AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಈ ಚಿಂಪಾಂಜಿಯೊಂದಿಗೆ ಸಮಯ ಕಳೆಯಬೇಕೇ?

Animals : ಪ್ರಾಣಿಗಳು ಮನುಷ್ಯನಷ್ಟೇ ತೀವ್ರವಾದ ಭಾವನೆಗಳನ್ನು ಹೊಂದಿವೆ. ಸ್ಪರ್ಶ, ಪ್ರೀತಿಯಂಥ ಭಾವನೆಯನ್ನು ವ್ಯಕ್ತಪಡಿಸಿ  ಪ್ರತಿಸ್ಪಂದನೆ ನಿರೀಕ್ಷಿಸುತ್ತಿರುತ್ತವೆ.

Viral Video : ಈ ಚಿಂಪಾಂಜಿಯೊಂದಿಗೆ ಸಮಯ ಕಳೆಯಬೇಕೇ?
ಮಹಿಳೆಯನ್ನು ಅಪ್ಪಿಕೊಂಡ ಚಿಂಪಾಂಜಿ
TV9 Web
| Edited By: |

Updated on:Aug 03, 2022 | 1:29 PM

Share

Viral Video : ಜೀನ್ಸ್ ತೊಟ್ಟಿದ್ದ ಚಿಂಪಾಂಜಿಯೊಂದು ಮಹಿಳೆಗೆ ಮುತ್ತಿಕ್ಕುತ್ತಿರುವ ವಿಡಿಯೋ ಇದೀಗ ಅಂತರ್ಜಾಲದಲ್ಲಿ ವೈರಲ್ ಆಗಿದೆ. ಪ್ರಾಣಿಗಳು ಮನುಷ್ಯನಷ್ಟೇ ತೀವ್ರವಾದ ಭಾವನೆಗಳನ್ನು ಹೊಂದಿವೆ. ಸ್ಪರ್ಶ, ಪ್ರೀತಿಯಂಥ ಭಾವನೆಯನ್ನು ವ್ಯಕ್ತಪಡಿಸಿ  ಪ್ರತಿಸ್ಪಂದನೆ ನಿರೀಕ್ಷಿಸುತ್ತಿರುತ್ತವೆ. ಈ ಮಧ್ಯಾಹ್ನದ ಹೊತ್ತಿನಲ್ಲಿ ಕೆಲಸದಲ್ಲಿ ಏಕಾಗ್ರತೆ ಸಾಧಿಸಲಾಗದೆ ಚಡಪಡಿಸುತ್ತಿದ್ದರೆ ನೀವೊಮ್ಮೆ ಈ ವಿಡಿಯೋ ನೋಡಿ, ಮನಸ್ಸು ಉಲ್ಲಸಿತವಾಗುತ್ತದೆ. ಸೌಮ್ಯಾ ಚಂದ್ರಶೇಖರನ್ ಎನ್ನುವವರು ಇತ್ತೀಚೆಗೆ ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿರುವ ಸಫಾರಿ ವರ್ಲ್ಡ್‌ಗೆ ಭೇಟಿ ನೀಡಿ, ಅಲ್ಲಿದ್ದ ಚಿಂಪಾಂಜಿಯೊಂದಿಗೆ ಫೋಟೋ ಶೂಟ್ ಮಾಡಿಸಿಕೊಂಡು, ಅದನ್ನು ಇನ್​ಸ್ಟ್ರಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.  ಈ ಪುಟ್ಟ ವಿಡಿಯೋ ಈತನಕ 5.3 ಮಿಲಿಯನ್ ವೀಕ್ಷಣೆ, 255,288 ಲೈಕ್‌ಗಳನ್ನು ಹೊಂದಿದೆ.

ಈ ವೈರಲ್ ವಿಡಿಯೋದಲ್ಲಿ, ಸೌಮ್ಯಾ ಜೋಕಾಲಿಯ ಮೇಲೆ ಕುಳಿತಿದ್ಧಾರೆ. ಪಕ್ಕದಲ್ಲಿ ಜೀನ್ಸ್​ ಧರಿಸಿದ ಚಿಂಪಾಂಜಿ  ಕತ್ತು ಬಳಸಿ ಮುತ್ತು ಕೂಡ ಕೊಟ್ಟಿದೆ.

ಇದನ್ನು ನೋಡಿದ ನೆಟ್ಟಿಗರು ಸಮರೋಪಾದಿಯಲ್ಲಿ ಕಮೆಂಟ್ ಮಾಡಿದ್ದಾರೆ. ಒಬ್ಬರು, “ಇದು ತುಂಬಾ ಮುದ್ದಾಗಿದೆ” ಎಂದಿದ್ದಾರೆ. ಇನ್ನೊಬ್ಬರು, “ನಗು ನಿಲ್ಲಿಸಲು ಸಾಧ್ಯವೇ ಆಗುತ್ತಿಲ್ಲ” ಎಂದಿದ್ದಾರೆ. ಸಫಾರಿ ವರ್ಲ್ಡ್‌ನ ಏಜೆಂಟ್‌ರ ಮೇಲ್ವಿಚಾರಣೆಯಲ್ಲಿ ಈ ವಿಡಿಯೋ ಚಿತ್ರೀಕರಿಸಲಾಗಿದೆ.

ಪ್ರಾಣಿಗಳ ಇಂಥ ವಿಡಿಯೋ ನೋಡುವುದರಿಂದ ಮನಸಿನ ಒತ್ತಡ ಕಡಿಮೆಯಾಗುತ್ತದೆ. ಈಗ ನಿಮಗೇನನ್ನಿಸುತ್ತಿದೆ?

Published On - 1:26 pm, Wed, 3 August 22

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ