AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾರಿನಲ್ಲಿ ಕುಳಿತು ರೈಡ್​​​ ಎಂಜಾಯ್​​ ಮಾಡುತ್ತಿರುವ ಒಂಟೆ; ವಿಡಿಯೋ ವೈರಲ್​​​

ವೈರಲ್​ ಆದ ವಿಡಿಯೋದಲ್ಲಿ ಕಾರಿನಲ್ಲಿ ಕುಳಿತ ಒಂಟೆ ತುಂಬಾ ಶಾಂತವಾಗಿ ತನ್ನ ಕುತ್ತಿಗೆಯನ್ನು ಹೊರಕ್ಕೆ ಚಾಚಿ ಸುತ್ತಮುತ್ತಲಿನ ಪರಿಸರವನ್ನು ಆನಂದಿಸುತ್ತಾ ಕಾರ್​​ ರೈಡ್​​​​ ಎಂಜಾಯ್​​ ಮಾಡುತ್ತಿರುವುದನ್ನು ಕಾಣಬಹುದು.

Viral Video: ಕಾರಿನಲ್ಲಿ ಕುಳಿತು ರೈಡ್​​​ ಎಂಜಾಯ್​​ ಮಾಡುತ್ತಿರುವ ಒಂಟೆ; ವಿಡಿಯೋ ವೈರಲ್​​​
ಕಾರಿನಲ್ಲಿ ಕುಳಿತು ರೈಡ್​​​ ಎಂಜಾಯ್​​ ಮಾಡುತ್ತಿರುವ ಒಂಟೆImage Credit source: instagram
ಅಕ್ಷತಾ ವರ್ಕಾಡಿ
|

Updated on: Mar 27, 2024 | 10:22 AM

Share

ನೀವು ಸಾಮಾನ್ಯವಾಗಿ ಮರುಭೂಮಿಯಲ್ಲಿ ಒಂಟೆ ಸವಾರಿ ಕೇಳಿರುತ್ತೀರಿ, ಆದರೆ ಎಂದಾದರೂ ಕಾರಿನಲ್ಲಿ ಒಂಟೆ ಸವಾರಿ ನೋಡಿದ್ದೀರಾ? ಸದ್ಯ ಒಂಟೆಯೊಂದು ಕಾರಿನ ಡಿಕ್ಕಿಯಲ್ಲಿ ಕುಳಿತು ಸವಾರಿ ಮಾಡುವ ತಮಾಷೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ಈ ವೀಡಿಯೋ ಯಾವುದೋ ಅರಬ್ ದೇಶದ್ದು. ಒಂಟೆಯ ಜಾಲಿ ರೈಡ್​​ ಕಂಡು ನೆಟ್ಟಿಗರು ಸಾಕಷ್ಟು ಹಾಸ್ಯಸ್ಪದವಾಗಿ ಕಾಮೆಂಟ್​ ಮಾಡಿದ್ದಾರೆ.

@everydayreelsday ಎಂಬ ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಮಾರ್ಚ್​​​​ 25ರಂದು ಒಂಟೆಯ ಕಾರ್​​​ ಸವಾರಿಯ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡೇ ದಿನದಲ್ಲಿ 20 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಕಾರಿನಲ್ಲಿ ಒಂಟೆ ಸವಾರಿ ಹೇಗಿದೆ ನೋಡಿ:

ಇದನ್ನೂ ಓದಿ: ಮೂರನೇ ಮಗು ಕೂಡ ಹೆಣ್ಣು ಎಂದು ಹೊಲದಲ್ಲಿ ಎಸೆದ ತಾಯಿ, ಮಗುವಿನ ಶವವನ್ನು ಎಳೆದೊಯ್ದ ಬೀದಿ ನಾಯಿಗಳು

ಕಾರಿನಲ್ಲಿ ಕುಳಿತ ಒಂಟೆ ತುಂಬಾ ಶಾಂತವಾಗಿ ತನ್ನ ಕುತ್ತಿಗೆಯನ್ನು ಹೊರಕ್ಕೆ ಚಾಚಿ ಸುತ್ತಮುತ್ತಲಿನ ಪರಿಸರವನ್ನು ಆನಂದಿಸುತ್ತಾ ಕಾರ್​​ ರೈಡ್​​​​ ಎಂಜಾಯ್​​ ಮಾಡುತ್ತಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ