AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಈ ಚಿಂಪಾಂಜಿಯೊಂದಿಗೆ ಸಮಯ ಕಳೆಯಬೇಕೇ?

Animals : ಪ್ರಾಣಿಗಳು ಮನುಷ್ಯನಷ್ಟೇ ತೀವ್ರವಾದ ಭಾವನೆಗಳನ್ನು ಹೊಂದಿವೆ. ಸ್ಪರ್ಶ, ಪ್ರೀತಿಯಂಥ ಭಾವನೆಯನ್ನು ವ್ಯಕ್ತಪಡಿಸಿ  ಪ್ರತಿಸ್ಪಂದನೆ ನಿರೀಕ್ಷಿಸುತ್ತಿರುತ್ತವೆ.

Viral Video : ಈ ಚಿಂಪಾಂಜಿಯೊಂದಿಗೆ ಸಮಯ ಕಳೆಯಬೇಕೇ?
ಮಹಿಳೆಯನ್ನು ಅಪ್ಪಿಕೊಂಡ ಚಿಂಪಾಂಜಿ
TV9 Web
| Edited By: |

Updated on:Aug 03, 2022 | 1:29 PM

Share

Viral Video : ಜೀನ್ಸ್ ತೊಟ್ಟಿದ್ದ ಚಿಂಪಾಂಜಿಯೊಂದು ಮಹಿಳೆಗೆ ಮುತ್ತಿಕ್ಕುತ್ತಿರುವ ವಿಡಿಯೋ ಇದೀಗ ಅಂತರ್ಜಾಲದಲ್ಲಿ ವೈರಲ್ ಆಗಿದೆ. ಪ್ರಾಣಿಗಳು ಮನುಷ್ಯನಷ್ಟೇ ತೀವ್ರವಾದ ಭಾವನೆಗಳನ್ನು ಹೊಂದಿವೆ. ಸ್ಪರ್ಶ, ಪ್ರೀತಿಯಂಥ ಭಾವನೆಯನ್ನು ವ್ಯಕ್ತಪಡಿಸಿ  ಪ್ರತಿಸ್ಪಂದನೆ ನಿರೀಕ್ಷಿಸುತ್ತಿರುತ್ತವೆ. ಈ ಮಧ್ಯಾಹ್ನದ ಹೊತ್ತಿನಲ್ಲಿ ಕೆಲಸದಲ್ಲಿ ಏಕಾಗ್ರತೆ ಸಾಧಿಸಲಾಗದೆ ಚಡಪಡಿಸುತ್ತಿದ್ದರೆ ನೀವೊಮ್ಮೆ ಈ ವಿಡಿಯೋ ನೋಡಿ, ಮನಸ್ಸು ಉಲ್ಲಸಿತವಾಗುತ್ತದೆ. ಸೌಮ್ಯಾ ಚಂದ್ರಶೇಖರನ್ ಎನ್ನುವವರು ಇತ್ತೀಚೆಗೆ ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿರುವ ಸಫಾರಿ ವರ್ಲ್ಡ್‌ಗೆ ಭೇಟಿ ನೀಡಿ, ಅಲ್ಲಿದ್ದ ಚಿಂಪಾಂಜಿಯೊಂದಿಗೆ ಫೋಟೋ ಶೂಟ್ ಮಾಡಿಸಿಕೊಂಡು, ಅದನ್ನು ಇನ್​ಸ್ಟ್ರಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.  ಈ ಪುಟ್ಟ ವಿಡಿಯೋ ಈತನಕ 5.3 ಮಿಲಿಯನ್ ವೀಕ್ಷಣೆ, 255,288 ಲೈಕ್‌ಗಳನ್ನು ಹೊಂದಿದೆ.

ಈ ವೈರಲ್ ವಿಡಿಯೋದಲ್ಲಿ, ಸೌಮ್ಯಾ ಜೋಕಾಲಿಯ ಮೇಲೆ ಕುಳಿತಿದ್ಧಾರೆ. ಪಕ್ಕದಲ್ಲಿ ಜೀನ್ಸ್​ ಧರಿಸಿದ ಚಿಂಪಾಂಜಿ  ಕತ್ತು ಬಳಸಿ ಮುತ್ತು ಕೂಡ ಕೊಟ್ಟಿದೆ.

ಇದನ್ನು ನೋಡಿದ ನೆಟ್ಟಿಗರು ಸಮರೋಪಾದಿಯಲ್ಲಿ ಕಮೆಂಟ್ ಮಾಡಿದ್ದಾರೆ. ಒಬ್ಬರು, “ಇದು ತುಂಬಾ ಮುದ್ದಾಗಿದೆ” ಎಂದಿದ್ದಾರೆ. ಇನ್ನೊಬ್ಬರು, “ನಗು ನಿಲ್ಲಿಸಲು ಸಾಧ್ಯವೇ ಆಗುತ್ತಿಲ್ಲ” ಎಂದಿದ್ದಾರೆ. ಸಫಾರಿ ವರ್ಲ್ಡ್‌ನ ಏಜೆಂಟ್‌ರ ಮೇಲ್ವಿಚಾರಣೆಯಲ್ಲಿ ಈ ವಿಡಿಯೋ ಚಿತ್ರೀಕರಿಸಲಾಗಿದೆ.

ಪ್ರಾಣಿಗಳ ಇಂಥ ವಿಡಿಯೋ ನೋಡುವುದರಿಂದ ಮನಸಿನ ಒತ್ತಡ ಕಡಿಮೆಯಾಗುತ್ತದೆ. ಈಗ ನಿಮಗೇನನ್ನಿಸುತ್ತಿದೆ?

Published On - 1:26 pm, Wed, 3 August 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್