Viral Video: ಮಂಟಪದಲ್ಲೇ ವರನಿಗೆ ಕಪಾಳಮೋಕ್ಷ ಮಾಡಿದ ವಧು; ವಿಡಿಯೋ ವೈರಲ್

ವೈರಲ್​​ ಆಗಿರುವ ವಿಡಿಯೋದಲ್ಲಿ ವಧು ವರರು ಮಂಟಪದಲ್ಲಿ ಕುಳಿತಿರುವುದನ್ನು ಕಾಣಬಹುದು. ಅಷ್ಟರಲ್ಲಿ ಯುವತಿಯೊಬ್ಬಳು ವರನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದಿದ್ದಾಳೆ. ಇದನ್ನು ನೋಡಿದ ವಧು ಕೋಪಗೊಂಡು ವರನಿಗೆ ಕಪಾಳಮೋಕ್ಷ ಮಾಡಿದ್ದಾಳೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

Viral Video: ಮಂಟಪದಲ್ಲೇ ವರನಿಗೆ ಕಪಾಳಮೋಕ್ಷ ಮಾಡಿದ ವಧು; ವಿಡಿಯೋ ವೈರಲ್
ವರನಿಗೆ ಕಪಾಳಮೋಕ್ಷ ಮಾಡಿದ ವಧು
Follow us
|

Updated on: Sep 21, 2024 | 4:41 PM

ಮದುವೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸೋಶಿಯಲ್​ ಮೀಡಿಯಾಗಳಲ್ಲಿ ಸಾಕಷ್ಟು ವೈರಲ್​​ ಆಗುತ್ತಿರುತ್ತವೆ. ಕೆಲವೊಂದು ಮದುವೆಯ ಸುಂದರ ಕ್ಷಣಗಳನ್ನು ಸೆರೆಹಿಡಿದ ವಿಡಿಯೊಗಳಿದ್ದರೆ, ಇನ್ನೂ ಕೆಲವು ಮಂಟಪದಲ್ಲಿ ಜಗಳ ಹೊಡೆದಾಟದಂತಹ ವಿಡಿಯೋಗಳು ಕೂಡ ಹರಿದಾಡುತ್ತಿರುತ್ತವೆ. ಇದೀಗ ಅಂತದ್ದೇ ವಿಡಿಯೋವನ್ನು ಎಲ್ಲೆಡೆ ಭಾರೀ ವೈರಲ್​​ ಆಗಿದೆ.

ವೈರಲ್​​ ಆಗಿರುವ ವಿಡಿಯೋದಲ್ಲಿ ವಧು ವರರು ಮಂಟಪದಲ್ಲಿ ಕುಳಿತಿರುವುದನ್ನು ಕಾಣಬಹುದು. ಅಷ್ಟರಲ್ಲಿ ಯುವತಿಯೊಬ್ಬಳು ವರನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದಿದ್ದಾಳೆ. ಇದನ್ನು ನೋಡಿದ ಪಕ್ಕದಲ್ಲಿ ಕುಳಿತ ವಧು ಕೋಪಗೊಂಡು ವರನಿಗೆ ಕಪಾಳಮೋಕ್ಷ ಮಾಡಿದ್ದಾಳೆ. ವಧುವಿನ ಈ ಕ್ರಮದಿಂದ ವರ ಸಂಪೂರ್ಣ ಬೆಚ್ಚಿ ಬಿದ್ದಿದ್ದು, ಯುವತಿಯೂ ಬೆಚ್ಚಿ ಬಿದ್ದಿದ್ದಾಳೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಬಡವರ ಅಕ್ಕಿ ಬಡವರಿಗೆ ಹೋಗ್ಬೇಕು ಅಷ್ಟೆ, ಅನ್ನ ಭಾಗ್ಯ ಅಕ್ಕಿ ಕಳ್ಳ ಮಾರಾಟ ಮಾಡುವಂತಿಲ್ಲ ಎಚ್ಚರಿಕೆ ನೀಡಿದ ಕರ್ನಾಟಕ ಹೈಕೋರ್ಟ್​

bridal_lehenga_designn ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡೇ ದಿನದಲ್ಲಿ 90 ಸಾವಿರಲ್ಲೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ