AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಎರಡೇ ಚಕ್ರದಲ್ಲಿ ಆಟೋ ರಿಕ್ಷಾ ಓಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ ಚೆನ್ನೈ ಯುವಕ

Guinness world record: ಚೆನ್ನೈ ಮೂಲದ ಆಟೋ ರಿಕ್ಷಾ ಚಾಲಕ ಎರಡೇ ಚಕ್ರದಲ್ಲಿ ವಾಹನ ಓಡಿಸುತ್ತಿರುವುದನ್ನು ನೋಡಬಹುದು. ಇವರು 2.2 ಕಿಲೋಮೀಟರ್​ಗಳಷ್ಟು ಆಟೋ ಓಡಿಸಿ ಗಿನ್ನಿಸ್ ವರ್ಡ್ ರೆಕಾರ್ಡ್​ನಲ್ಲಿ ಹೆಸರು ಪಡೆದಿದ್ದಾರೆ.

Viral Video: ಎರಡೇ ಚಕ್ರದಲ್ಲಿ ಆಟೋ ರಿಕ್ಷಾ ಓಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ ಚೆನ್ನೈ ಯುವಕ
ಎರಡೇ ಚಕ್ರದಲ್ಲಿ ಆಟೋ ರಿಕ್ಷಾ ಓಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ ಜಗದೀಶ್ ಎಂ
TV9 Web
| Edited By: |

Updated on: Oct 07, 2021 | 1:06 PM

Share

ಗಿನ್ನಿಸ್ ವರ್ಲ್ಡ್ ರೆಕಾರ್ಡ್ಸ್ ಇನ್​ಸ್ಟಾಗ್ರಾಂ ಪುಟವು ಸಾಮಾನ್ಯವಾಗಿ ಕುತೂಹಲ ಕೆರಳಿಸುವ ಕೆಲವು ವಿಡಿಯೋಗಳನ್ನು ಅಥವಾ ಫೋಟೋಗಳನ್ನು ಹಂಚಿಕೊಳ್ಳುತ್ತದೆ. ಅಕ್ಟೋಬರ್ 2ರಂದು ಹಂಚಿಕೊಂಡ ಈ ಪೋಸ್ಟ್​ನಲ್ಲಿ ಚೆನ್ನೈ ಮೂಲದ ಆಟೋ ರಿಕ್ಷಾ ಚಾಲಕ ಎರಡೇ ಚಕ್ರದಲ್ಲಿ ವಾಹನ ಓಡಿಸುತ್ತಿರುವುದನ್ನು ನೋಡಬಹುದು. ಇವರು 2.2 ಕಿಲೋಮೀಟರ್​ಗಳಷ್ಟು ಆಟೋ ಓಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್​ನಲ್ಲಿ ಹೆಸರು ಪಡೆದಿದ್ದಾರೆ.

ಇವರ ಹೆಸರು ಜಗದೀಶ್ ಎಂ. ಚೆನ್ನೈ ಮೂಲದವರು. ತನ್ನ ಸ್ವಂತ ಆಟೋ ರಿಕ್ಷಾವನ್ನು ಎರಡೇ ಚಕ್ರದಲ್ಲಿ ಸುಮಾರು 2.2 ಕಿಲೋಮೀಟರ್​ನಷ್ಟು ಓಡಿಸಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ಈ ಅದ್ಭುತ ಸ್ಟಂಟ್ ಇದೀಗ ಜನರನ್ನು ಬೆರಗುಗೊಳಿಸಿದೆ.

ಗಿನ್ನಿಸ್​ ವರ್ಲ್ಡ್ ರೆಕಾರ್ಡ್​ ಅಧಿಕೃತ ಇನ್​ಸ್ಟಾಗ್ರಾಂ ಪುಟವು ವಿಡಿಯೋವನ್ನು ಹಂಚಿಕೊಂಡಿದೆ. ಎಪಿಕ್ ಆಟೋ ರಿಕ್ಷಾ ಸೈಡ್ ವೀಲಿಂಗ್​. ಆಟೋರಿಕ್ಷಾ ಚಾಲಕ ಜಗದೀಶ್ ಎಂ, ಚೆನ್ನೈ ಎಂದು ಶೀರ್ಷಿಕೆ ನೀಡುವ ಮೂಲಕ ವಿಡಿಯೋ ಪೋಸ್ಟ್ ಮಾಡಲಾಗಿದೆ.

ಜಗದೀಶ್ ಅವರು ಸೈಡ್ ವೀಲಿಂಗ್​ನಲ್ಲಿ ಎರಡೇ ಚಕ್ರದಲ್ಲಿ ಆಟೋರಿಕ್ಷಾ ಓಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಸಾಧಿಸಿದ್ದಾರೆ. ಈ ದಾಖಲೆಯನ್ನು ಸಾಧಿಸುತ್ತೇನೆ ಎದು ನನಗೆ ಯಾವ ಭರವಸೆಯೂ ಇರಲಿಲ್ಲ. ಇದರಿಂದ ನನಗೆ ತೃಪ್ತಿಯಾಗಿದೆ ಎಂದು ಜಗದೀಶ್ ಹೇಳಿದ್ದಾರೆ. ವರದಿಗಳ ಪ್ರಕಾರ ಜಗದೀಶ್ 2 ಕಿಲೋಮೀಟರ್​ವರೆಗೂ ತನ್ನ ಮೂರು ಚಕ್ರದ ವಾಹನ ಆಟೋ ರಿಕ್ಷಾವನ್ನು ಎರಡೇ ಚಕ್ರ ಬಳಸಿ ಚಲಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ ಎಂಬುದು ತಿಳಿದು ಬಂದಿದೆ.

ಇದನ್ನೂ ಓದಿ:

Viral Video: ಪುಟ್ಟ ಕಂದಮ್ಮನನ್ನು ರಂಜಿಸಲು ಅಪ್ಪ ನುಡಿಸಿದ ಗಿಟಾರ್ ವಾದ್ಯ; ನೀವೂ ಕೇಳಿ ಆನಂದಿಸಿ

Viral Video: ಸ್ವತಃ ತಾನೇ ಬಾಳೆಹಣ್ಣಿನ ಖಾದ್ಯ ತಯಾರಿಸಿ ರುಚಿ ಸವಿದ ಶ್ವಾನ; ವಿಡಿಯೋ ವೈರಲ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್