Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರುಗಾಳಿಗೆ ಈ ಗಗನಚುಂಚಿ ಕಟ್ಟಡ ಹೇಗೆ ಅಲುಗಾಡುತ್ತೆ ನೋಡಿ; ಎದೆ ನಡುಕ ಹುಟ್ಟಿಸುವ ವಿಡಿಯೋ ವೈರಲ್​​

ಅಮೆರಿಕದ ನ್ಯೂಯಾರ್ಕ್ ನಗರದ ಬ್ರೂಕ್ಲಿನ್ ಟವರ್ ಬಿರುಗಾಳಿ ಅಳುಗಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ಕಟ್ಟಡ ಈ ರೀತಿ ಅಲುಗಾಡುತ್ತಿರುವುದನ್ನು ಕಂಡು ಬಹುತೇಕ ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ.

ಬಿರುಗಾಳಿಗೆ ಈ ಗಗನಚುಂಚಿ ಕಟ್ಟಡ ಹೇಗೆ ಅಲುಗಾಡುತ್ತೆ ನೋಡಿ; ಎದೆ ನಡುಕ ಹುಟ್ಟಿಸುವ ವಿಡಿಯೋ ವೈರಲ್​​
Brooklyn Tower Image Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Jan 19, 2024 | 6:29 PM

40 ರಿಂದ 50 ಅಂತಸ್ತಿನ ಕಟ್ಟಡಗಳು ಜೋರಾಗಿ ಗಾಳಿ ಬೀಸಿದಾಗ ಹೇಗಿರುತ್ತವೆ ಎಂದು ಯೋಚಿಸಿದ್ದೀರಾ? ಈಗ ಅನೇಕ ಗಗನಚುಂಬಿ ಕಟ್ಟಡಗಳಲ್ಲಿ ವಿಶೇಷ ತಂತ್ರಜ್ಞಾನವನ್ನು ಬಳಸಿರುವುದರಿಂದ ಅವುಗಳಿಗೆ ಬಿರುಗಾಳಿ ಹಾಗೂ ಭೂಕಂಪವನ್ನು ತಡೆಯುವ ಶಕ್ತಿ ಇರುತ್ತದೆ. ಆದರೆ ಇದೀಗಾ ಗಗನ ಚುಂಚಿ ಕಟ್ಟಡವೊಂದು ಗಾಳಿಗೆ ತೂಗಾಡುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಈ ವಿಡಿಯೋ ನೋಡುತ್ತಿದ್ದಂತೆ ನಿಮ್ಮ ಎದೆಯಲ್ಲಿ ನಡುಕ ಹುಟ್ಟುವುದಂತೂ ಖಂಡಿತಾ.

ಅಮೆರಿಕದ ನ್ಯೂಯಾರ್ಕ್ ನಗರದ ಬ್ರೂಕ್ಲಿನ್ ಟವರ್ ಬಿರುಗಾಳಿ ಅಳುಗಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವೀಡಿಯೊವನ್ನು ಅದರ ಮುಂಭಾಗದಲ್ಲಿರುವ ಕಟ್ಟಡದಿಂದ ವಿಡಿಯೊ ಮಾಡಲಾಗಿದೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ತಕ್ಷಣ ವೈರಲ್ ಆಗಿದೆ. ವಿಡಿಯೋದಲ್ಲಿ ಕಟ್ಟಡ ಈ ರೀತಿ ಅಲುಗಾಡುತ್ತಿರುವುದನ್ನು ಕಂಡು ಬಹುತೇಕ ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ.

ಇದನ್ನೂ ಓದಿ: ಹೋಟೆಲ್ ಕೊಠಡಿಗೆ ಏಕಾಏಕಿ ನುಗ್ಗಿದ ಚಿರತೆ; ವಿಡಿಯೋ ವೈರಲ್​​

ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ “ಈ ಕಟ್ಟಡವನ್ನು ಎಲ್ಲಾ ಎತ್ತರದ ಕಟ್ಟಡಗಳಂತೆ ವಿನ್ಯಾಸಗೊಳಿಸಲಾಗಿದೆ. ಹಾಗಾಗಿ ಭಯಪಡುವಂಥದ್ದೇನೂ ಇಲ್ಲ. ಅದರಲ್ಲಿರುವ ತಂತ್ರಜ್ಞಾನದಿಂದ, ಭಾರೀ ಬಿರುಗಾಳಿ, ಸುನಾವಿಯನ್ನು ತಡೆಯುವ ಶಕ್ತಿಯಿದೆ” ಎಂದು ಬ್ರೂಕ್ಲಿನ್ ಟವರ್ಸ್‌ನ ನಿರ್ವಹಣಾ ಕಂಪನಿಯಾದ ಜೆಡಿಎಸ್ ಡೆವಲಪ್‌ಮೆಂಟ್ ಗ್ರೂಪ್ ಹೇಳಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ