AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾರಿನಲ್ಲಿ ಕುಳಿತು ರೈಡ್​​​ ಎಂಜಾಯ್​​ ಮಾಡುತ್ತಿರುವ ಒಂಟೆ; ವಿಡಿಯೋ ವೈರಲ್​​​

ವೈರಲ್​ ಆದ ವಿಡಿಯೋದಲ್ಲಿ ಕಾರಿನಲ್ಲಿ ಕುಳಿತ ಒಂಟೆ ತುಂಬಾ ಶಾಂತವಾಗಿ ತನ್ನ ಕುತ್ತಿಗೆಯನ್ನು ಹೊರಕ್ಕೆ ಚಾಚಿ ಸುತ್ತಮುತ್ತಲಿನ ಪರಿಸರವನ್ನು ಆನಂದಿಸುತ್ತಾ ಕಾರ್​​ ರೈಡ್​​​​ ಎಂಜಾಯ್​​ ಮಾಡುತ್ತಿರುವುದನ್ನು ಕಾಣಬಹುದು.

Viral Video: ಕಾರಿನಲ್ಲಿ ಕುಳಿತು ರೈಡ್​​​ ಎಂಜಾಯ್​​ ಮಾಡುತ್ತಿರುವ ಒಂಟೆ; ವಿಡಿಯೋ ವೈರಲ್​​​
ಕಾರಿನಲ್ಲಿ ಕುಳಿತು ರೈಡ್​​​ ಎಂಜಾಯ್​​ ಮಾಡುತ್ತಿರುವ ಒಂಟೆImage Credit source: instagram
ಅಕ್ಷತಾ ವರ್ಕಾಡಿ
|

Updated on: Mar 27, 2024 | 10:22 AM

Share

ನೀವು ಸಾಮಾನ್ಯವಾಗಿ ಮರುಭೂಮಿಯಲ್ಲಿ ಒಂಟೆ ಸವಾರಿ ಕೇಳಿರುತ್ತೀರಿ, ಆದರೆ ಎಂದಾದರೂ ಕಾರಿನಲ್ಲಿ ಒಂಟೆ ಸವಾರಿ ನೋಡಿದ್ದೀರಾ? ಸದ್ಯ ಒಂಟೆಯೊಂದು ಕಾರಿನ ಡಿಕ್ಕಿಯಲ್ಲಿ ಕುಳಿತು ಸವಾರಿ ಮಾಡುವ ತಮಾಷೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ಈ ವೀಡಿಯೋ ಯಾವುದೋ ಅರಬ್ ದೇಶದ್ದು. ಒಂಟೆಯ ಜಾಲಿ ರೈಡ್​​ ಕಂಡು ನೆಟ್ಟಿಗರು ಸಾಕಷ್ಟು ಹಾಸ್ಯಸ್ಪದವಾಗಿ ಕಾಮೆಂಟ್​ ಮಾಡಿದ್ದಾರೆ.

@everydayreelsday ಎಂಬ ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಮಾರ್ಚ್​​​​ 25ರಂದು ಒಂಟೆಯ ಕಾರ್​​​ ಸವಾರಿಯ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡೇ ದಿನದಲ್ಲಿ 20 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಕಾರಿನಲ್ಲಿ ಒಂಟೆ ಸವಾರಿ ಹೇಗಿದೆ ನೋಡಿ:

ಇದನ್ನೂ ಓದಿ: ಮೂರನೇ ಮಗು ಕೂಡ ಹೆಣ್ಣು ಎಂದು ಹೊಲದಲ್ಲಿ ಎಸೆದ ತಾಯಿ, ಮಗುವಿನ ಶವವನ್ನು ಎಳೆದೊಯ್ದ ಬೀದಿ ನಾಯಿಗಳು

ಕಾರಿನಲ್ಲಿ ಕುಳಿತ ಒಂಟೆ ತುಂಬಾ ಶಾಂತವಾಗಿ ತನ್ನ ಕುತ್ತಿಗೆಯನ್ನು ಹೊರಕ್ಕೆ ಚಾಚಿ ಸುತ್ತಮುತ್ತಲಿನ ಪರಿಸರವನ್ನು ಆನಂದಿಸುತ್ತಾ ಕಾರ್​​ ರೈಡ್​​​​ ಎಂಜಾಯ್​​ ಮಾಡುತ್ತಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು