AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾರಿನಲ್ಲಿ ಕುಳಿತು ರೈಡ್​​​ ಎಂಜಾಯ್​​ ಮಾಡುತ್ತಿರುವ ಒಂಟೆ; ವಿಡಿಯೋ ವೈರಲ್​​​

ವೈರಲ್​ ಆದ ವಿಡಿಯೋದಲ್ಲಿ ಕಾರಿನಲ್ಲಿ ಕುಳಿತ ಒಂಟೆ ತುಂಬಾ ಶಾಂತವಾಗಿ ತನ್ನ ಕುತ್ತಿಗೆಯನ್ನು ಹೊರಕ್ಕೆ ಚಾಚಿ ಸುತ್ತಮುತ್ತಲಿನ ಪರಿಸರವನ್ನು ಆನಂದಿಸುತ್ತಾ ಕಾರ್​​ ರೈಡ್​​​​ ಎಂಜಾಯ್​​ ಮಾಡುತ್ತಿರುವುದನ್ನು ಕಾಣಬಹುದು.

Viral Video: ಕಾರಿನಲ್ಲಿ ಕುಳಿತು ರೈಡ್​​​ ಎಂಜಾಯ್​​ ಮಾಡುತ್ತಿರುವ ಒಂಟೆ; ವಿಡಿಯೋ ವೈರಲ್​​​
ಕಾರಿನಲ್ಲಿ ಕುಳಿತು ರೈಡ್​​​ ಎಂಜಾಯ್​​ ಮಾಡುತ್ತಿರುವ ಒಂಟೆImage Credit source: instagram
ಅಕ್ಷತಾ ವರ್ಕಾಡಿ
|

Updated on: Mar 27, 2024 | 10:22 AM

Share

ನೀವು ಸಾಮಾನ್ಯವಾಗಿ ಮರುಭೂಮಿಯಲ್ಲಿ ಒಂಟೆ ಸವಾರಿ ಕೇಳಿರುತ್ತೀರಿ, ಆದರೆ ಎಂದಾದರೂ ಕಾರಿನಲ್ಲಿ ಒಂಟೆ ಸವಾರಿ ನೋಡಿದ್ದೀರಾ? ಸದ್ಯ ಒಂಟೆಯೊಂದು ಕಾರಿನ ಡಿಕ್ಕಿಯಲ್ಲಿ ಕುಳಿತು ಸವಾರಿ ಮಾಡುವ ತಮಾಷೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ಈ ವೀಡಿಯೋ ಯಾವುದೋ ಅರಬ್ ದೇಶದ್ದು. ಒಂಟೆಯ ಜಾಲಿ ರೈಡ್​​ ಕಂಡು ನೆಟ್ಟಿಗರು ಸಾಕಷ್ಟು ಹಾಸ್ಯಸ್ಪದವಾಗಿ ಕಾಮೆಂಟ್​ ಮಾಡಿದ್ದಾರೆ.

@everydayreelsday ಎಂಬ ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಮಾರ್ಚ್​​​​ 25ರಂದು ಒಂಟೆಯ ಕಾರ್​​​ ಸವಾರಿಯ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡೇ ದಿನದಲ್ಲಿ 20 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಕಾರಿನಲ್ಲಿ ಒಂಟೆ ಸವಾರಿ ಹೇಗಿದೆ ನೋಡಿ:

ಇದನ್ನೂ ಓದಿ: ಮೂರನೇ ಮಗು ಕೂಡ ಹೆಣ್ಣು ಎಂದು ಹೊಲದಲ್ಲಿ ಎಸೆದ ತಾಯಿ, ಮಗುವಿನ ಶವವನ್ನು ಎಳೆದೊಯ್ದ ಬೀದಿ ನಾಯಿಗಳು

ಕಾರಿನಲ್ಲಿ ಕುಳಿತ ಒಂಟೆ ತುಂಬಾ ಶಾಂತವಾಗಿ ತನ್ನ ಕುತ್ತಿಗೆಯನ್ನು ಹೊರಕ್ಕೆ ಚಾಚಿ ಸುತ್ತಮುತ್ತಲಿನ ಪರಿಸರವನ್ನು ಆನಂದಿಸುತ್ತಾ ಕಾರ್​​ ರೈಡ್​​​​ ಎಂಜಾಯ್​​ ಮಾಡುತ್ತಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ