AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಎರಡೇ ಚಕ್ರದಲ್ಲಿ ಆಟೋ ರಿಕ್ಷಾ ಓಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ ಚೆನ್ನೈ ಯುವಕ

Guinness world record: ಚೆನ್ನೈ ಮೂಲದ ಆಟೋ ರಿಕ್ಷಾ ಚಾಲಕ ಎರಡೇ ಚಕ್ರದಲ್ಲಿ ವಾಹನ ಓಡಿಸುತ್ತಿರುವುದನ್ನು ನೋಡಬಹುದು. ಇವರು 2.2 ಕಿಲೋಮೀಟರ್​ಗಳಷ್ಟು ಆಟೋ ಓಡಿಸಿ ಗಿನ್ನಿಸ್ ವರ್ಡ್ ರೆಕಾರ್ಡ್​ನಲ್ಲಿ ಹೆಸರು ಪಡೆದಿದ್ದಾರೆ.

Viral Video: ಎರಡೇ ಚಕ್ರದಲ್ಲಿ ಆಟೋ ರಿಕ್ಷಾ ಓಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ ಚೆನ್ನೈ ಯುವಕ
ಎರಡೇ ಚಕ್ರದಲ್ಲಿ ಆಟೋ ರಿಕ್ಷಾ ಓಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ ಜಗದೀಶ್ ಎಂ
TV9 Web
| Edited By: |

Updated on: Oct 07, 2021 | 1:06 PM

Share

ಗಿನ್ನಿಸ್ ವರ್ಲ್ಡ್ ರೆಕಾರ್ಡ್ಸ್ ಇನ್​ಸ್ಟಾಗ್ರಾಂ ಪುಟವು ಸಾಮಾನ್ಯವಾಗಿ ಕುತೂಹಲ ಕೆರಳಿಸುವ ಕೆಲವು ವಿಡಿಯೋಗಳನ್ನು ಅಥವಾ ಫೋಟೋಗಳನ್ನು ಹಂಚಿಕೊಳ್ಳುತ್ತದೆ. ಅಕ್ಟೋಬರ್ 2ರಂದು ಹಂಚಿಕೊಂಡ ಈ ಪೋಸ್ಟ್​ನಲ್ಲಿ ಚೆನ್ನೈ ಮೂಲದ ಆಟೋ ರಿಕ್ಷಾ ಚಾಲಕ ಎರಡೇ ಚಕ್ರದಲ್ಲಿ ವಾಹನ ಓಡಿಸುತ್ತಿರುವುದನ್ನು ನೋಡಬಹುದು. ಇವರು 2.2 ಕಿಲೋಮೀಟರ್​ಗಳಷ್ಟು ಆಟೋ ಓಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್​ನಲ್ಲಿ ಹೆಸರು ಪಡೆದಿದ್ದಾರೆ.

ಇವರ ಹೆಸರು ಜಗದೀಶ್ ಎಂ. ಚೆನ್ನೈ ಮೂಲದವರು. ತನ್ನ ಸ್ವಂತ ಆಟೋ ರಿಕ್ಷಾವನ್ನು ಎರಡೇ ಚಕ್ರದಲ್ಲಿ ಸುಮಾರು 2.2 ಕಿಲೋಮೀಟರ್​ನಷ್ಟು ಓಡಿಸಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ಈ ಅದ್ಭುತ ಸ್ಟಂಟ್ ಇದೀಗ ಜನರನ್ನು ಬೆರಗುಗೊಳಿಸಿದೆ.

ಗಿನ್ನಿಸ್​ ವರ್ಲ್ಡ್ ರೆಕಾರ್ಡ್​ ಅಧಿಕೃತ ಇನ್​ಸ್ಟಾಗ್ರಾಂ ಪುಟವು ವಿಡಿಯೋವನ್ನು ಹಂಚಿಕೊಂಡಿದೆ. ಎಪಿಕ್ ಆಟೋ ರಿಕ್ಷಾ ಸೈಡ್ ವೀಲಿಂಗ್​. ಆಟೋರಿಕ್ಷಾ ಚಾಲಕ ಜಗದೀಶ್ ಎಂ, ಚೆನ್ನೈ ಎಂದು ಶೀರ್ಷಿಕೆ ನೀಡುವ ಮೂಲಕ ವಿಡಿಯೋ ಪೋಸ್ಟ್ ಮಾಡಲಾಗಿದೆ.

ಜಗದೀಶ್ ಅವರು ಸೈಡ್ ವೀಲಿಂಗ್​ನಲ್ಲಿ ಎರಡೇ ಚಕ್ರದಲ್ಲಿ ಆಟೋರಿಕ್ಷಾ ಓಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಸಾಧಿಸಿದ್ದಾರೆ. ಈ ದಾಖಲೆಯನ್ನು ಸಾಧಿಸುತ್ತೇನೆ ಎದು ನನಗೆ ಯಾವ ಭರವಸೆಯೂ ಇರಲಿಲ್ಲ. ಇದರಿಂದ ನನಗೆ ತೃಪ್ತಿಯಾಗಿದೆ ಎಂದು ಜಗದೀಶ್ ಹೇಳಿದ್ದಾರೆ. ವರದಿಗಳ ಪ್ರಕಾರ ಜಗದೀಶ್ 2 ಕಿಲೋಮೀಟರ್​ವರೆಗೂ ತನ್ನ ಮೂರು ಚಕ್ರದ ವಾಹನ ಆಟೋ ರಿಕ್ಷಾವನ್ನು ಎರಡೇ ಚಕ್ರ ಬಳಸಿ ಚಲಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ ಎಂಬುದು ತಿಳಿದು ಬಂದಿದೆ.

ಇದನ್ನೂ ಓದಿ:

Viral Video: ಪುಟ್ಟ ಕಂದಮ್ಮನನ್ನು ರಂಜಿಸಲು ಅಪ್ಪ ನುಡಿಸಿದ ಗಿಟಾರ್ ವಾದ್ಯ; ನೀವೂ ಕೇಳಿ ಆನಂದಿಸಿ

Viral Video: ಸ್ವತಃ ತಾನೇ ಬಾಳೆಹಣ್ಣಿನ ಖಾದ್ಯ ತಯಾರಿಸಿ ರುಚಿ ಸವಿದ ಶ್ವಾನ; ವಿಡಿಯೋ ವೈರಲ್

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್