AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸಗುಲ್ಲಾ ತಿನ್ನದಿದ್ದಕ್ಕೆ ಮದುವೆ ಮಂಟಪದಲ್ಲೇ ವರನ ಕೆನ್ನೆಗೆ ಬಾರಿಸಿದ ವಧು

ಮದುವೆ ಸಮಯದಲ್ಲಿ ನವದಂಪತಿ ಪರಸ್ಪರ ಸಿಹಿ ತಿನಿಸುವ ಸಂಪ್ರದಾಯವಿದೆ. ಇದೀಗ ಸಿಹಿ ತಿನಿಸುವ ವೇಳೆ ವರ ತಿಂದಿಲ್ಲ ಎಂಬ ಕಾರಣಕ್ಕೆ ವಧು ಕೋಪಗೊಂಡಿದ್ದಾಳೆ. ಹೌದು ಮದುಮಗ ರಸಗುಲ್ಲಾ ತಿನ್ನದಿದ್ದಕ್ಕೆ ಕೋಪಗೊಂಡ ಮದುಮಗಳು ಆತನ ಕೆನ್ನೆಗೆ ಬಾರಿಸಿದ್ದಾಳೆ.

Viral Video: ರಸಗುಲ್ಲಾ ತಿನ್ನದಿದ್ದಕ್ಕೆ ಮದುವೆ ಮಂಟಪದಲ್ಲೇ ವರನ ಕೆನ್ನೆಗೆ ಬಾರಿಸಿದ ವಧು
ರಸಗುಲ್ಲಾ ತಿನ್ನದಿದ್ದಕ್ಕೆ ವರನ ಕೆನ್ನೆಗೆ ಬಾರಿಸಿದ ವಧು
ಅಕ್ಷತಾ ವರ್ಕಾಡಿ
|

Updated on:Jun 04, 2024 | 11:49 AM

Share

ಮದುವೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​​​ ಆಗುತ್ತಿರುತ್ತವೆ. ಇದೀಗ ಅಂತದ್ದೇ ವಿಡಿಯೋವೊಂದು ವೈರಲ್​ ಆಗಿದ್ದು, ವರನ ಪಾಡು ಕಂಡು ನೆಟ್ಟಿಗರು ಬೇಸರ ವ್ಯಕ್ತಪಡಿಸಿದ್ದಾರೆ. ವಿಡಿಯೋ ಕಂಡು ಸಾಕಷ್ಟು ನೆಟ್ಟಿಗರು “ನಗುವುದೋ ಅಳುವುದೋ ನೀವೇ ಹೇಳಿ” ಎಂದು ಕಾಮೆಂಟ್​ ಮಾಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ.

ಮದುವೆ ಸಮಯದಲ್ಲಿ ನವದಂಪತಿ ಪರಸ್ಪರ ಸಿಹಿ ತಿನಿಸುವ ಸಂಪ್ರದಾಯವಿದೆ. ಇದೀಗ ಸಿಹಿ ತಿನಿಸುವ ವೇಳೆ ವರ ತಿಂದಿಲ್ಲ ಎಂಬ ಕಾರಣಕ್ಕೆ ವಧು ಕೋಪಗೊಂಡಿದ್ದಾಳೆ. ಹೌದು ಮದುಮಗ ರಸಗುಲ್ಲಾ ತಿನ್ನದಿದ್ದಕ್ಕೆ ಕೋಪಗೊಂಡ ಮದುಮಗಳು ಆತನ ಕೆನ್ನೆಗೆ ಬಾರಿಸಿದ್ದಾಳೆ.

ಇದನ್ನೂ ಓದಿ: ಮೊಬೈಲ್‌ ಫೋನ್ ಕಸಿದುಕೊಂಡಿದಕ್ಕೆ ತನ್ನ ಪತಿಗೆ ಕರೆಂಟ್‌ ಶಾಕ್‌ ಕೊಟ್ಟ ಪತ್ನಿ

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

@Navatelangana ಎಂಬ ಯೂಟ್ಯೂಬ್​​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ. ವಿಡಿಯೋ ಕಂಡು ಸಾಕಷ್ಟು ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ. ಸಾಕಷ್ಟು ನೆಟ್ಟಿಗರು “ನಗುವುದೋ ಅಳುವುದೋ ನೀವೇ ಹೇಳಿ” ಎಂದು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:48 am, Tue, 4 June 24

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ