AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಜಾತ್ರೆಯಲ್ಲಿ ಬುಡ ಮೇಲಾದ ಉಯ್ಯಾಲೆ; ತಪ್ಪಿದ ಭಾರೀ ಅನಾಹುತ

ವಿಡಿಯೋದ ಪ್ರಾರಂಭದಲ್ಲಿ ಜಾತ್ರೆಯಲ್ಲಿ ಉಯ್ಯಾಲೆ ಆಡುತ್ತಾ ಸಂಭ್ರಮಿಸುತ್ತಿರುವುದನ್ನು ಕಾಣಬಹುದು. ಇದಕ್ಕಿದಂತೆ ಉಯ್ಯಾಲೆ ಬುಡದಿಂದ ಕಿತ್ತು ಹೋಗಿದ್ದು, ತಕ್ಷಣ ಸ್ಥಳದಲ್ಲಿದವರು ಧಾವಿಸಿ ಉಯ್ಯಾಲೆ ಬೀಳದಂತೆ ಹಿಡಿದುಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Video Viral: ಜಾತ್ರೆಯಲ್ಲಿ ಬುಡ ಮೇಲಾದ ಉಯ್ಯಾಲೆ; ತಪ್ಪಿದ ಭಾರೀ ಅನಾಹುತ
ಅಕ್ಷತಾ ವರ್ಕಾಡಿ
|

Updated on: Aug 17, 2024 | 2:20 PM

Share

ಜಾತ್ರೆ ಎಂದಾಕ್ಷಣ ರುಚಿಕರವಾದ ತಿನಿಸುಗಳನ್ನು ತಿನ್ನುವುದರೊಂದಿಗೆ ಉಯ್ಯಾಲೆ ಆಡುವುದೆಂದರೆ ಸಾಕಷ್ಟು ಜನರಿಗೆ ಇಷ್ಟ. ಒಂದೆಡೆ ಮಕ್ಕಳು ಉಯ್ಯಾಲೆಯಿಂದ ಆಕರ್ಷಿತರಾದರೆ ಮತ್ತೊಂದೆಡೆ ಹಿರಿಯರು ಉಯ್ಯಾಲೆ ಆಡುವುದರ ಜೊತೆಗೆ ತಮ್ಮ ಬಾಲ್ಯದ ನೆನಪುಗಳನ್ನು ಮತ್ತೆ ಮರುಕಳಿಸುತ್ತಾರೆ. ಕೆಲವೊಮ್ಮೆ ಉಯ್ಯಾಲೆ ಮುರಿದು ಬಿದ್ದು ಸಾಕಷ್ಟು ಪ್ರಾಣಾಪಾಯಗಳು ಸಂಭವಿಸುವುದುಂಟು. ಇದೀಗಾ ಅಂತದ್ದೇ ಘಟನೆ ನಡೆದಿದ್ದು, ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.

@lyricaanderson ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಘಟನೆಗೆ ಸಂಬಂಧಿಸಿದ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಆಗಸ್ಟ್​​ 07ರಂದು ಹಂಚಿಕೊಂಡಿರುವ ವಿಡಿಯೋ ಇಲ್ಲಿಯವರೆಗೆ 52.3 ಮಿಲಿಯನ್​ ಅಂದರೆ 5ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ನಾಯಿ ಮಾಡಿದ ಕಿತ್ತಾಪತಿಯಿಂದ ಹೊತ್ತಿ ಉರಿದ ಮನೆ; ವಿಡಿಯೋ ಇಲ್ಲಿದೆ ನೋಡಿ

ವಿಡಿಯೋದ ಪ್ರಾರಂಭದಲ್ಲಿ ಜಾತ್ರೆಯಲ್ಲಿ ಉಯ್ಯಾಲೆ ಆಡುತ್ತಾ ಸಂಭ್ರಮಿಸುತ್ತಿರುವುದನ್ನು ಕಾಣಬಹುದು. ಇದಕ್ಕಿದಂತೆ ಉಯ್ಯಾಲೆ ಬುಡದಿಂದ ಕಿತ್ತು ಹೋಗಿದ್ದು, ತಕ್ಷಣ ಸ್ಥಳದಲ್ಲಿದವರು ಧಾವಿಸಿ ಉಯ್ಯಾಲೆ ಬೀಳದಂತೆ ಹಿಡಿದುಕೊಂಡಿದ್ದಾರೆ. ವಿಡಿಯೋಗೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದು, ಜಾತ್ರೆಯಲ್ಲಿ ಇಂತಹ ಆಟವನ್ನು ಆಡುವ ಮೊದಲು ಜಾಗ್ರತೆಯಿಂದಿರಿ ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ