AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸಗುಲ್ಲಾ ತಿನ್ನದಿದ್ದಕ್ಕೆ ಮದುವೆ ಮಂಟಪದಲ್ಲೇ ವರನ ಕೆನ್ನೆಗೆ ಬಾರಿಸಿದ ವಧು

ಮದುವೆ ಸಮಯದಲ್ಲಿ ನವದಂಪತಿ ಪರಸ್ಪರ ಸಿಹಿ ತಿನಿಸುವ ಸಂಪ್ರದಾಯವಿದೆ. ಇದೀಗ ಸಿಹಿ ತಿನಿಸುವ ವೇಳೆ ವರ ತಿಂದಿಲ್ಲ ಎಂಬ ಕಾರಣಕ್ಕೆ ವಧು ಕೋಪಗೊಂಡಿದ್ದಾಳೆ. ಹೌದು ಮದುಮಗ ರಸಗುಲ್ಲಾ ತಿನ್ನದಿದ್ದಕ್ಕೆ ಕೋಪಗೊಂಡ ಮದುಮಗಳು ಆತನ ಕೆನ್ನೆಗೆ ಬಾರಿಸಿದ್ದಾಳೆ.

Viral Video: ರಸಗುಲ್ಲಾ ತಿನ್ನದಿದ್ದಕ್ಕೆ ಮದುವೆ ಮಂಟಪದಲ್ಲೇ ವರನ ಕೆನ್ನೆಗೆ ಬಾರಿಸಿದ ವಧು
ರಸಗುಲ್ಲಾ ತಿನ್ನದಿದ್ದಕ್ಕೆ ವರನ ಕೆನ್ನೆಗೆ ಬಾರಿಸಿದ ವಧು
ಅಕ್ಷತಾ ವರ್ಕಾಡಿ
|

Updated on:Jun 04, 2024 | 11:49 AM

Share

ಮದುವೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​​​ ಆಗುತ್ತಿರುತ್ತವೆ. ಇದೀಗ ಅಂತದ್ದೇ ವಿಡಿಯೋವೊಂದು ವೈರಲ್​ ಆಗಿದ್ದು, ವರನ ಪಾಡು ಕಂಡು ನೆಟ್ಟಿಗರು ಬೇಸರ ವ್ಯಕ್ತಪಡಿಸಿದ್ದಾರೆ. ವಿಡಿಯೋ ಕಂಡು ಸಾಕಷ್ಟು ನೆಟ್ಟಿಗರು “ನಗುವುದೋ ಅಳುವುದೋ ನೀವೇ ಹೇಳಿ” ಎಂದು ಕಾಮೆಂಟ್​ ಮಾಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ.

ಮದುವೆ ಸಮಯದಲ್ಲಿ ನವದಂಪತಿ ಪರಸ್ಪರ ಸಿಹಿ ತಿನಿಸುವ ಸಂಪ್ರದಾಯವಿದೆ. ಇದೀಗ ಸಿಹಿ ತಿನಿಸುವ ವೇಳೆ ವರ ತಿಂದಿಲ್ಲ ಎಂಬ ಕಾರಣಕ್ಕೆ ವಧು ಕೋಪಗೊಂಡಿದ್ದಾಳೆ. ಹೌದು ಮದುಮಗ ರಸಗುಲ್ಲಾ ತಿನ್ನದಿದ್ದಕ್ಕೆ ಕೋಪಗೊಂಡ ಮದುಮಗಳು ಆತನ ಕೆನ್ನೆಗೆ ಬಾರಿಸಿದ್ದಾಳೆ.

ಇದನ್ನೂ ಓದಿ: ಮೊಬೈಲ್‌ ಫೋನ್ ಕಸಿದುಕೊಂಡಿದಕ್ಕೆ ತನ್ನ ಪತಿಗೆ ಕರೆಂಟ್‌ ಶಾಕ್‌ ಕೊಟ್ಟ ಪತ್ನಿ

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

@Navatelangana ಎಂಬ ಯೂಟ್ಯೂಬ್​​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ. ವಿಡಿಯೋ ಕಂಡು ಸಾಕಷ್ಟು ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ. ಸಾಕಷ್ಟು ನೆಟ್ಟಿಗರು “ನಗುವುದೋ ಅಳುವುದೋ ನೀವೇ ಹೇಳಿ” ಎಂದು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:48 am, Tue, 4 June 24

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!