AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ವಾಷಿಂಗ್​ ಮೆಷಿನ್​​ ಒಳಗೆ ಹೆಡೆಯೆತ್ತಿ ನಿಂತ ನಾಗರಹಾವು

ವಾಷಿಂಗ್​ ಮೆಷಿನ್​ ಒಳಗೆ ಬಟ್ಟೆ ಹಾಕು ಮುಂದಾದ ಮಹಿಳೆಗೆ ಐದು ಅಡಿ ಎತ್ತರದ ನಾಗರಹಾವು ಹೆಡೆಯೆತ್ತಿ ನಿಂತಿರುವುದು ಕಂಡುಬಂದಿದೆ. ಬಳಿಕ ಮಹಿಳೆ ಉರಗ ತಜ್ಞರಿಗೆ ಮಾಹಿತಿ ನೀಡಿದ್ದಾರೆ. ಕೆಲವೇ ನಿಮಿಷಗಳಲ್ಲಿ ಉರಗ ತಜ್ಞರ ತಂಡ ಸ್ಥಳಕ್ಕೆ ತಲುಪಿದ್ದು, ಹಾವನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

Video Viral: ವಾಷಿಂಗ್​ ಮೆಷಿನ್​​ ಒಳಗೆ ಹೆಡೆಯೆತ್ತಿ ನಿಂತ ನಾಗರಹಾವು
ವಾಷಿಂಗ್​ ಮೆಷಿನ್​​ ಒಳಗೆ ಹೆಡೆಯೆತ್ತಿ ನಿಂತ ನಾಗರಹಾವು
ಅಕ್ಷತಾ ವರ್ಕಾಡಿ
|

Updated on:Aug 21, 2024 | 4:48 PM

Share

ರಾಜಸ್ಥಾನ: ವಾಷಿಂಗ್​ ಮೆಷಿನ್​ನಲ್ಲಿ ನಾಗರಹಾವು ಪತ್ತೆಯಾಗಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಮಹಿಳೆ ವಾಷಿಂಗ್​ ಮೆಷಿನ್​ನಲ್ಲಿ ಒಳಗೆ ಬಟ್ಟೆ ಹಾಕಲು ಮುಂದಾದಾಗ ಐದು ಅಡಿ ಎತ್ತರದ ನಾಗರಹಾವು ಹೆಡೆಯೆತ್ತಿ ನಿಂತಿದೆ. ಗಾಬರಿಗೊಂಡ ಮಹಿಳೆ ಕಿರುಚಾಡಿದ್ದು, ಬಳಿಕ ಕುಟುಂಬದ ಸದಸ್ಯರು ಉರಗ ತಜ್ಞರಿಗೆ ಮಾಹಿತಿ ನೀಡಿದ್ದಾರೆ. ಕೆಲವೇ ನಿಮಿಷಗಳಲ್ಲಿ ಉರಗ ತಜ್ಞರ ತಂಡ ಸ್ಥಳಕ್ಕೆ ತಲುಪಿದ್ದು, ಹಾವನ್ನು ರಕ್ಷಿಸಿ ಕಾಡಿಗೆ ಬಿಡಲಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಕೋಟಾದ ಸ್ವಾಮಿ ವಿವೇಕಾನಂದನಗರ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. @IVibhorAggarwal ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಈ ವಿಡಿಯೋ ಒಂದು ಕ್ಷಣ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಸೌಂದರ್ಯ ಹೆಚ್ಚಿಸಲು 6 ಲಕ್ಷ ರೂ. ಖರ್ಚು ಮಾಡಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಸಾವು

ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​​​​ ಮಾಡಿದ್ದಾರೆ. ಮಳೆಗಾಲದಲ್ಲಿ ಜಾಗರೂಕರಾಗಿರಲು, ಬಟ್ಟೆಯನ್ನು ವಾಷಿಂಗ್​​ ಮೆಷಿನ್​ಗೆ ಹಾಕುವ ಮೊದಲು ಪರಿಶೀಲಿಸಿ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:37 pm, Wed, 21 August 24

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?