ಬಿರುಗಾಳಿಗೆ ಈ ಗಗನಚುಂಚಿ ಕಟ್ಟಡ ಹೇಗೆ ಅಲುಗಾಡುತ್ತೆ ನೋಡಿ; ಎದೆ ನಡುಕ ಹುಟ್ಟಿಸುವ ವಿಡಿಯೋ ವೈರಲ್​​

ಅಮೆರಿಕದ ನ್ಯೂಯಾರ್ಕ್ ನಗರದ ಬ್ರೂಕ್ಲಿನ್ ಟವರ್ ಬಿರುಗಾಳಿ ಅಳುಗಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ಕಟ್ಟಡ ಈ ರೀತಿ ಅಲುಗಾಡುತ್ತಿರುವುದನ್ನು ಕಂಡು ಬಹುತೇಕ ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ.

ಬಿರುಗಾಳಿಗೆ ಈ ಗಗನಚುಂಚಿ ಕಟ್ಟಡ ಹೇಗೆ ಅಲುಗಾಡುತ್ತೆ ನೋಡಿ; ಎದೆ ನಡುಕ ಹುಟ್ಟಿಸುವ ವಿಡಿಯೋ ವೈರಲ್​​
Brooklyn Tower Image Credit source: Pinterest
Follow us
|

Updated on: Jan 19, 2024 | 6:29 PM

40 ರಿಂದ 50 ಅಂತಸ್ತಿನ ಕಟ್ಟಡಗಳು ಜೋರಾಗಿ ಗಾಳಿ ಬೀಸಿದಾಗ ಹೇಗಿರುತ್ತವೆ ಎಂದು ಯೋಚಿಸಿದ್ದೀರಾ? ಈಗ ಅನೇಕ ಗಗನಚುಂಬಿ ಕಟ್ಟಡಗಳಲ್ಲಿ ವಿಶೇಷ ತಂತ್ರಜ್ಞಾನವನ್ನು ಬಳಸಿರುವುದರಿಂದ ಅವುಗಳಿಗೆ ಬಿರುಗಾಳಿ ಹಾಗೂ ಭೂಕಂಪವನ್ನು ತಡೆಯುವ ಶಕ್ತಿ ಇರುತ್ತದೆ. ಆದರೆ ಇದೀಗಾ ಗಗನ ಚುಂಚಿ ಕಟ್ಟಡವೊಂದು ಗಾಳಿಗೆ ತೂಗಾಡುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಈ ವಿಡಿಯೋ ನೋಡುತ್ತಿದ್ದಂತೆ ನಿಮ್ಮ ಎದೆಯಲ್ಲಿ ನಡುಕ ಹುಟ್ಟುವುದಂತೂ ಖಂಡಿತಾ.

ಅಮೆರಿಕದ ನ್ಯೂಯಾರ್ಕ್ ನಗರದ ಬ್ರೂಕ್ಲಿನ್ ಟವರ್ ಬಿರುಗಾಳಿ ಅಳುಗಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವೀಡಿಯೊವನ್ನು ಅದರ ಮುಂಭಾಗದಲ್ಲಿರುವ ಕಟ್ಟಡದಿಂದ ವಿಡಿಯೊ ಮಾಡಲಾಗಿದೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ತಕ್ಷಣ ವೈರಲ್ ಆಗಿದೆ. ವಿಡಿಯೋದಲ್ಲಿ ಕಟ್ಟಡ ಈ ರೀತಿ ಅಲುಗಾಡುತ್ತಿರುವುದನ್ನು ಕಂಡು ಬಹುತೇಕ ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ.

ಇದನ್ನೂ ಓದಿ: ಹೋಟೆಲ್ ಕೊಠಡಿಗೆ ಏಕಾಏಕಿ ನುಗ್ಗಿದ ಚಿರತೆ; ವಿಡಿಯೋ ವೈರಲ್​​

ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ “ಈ ಕಟ್ಟಡವನ್ನು ಎಲ್ಲಾ ಎತ್ತರದ ಕಟ್ಟಡಗಳಂತೆ ವಿನ್ಯಾಸಗೊಳಿಸಲಾಗಿದೆ. ಹಾಗಾಗಿ ಭಯಪಡುವಂಥದ್ದೇನೂ ಇಲ್ಲ. ಅದರಲ್ಲಿರುವ ತಂತ್ರಜ್ಞಾನದಿಂದ, ಭಾರೀ ಬಿರುಗಾಳಿ, ಸುನಾವಿಯನ್ನು ತಡೆಯುವ ಶಕ್ತಿಯಿದೆ” ಎಂದು ಬ್ರೂಕ್ಲಿನ್ ಟವರ್ಸ್‌ನ ನಿರ್ವಹಣಾ ಕಂಪನಿಯಾದ ಜೆಡಿಎಸ್ ಡೆವಲಪ್‌ಮೆಂಟ್ ಗ್ರೂಪ್ ಹೇಳಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ