AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾರಿನಲ್ಲಿ ಕುಳಿತು ರೈಡ್​​​ ಎಂಜಾಯ್​​ ಮಾಡುತ್ತಿರುವ ಒಂಟೆ; ವಿಡಿಯೋ ವೈರಲ್​​​

ವೈರಲ್​ ಆದ ವಿಡಿಯೋದಲ್ಲಿ ಕಾರಿನಲ್ಲಿ ಕುಳಿತ ಒಂಟೆ ತುಂಬಾ ಶಾಂತವಾಗಿ ತನ್ನ ಕುತ್ತಿಗೆಯನ್ನು ಹೊರಕ್ಕೆ ಚಾಚಿ ಸುತ್ತಮುತ್ತಲಿನ ಪರಿಸರವನ್ನು ಆನಂದಿಸುತ್ತಾ ಕಾರ್​​ ರೈಡ್​​​​ ಎಂಜಾಯ್​​ ಮಾಡುತ್ತಿರುವುದನ್ನು ಕಾಣಬಹುದು.

Viral Video: ಕಾರಿನಲ್ಲಿ ಕುಳಿತು ರೈಡ್​​​ ಎಂಜಾಯ್​​ ಮಾಡುತ್ತಿರುವ ಒಂಟೆ; ವಿಡಿಯೋ ವೈರಲ್​​​
ಕಾರಿನಲ್ಲಿ ಕುಳಿತು ರೈಡ್​​​ ಎಂಜಾಯ್​​ ಮಾಡುತ್ತಿರುವ ಒಂಟೆImage Credit source: instagram
ಅಕ್ಷತಾ ವರ್ಕಾಡಿ
|

Updated on: Mar 27, 2024 | 10:22 AM

Share

ನೀವು ಸಾಮಾನ್ಯವಾಗಿ ಮರುಭೂಮಿಯಲ್ಲಿ ಒಂಟೆ ಸವಾರಿ ಕೇಳಿರುತ್ತೀರಿ, ಆದರೆ ಎಂದಾದರೂ ಕಾರಿನಲ್ಲಿ ಒಂಟೆ ಸವಾರಿ ನೋಡಿದ್ದೀರಾ? ಸದ್ಯ ಒಂಟೆಯೊಂದು ಕಾರಿನ ಡಿಕ್ಕಿಯಲ್ಲಿ ಕುಳಿತು ಸವಾರಿ ಮಾಡುವ ತಮಾಷೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ಈ ವೀಡಿಯೋ ಯಾವುದೋ ಅರಬ್ ದೇಶದ್ದು. ಒಂಟೆಯ ಜಾಲಿ ರೈಡ್​​ ಕಂಡು ನೆಟ್ಟಿಗರು ಸಾಕಷ್ಟು ಹಾಸ್ಯಸ್ಪದವಾಗಿ ಕಾಮೆಂಟ್​ ಮಾಡಿದ್ದಾರೆ.

@everydayreelsday ಎಂಬ ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಮಾರ್ಚ್​​​​ 25ರಂದು ಒಂಟೆಯ ಕಾರ್​​​ ಸವಾರಿಯ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡೇ ದಿನದಲ್ಲಿ 20 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಕಾರಿನಲ್ಲಿ ಒಂಟೆ ಸವಾರಿ ಹೇಗಿದೆ ನೋಡಿ:

ಇದನ್ನೂ ಓದಿ: ಮೂರನೇ ಮಗು ಕೂಡ ಹೆಣ್ಣು ಎಂದು ಹೊಲದಲ್ಲಿ ಎಸೆದ ತಾಯಿ, ಮಗುವಿನ ಶವವನ್ನು ಎಳೆದೊಯ್ದ ಬೀದಿ ನಾಯಿಗಳು

ಕಾರಿನಲ್ಲಿ ಕುಳಿತ ಒಂಟೆ ತುಂಬಾ ಶಾಂತವಾಗಿ ತನ್ನ ಕುತ್ತಿಗೆಯನ್ನು ಹೊರಕ್ಕೆ ಚಾಚಿ ಸುತ್ತಮುತ್ತಲಿನ ಪರಿಸರವನ್ನು ಆನಂದಿಸುತ್ತಾ ಕಾರ್​​ ರೈಡ್​​​​ ಎಂಜಾಯ್​​ ಮಾಡುತ್ತಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್