AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಈ ಚಿಂಪಾಂಜಿಯೊಂದಿಗೆ ಸಮಯ ಕಳೆಯಬೇಕೇ?

Animals : ಪ್ರಾಣಿಗಳು ಮನುಷ್ಯನಷ್ಟೇ ತೀವ್ರವಾದ ಭಾವನೆಗಳನ್ನು ಹೊಂದಿವೆ. ಸ್ಪರ್ಶ, ಪ್ರೀತಿಯಂಥ ಭಾವನೆಯನ್ನು ವ್ಯಕ್ತಪಡಿಸಿ  ಪ್ರತಿಸ್ಪಂದನೆ ನಿರೀಕ್ಷಿಸುತ್ತಿರುತ್ತವೆ.

Viral Video : ಈ ಚಿಂಪಾಂಜಿಯೊಂದಿಗೆ ಸಮಯ ಕಳೆಯಬೇಕೇ?
ಮಹಿಳೆಯನ್ನು ಅಪ್ಪಿಕೊಂಡ ಚಿಂಪಾಂಜಿ
TV9 Web
| Edited By: ಶ್ರೀದೇವಿ ಕಳಸದ|

Updated on:Aug 03, 2022 | 1:29 PM

Share

Viral Video : ಜೀನ್ಸ್ ತೊಟ್ಟಿದ್ದ ಚಿಂಪಾಂಜಿಯೊಂದು ಮಹಿಳೆಗೆ ಮುತ್ತಿಕ್ಕುತ್ತಿರುವ ವಿಡಿಯೋ ಇದೀಗ ಅಂತರ್ಜಾಲದಲ್ಲಿ ವೈರಲ್ ಆಗಿದೆ. ಪ್ರಾಣಿಗಳು ಮನುಷ್ಯನಷ್ಟೇ ತೀವ್ರವಾದ ಭಾವನೆಗಳನ್ನು ಹೊಂದಿವೆ. ಸ್ಪರ್ಶ, ಪ್ರೀತಿಯಂಥ ಭಾವನೆಯನ್ನು ವ್ಯಕ್ತಪಡಿಸಿ  ಪ್ರತಿಸ್ಪಂದನೆ ನಿರೀಕ್ಷಿಸುತ್ತಿರುತ್ತವೆ. ಈ ಮಧ್ಯಾಹ್ನದ ಹೊತ್ತಿನಲ್ಲಿ ಕೆಲಸದಲ್ಲಿ ಏಕಾಗ್ರತೆ ಸಾಧಿಸಲಾಗದೆ ಚಡಪಡಿಸುತ್ತಿದ್ದರೆ ನೀವೊಮ್ಮೆ ಈ ವಿಡಿಯೋ ನೋಡಿ, ಮನಸ್ಸು ಉಲ್ಲಸಿತವಾಗುತ್ತದೆ. ಸೌಮ್ಯಾ ಚಂದ್ರಶೇಖರನ್ ಎನ್ನುವವರು ಇತ್ತೀಚೆಗೆ ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿರುವ ಸಫಾರಿ ವರ್ಲ್ಡ್‌ಗೆ ಭೇಟಿ ನೀಡಿ, ಅಲ್ಲಿದ್ದ ಚಿಂಪಾಂಜಿಯೊಂದಿಗೆ ಫೋಟೋ ಶೂಟ್ ಮಾಡಿಸಿಕೊಂಡು, ಅದನ್ನು ಇನ್​ಸ್ಟ್ರಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.  ಈ ಪುಟ್ಟ ವಿಡಿಯೋ ಈತನಕ 5.3 ಮಿಲಿಯನ್ ವೀಕ್ಷಣೆ, 255,288 ಲೈಕ್‌ಗಳನ್ನು ಹೊಂದಿದೆ.

ಈ ವೈರಲ್ ವಿಡಿಯೋದಲ್ಲಿ, ಸೌಮ್ಯಾ ಜೋಕಾಲಿಯ ಮೇಲೆ ಕುಳಿತಿದ್ಧಾರೆ. ಪಕ್ಕದಲ್ಲಿ ಜೀನ್ಸ್​ ಧರಿಸಿದ ಚಿಂಪಾಂಜಿ  ಕತ್ತು ಬಳಸಿ ಮುತ್ತು ಕೂಡ ಕೊಟ್ಟಿದೆ.

ಇದನ್ನು ನೋಡಿದ ನೆಟ್ಟಿಗರು ಸಮರೋಪಾದಿಯಲ್ಲಿ ಕಮೆಂಟ್ ಮಾಡಿದ್ದಾರೆ. ಒಬ್ಬರು, “ಇದು ತುಂಬಾ ಮುದ್ದಾಗಿದೆ” ಎಂದಿದ್ದಾರೆ. ಇನ್ನೊಬ್ಬರು, “ನಗು ನಿಲ್ಲಿಸಲು ಸಾಧ್ಯವೇ ಆಗುತ್ತಿಲ್ಲ” ಎಂದಿದ್ದಾರೆ. ಸಫಾರಿ ವರ್ಲ್ಡ್‌ನ ಏಜೆಂಟ್‌ರ ಮೇಲ್ವಿಚಾರಣೆಯಲ್ಲಿ ಈ ವಿಡಿಯೋ ಚಿತ್ರೀಕರಿಸಲಾಗಿದೆ.

ಪ್ರಾಣಿಗಳ ಇಂಥ ವಿಡಿಯೋ ನೋಡುವುದರಿಂದ ಮನಸಿನ ಒತ್ತಡ ಕಡಿಮೆಯಾಗುತ್ತದೆ. ಈಗ ನಿಮಗೇನನ್ನಿಸುತ್ತಿದೆ?

Published On - 1:26 pm, Wed, 3 August 22

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ