೈಲ್ ಕೂಡಾ ಮಾಡಲಾಗುತ್ತಿದೆ. ಆ ಮಧ್ಯೆ ಬೌಲ್​ನಲ್ಲಿದ್ದ ಮ್ಯಾಗಿಯನ್ನು ವಧು ಸಂತೋಷದಿಂದ ಸವಿಯುತ್ತಿದ್ದಾಳೆ. ಮ್ಯಾಗಿ ಅಂದ್ರೆ ವಧುವಿಗೆ ಎಷ್ಟು ಇಷ್ಟ ಎಂಬುದು ವಿಡಿಯೊದಲ್ಲಿ ವ್ಯಕ್ತವಾಗುತ್ತಿದೆ.

ಆಹಾರ ಪ್ರಿಯ ವಧು- ವರರಿಗೆ ಟ್ಯಾಗ್ ಮಾಡಿ ಎನ್ನುತ್ತಾ ವಿಡಿಯೊ ಹಂಚಿಕೊಳ್ಳಲಾಗಿದೆ. ವರ ಕಾಯುತ್ತಿದ್ದಾನೆ ಎಂದು ಪ್ರಶ್ನೆ ಮಾಡಿದಾಗ, ವರ ಬೇಕಾದ್ರೆ ವೇಟ್ ಮಾಡಲಿ ಎನ್ನುತ್ತಾ ವಧು ಖುಷಿಯಿಂದ ಮ್ಯಾಗಿ ಸವಿಯುತ್ತಿದ್ದಾಳೆ. ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೆಲವರು ಎಮೋಜಿಗಳನ್ನು ಕಳುಹಿಸುವ ಮೂಲಕ ಅಭಿಪ್ರಾಯ ತಿಳಿಸಿದ್ದರೆ, ಇನ್ನು ಕೆಲವರು ನನಗೂ ಮ್ಯಾಗಿ ಅಂದ್ರೆ ಇಷ್ಟ ಎಂದು ಉತ್ತರಿಸಿದ್ದಾರೆ.

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು