AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಈ ಮಕ್ಕಳ ಫೈಟಿಂಗ್ ಮುಂದೆ WWE ಶೋ ಕೂಡ ವೇಸ್ಟ್; ಸುಳ್ಳೆನಿಸಿದರೆ ಈ ವಿಡಿಯೋ ನೋಡಿ…

Funny Video: ಈ ವಿಡಿಯೋ ನೋಡಿದರೆ 'ಇವರೇನು ಮಕ್ಕಳಾ ಅಥವಾ WWE ಸ್ಪರ್ಧಿಗಳಾ!' ಎಂದು ನೀವು ಮೂಗಿನ ಮೇಲೆ ಬೆರಳಿಡೋದು ಗ್ಯಾರಂಟಿ.

Viral Video: ಈ ಮಕ್ಕಳ ಫೈಟಿಂಗ್ ಮುಂದೆ WWE ಶೋ ಕೂಡ ವೇಸ್ಟ್; ಸುಳ್ಳೆನಿಸಿದರೆ ಈ ವಿಡಿಯೋ ನೋಡಿ...
ಮಕ್ಕಳ ಫೈಟಿಂಗ್ ವಿಡಿಯೋ
TV9 Web
| Edited By: |

Updated on: Jul 17, 2021 | 4:27 PM

Share

ಮಕ್ಕಳು ಏನೇ ಮಾಡಿದರೂ ಚೆಂದ. ಕೆಲವೊಮ್ಮೆ ಅವರ ತುಂಟಾಟ, ತಲೆಹರಟೆ, ಹಠ ಅತಿರೇಕಕ್ಕೆ ಹೋಗಿಬಿಡುತ್ತದೆ. ಈಗಂತೂ ಮಕ್ಕಳ ತುಂಟಾಟದ ಲಕ್ಷಾಂತರ ವಿಡಿಯೋಗಳು ಯೂಟ್ಯೂಬ್, ಫೇಸ್​ಬುಕ್​​ನಲ್ಲಿ ಸಿಗುತ್ತವೆ. ಅಂಥದ್ದೇ ಒಂದು ವಿಡಿಯೋ ಇದು. ಈ ವಿಡಿಯೋ ನೋಡಿದರೆ ‘ಇವರೇನು ಮಕ್ಕಳಾ ಅಥವಾ WWE ಸ್ಪರ್ಧಿಗಳಾ!’ ಎಂದು ನೀವು ಮೂಗಿನ ಮೇಲೆ ಬೆರಳಿಡೋದು ಗ್ಯಾರಂಟಿ. ನಾವೇನಾದರೂ ಸುಳ್ಳು ಹೇಳುತ್ತಿದ್ದೇವೆ ಎನಿಸಿದರೆ ನೀವೇ ಈ ವಿಡಿಯೋವನ್ನೊಮ್ಮೆ ನೋಡಿಬಿಡಿ.

ಮೂರ್ನಾಲ್ಕು ಮಕ್ಕಳು ಒಟ್ಟಾಗಿ ಸೇರಿದರೆ ಅಲ್ಲಿ ಜಗಳವೆದ್ದೇ ಏಳುತ್ತದೆ. ನನ್ನ ಆಟದ ಸಾಮಾನನ್ನು ಆತ ಕಿತ್ತುಕೊಂಡ ಎಂದೋ, ನನ್ನ ಕಾಲೆಳೆದ ಎಂದೋ, ಹೊಡೆದ ಎಂದೋ ಹೀಗೆ ಪ್ರತಿಯೊಂದು ಗಲಾಟೆಗೂ ಒಂದೊಂದು ಕಾರಣವಿರುತ್ತದೆ. ಆದರೆ, ಈ ಹುಡುಗರಿಬ್ಬರು ಕಿತ್ತಾಡಿಕೊಳ್ಳುವ ಪರಿ ನೋಡಿದರೆ ಗಾಬರಿಯಾಗದಿರದು. ಸಿಕ್ಕಾಪಟ್ಟೆ ಕೋಪಗೊಂಡ ಹುಡುಗರಿಬ್ಬರು ಒಬ್ಬರ ತಲೆಯನ್ನು ಮತ್ತೊಬ್ಬರು ಹಿಡಿದು ಕಿತ್ತಾಡುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಈ ವಿಡಿಯೋ ನೋಡಿದ ನೆಟ್ಟಿಗರು ಅವರಿಬ್ಬರನ್ನೂ ಡಬ್ಲುಡಬ್ಲುಇ ಶೋಗೆ ಕಳುಹಿಸಿಬಿಡಿ ಎಂದು ಸಲಹೆ ಕೊಟ್ಟಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಸಾಕಷ್ಟು ಜನರು ಶೇರ್ ಮಾಡಿಕೊಂಡಿದ್ದಾರೆ. ಹುಲ್ಲಿನ ಅಂಗಳದಲ್ಲಿ ಕಲ್ಲು, ಕೋಲು ಹಿಡಿದುಕೊಂಡು ಫೈಟಿಂಗ್ ಮಾಡುತ್ತಿರುವ ಇವರ ಜಗಳವನ್ನು ಅಲ್ಲಿ ಸುತ್ತಲೂ ಕುಳಿತವರು ನೋಡಿ ನಗುತ್ತಿದ್ದಾರೆ. ನೀವಿನ್ನೂ ಈ ವಿಡಿಯೋ ನೋಡದಿದ್ದರೆ ಮಿಸ್ ಮಾಡಿಕೊಳ್ಳಬೇಡಿ.

ಇದನ್ನೂ ಓದಿ: Viral Video: ಕುಡುಕರಿಗೇ ಪೈಪೋಟಿ!; ವಿಸ್ಕಿ ಬಾಟಲ್ ಓಪನ್ ಮಾಡಿ ಗಟಗಟನೆ ಕುಡಿದ ಕೋತಿಯ ವಿಡಿಯೋ ವೈರಲ್

ಇದನ್ನೂ ಓದಿ: Coffee Benefits: ದಿನಕ್ಕೊಂದು ಕಪ್ ಕಾಫಿ ಕುಡಿದರೆ ಏನಾಗುತ್ತೆ?; ಸಂಶೋಧನೆಯಲ್ಲಿ ಬಯಲಾಯ್ತು ಅಚ್ಚರಿಯ ಸಂಗತಿ

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ