AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಜಾತ್ರೆಯಲ್ಲಿ ಬುಡ ಮೇಲಾದ ಉಯ್ಯಾಲೆ; ತಪ್ಪಿದ ಭಾರೀ ಅನಾಹುತ

ವಿಡಿಯೋದ ಪ್ರಾರಂಭದಲ್ಲಿ ಜಾತ್ರೆಯಲ್ಲಿ ಉಯ್ಯಾಲೆ ಆಡುತ್ತಾ ಸಂಭ್ರಮಿಸುತ್ತಿರುವುದನ್ನು ಕಾಣಬಹುದು. ಇದಕ್ಕಿದಂತೆ ಉಯ್ಯಾಲೆ ಬುಡದಿಂದ ಕಿತ್ತು ಹೋಗಿದ್ದು, ತಕ್ಷಣ ಸ್ಥಳದಲ್ಲಿದವರು ಧಾವಿಸಿ ಉಯ್ಯಾಲೆ ಬೀಳದಂತೆ ಹಿಡಿದುಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Video Viral: ಜಾತ್ರೆಯಲ್ಲಿ ಬುಡ ಮೇಲಾದ ಉಯ್ಯಾಲೆ; ತಪ್ಪಿದ ಭಾರೀ ಅನಾಹುತ
ಅಕ್ಷತಾ ವರ್ಕಾಡಿ
|

Updated on: Aug 17, 2024 | 2:20 PM

Share

ಜಾತ್ರೆ ಎಂದಾಕ್ಷಣ ರುಚಿಕರವಾದ ತಿನಿಸುಗಳನ್ನು ತಿನ್ನುವುದರೊಂದಿಗೆ ಉಯ್ಯಾಲೆ ಆಡುವುದೆಂದರೆ ಸಾಕಷ್ಟು ಜನರಿಗೆ ಇಷ್ಟ. ಒಂದೆಡೆ ಮಕ್ಕಳು ಉಯ್ಯಾಲೆಯಿಂದ ಆಕರ್ಷಿತರಾದರೆ ಮತ್ತೊಂದೆಡೆ ಹಿರಿಯರು ಉಯ್ಯಾಲೆ ಆಡುವುದರ ಜೊತೆಗೆ ತಮ್ಮ ಬಾಲ್ಯದ ನೆನಪುಗಳನ್ನು ಮತ್ತೆ ಮರುಕಳಿಸುತ್ತಾರೆ. ಕೆಲವೊಮ್ಮೆ ಉಯ್ಯಾಲೆ ಮುರಿದು ಬಿದ್ದು ಸಾಕಷ್ಟು ಪ್ರಾಣಾಪಾಯಗಳು ಸಂಭವಿಸುವುದುಂಟು. ಇದೀಗಾ ಅಂತದ್ದೇ ಘಟನೆ ನಡೆದಿದ್ದು, ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.

@lyricaanderson ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಘಟನೆಗೆ ಸಂಬಂಧಿಸಿದ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಆಗಸ್ಟ್​​ 07ರಂದು ಹಂಚಿಕೊಂಡಿರುವ ವಿಡಿಯೋ ಇಲ್ಲಿಯವರೆಗೆ 52.3 ಮಿಲಿಯನ್​ ಅಂದರೆ 5ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ನಾಯಿ ಮಾಡಿದ ಕಿತ್ತಾಪತಿಯಿಂದ ಹೊತ್ತಿ ಉರಿದ ಮನೆ; ವಿಡಿಯೋ ಇಲ್ಲಿದೆ ನೋಡಿ

ವಿಡಿಯೋದ ಪ್ರಾರಂಭದಲ್ಲಿ ಜಾತ್ರೆಯಲ್ಲಿ ಉಯ್ಯಾಲೆ ಆಡುತ್ತಾ ಸಂಭ್ರಮಿಸುತ್ತಿರುವುದನ್ನು ಕಾಣಬಹುದು. ಇದಕ್ಕಿದಂತೆ ಉಯ್ಯಾಲೆ ಬುಡದಿಂದ ಕಿತ್ತು ಹೋಗಿದ್ದು, ತಕ್ಷಣ ಸ್ಥಳದಲ್ಲಿದವರು ಧಾವಿಸಿ ಉಯ್ಯಾಲೆ ಬೀಳದಂತೆ ಹಿಡಿದುಕೊಂಡಿದ್ದಾರೆ. ವಿಡಿಯೋಗೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದು, ಜಾತ್ರೆಯಲ್ಲಿ ಇಂತಹ ಆಟವನ್ನು ಆಡುವ ಮೊದಲು ಜಾಗ್ರತೆಯಿಂದಿರಿ ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ