AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಜಾತ್ರೆಯಲ್ಲಿ ಬುಡ ಮೇಲಾದ ಉಯ್ಯಾಲೆ; ತಪ್ಪಿದ ಭಾರೀ ಅನಾಹುತ

ವಿಡಿಯೋದ ಪ್ರಾರಂಭದಲ್ಲಿ ಜಾತ್ರೆಯಲ್ಲಿ ಉಯ್ಯಾಲೆ ಆಡುತ್ತಾ ಸಂಭ್ರಮಿಸುತ್ತಿರುವುದನ್ನು ಕಾಣಬಹುದು. ಇದಕ್ಕಿದಂತೆ ಉಯ್ಯಾಲೆ ಬುಡದಿಂದ ಕಿತ್ತು ಹೋಗಿದ್ದು, ತಕ್ಷಣ ಸ್ಥಳದಲ್ಲಿದವರು ಧಾವಿಸಿ ಉಯ್ಯಾಲೆ ಬೀಳದಂತೆ ಹಿಡಿದುಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Video Viral: ಜಾತ್ರೆಯಲ್ಲಿ ಬುಡ ಮೇಲಾದ ಉಯ್ಯಾಲೆ; ತಪ್ಪಿದ ಭಾರೀ ಅನಾಹುತ
ಅಕ್ಷತಾ ವರ್ಕಾಡಿ
|

Updated on: Aug 17, 2024 | 2:20 PM

Share

ಜಾತ್ರೆ ಎಂದಾಕ್ಷಣ ರುಚಿಕರವಾದ ತಿನಿಸುಗಳನ್ನು ತಿನ್ನುವುದರೊಂದಿಗೆ ಉಯ್ಯಾಲೆ ಆಡುವುದೆಂದರೆ ಸಾಕಷ್ಟು ಜನರಿಗೆ ಇಷ್ಟ. ಒಂದೆಡೆ ಮಕ್ಕಳು ಉಯ್ಯಾಲೆಯಿಂದ ಆಕರ್ಷಿತರಾದರೆ ಮತ್ತೊಂದೆಡೆ ಹಿರಿಯರು ಉಯ್ಯಾಲೆ ಆಡುವುದರ ಜೊತೆಗೆ ತಮ್ಮ ಬಾಲ್ಯದ ನೆನಪುಗಳನ್ನು ಮತ್ತೆ ಮರುಕಳಿಸುತ್ತಾರೆ. ಕೆಲವೊಮ್ಮೆ ಉಯ್ಯಾಲೆ ಮುರಿದು ಬಿದ್ದು ಸಾಕಷ್ಟು ಪ್ರಾಣಾಪಾಯಗಳು ಸಂಭವಿಸುವುದುಂಟು. ಇದೀಗಾ ಅಂತದ್ದೇ ಘಟನೆ ನಡೆದಿದ್ದು, ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.

@lyricaanderson ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಘಟನೆಗೆ ಸಂಬಂಧಿಸಿದ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಆಗಸ್ಟ್​​ 07ರಂದು ಹಂಚಿಕೊಂಡಿರುವ ವಿಡಿಯೋ ಇಲ್ಲಿಯವರೆಗೆ 52.3 ಮಿಲಿಯನ್​ ಅಂದರೆ 5ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ನಾಯಿ ಮಾಡಿದ ಕಿತ್ತಾಪತಿಯಿಂದ ಹೊತ್ತಿ ಉರಿದ ಮನೆ; ವಿಡಿಯೋ ಇಲ್ಲಿದೆ ನೋಡಿ

ವಿಡಿಯೋದ ಪ್ರಾರಂಭದಲ್ಲಿ ಜಾತ್ರೆಯಲ್ಲಿ ಉಯ್ಯಾಲೆ ಆಡುತ್ತಾ ಸಂಭ್ರಮಿಸುತ್ತಿರುವುದನ್ನು ಕಾಣಬಹುದು. ಇದಕ್ಕಿದಂತೆ ಉಯ್ಯಾಲೆ ಬುಡದಿಂದ ಕಿತ್ತು ಹೋಗಿದ್ದು, ತಕ್ಷಣ ಸ್ಥಳದಲ್ಲಿದವರು ಧಾವಿಸಿ ಉಯ್ಯಾಲೆ ಬೀಳದಂತೆ ಹಿಡಿದುಕೊಂಡಿದ್ದಾರೆ. ವಿಡಿಯೋಗೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದು, ಜಾತ್ರೆಯಲ್ಲಿ ಇಂತಹ ಆಟವನ್ನು ಆಡುವ ಮೊದಲು ಜಾಗ್ರತೆಯಿಂದಿರಿ ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!