AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ವರ್ಷದ ಮಗುವಿಗೆ ಕಚ್ಚಿದ 30 ಸೆಕೆಂಡ್​ಗಳಲ್ಲಿ ಸಾವನ್ನಪ್ಪಿದ ಹಾವು! ಇದು ಸಾಧ್ಯವೇ? ಇಲ್ಲಿದೆ ಮಾಹಿತಿ

ಮಗುವಿಗೆ ಕಚ್ಚಿದ ನಂತರ ನಾಗರಹಾವು ಸಾವನ್ನಪ್ಪಿದೆ ಎನ್ನಲಾಗುವ ವಿಡಿಯೋ ವೈರಲ್ ಆಗುತ್ತಿದೆ. ಹೌದಾ? ಇದು ಸಾಧ್ಯವೇ? ವೈರಲ್ ವಿಡಿಯೋದ ಹಿಂದಿನ ಅಸಲಿಯತ್ತೇನು? ಇಲ್ಲಿದೆ ನೋಡಿ ಮಾಹಿತಿ.

ನಾಲ್ಕು ವರ್ಷದ ಮಗುವಿಗೆ ಕಚ್ಚಿದ 30 ಸೆಕೆಂಡ್​ಗಳಲ್ಲಿ ಸಾವನ್ನಪ್ಪಿದ ಹಾವು! ಇದು ಸಾಧ್ಯವೇ? ಇಲ್ಲಿದೆ ಮಾಹಿತಿ
4 ವರ್ಷದ ಮಗು ಮತ್ತು ಸಾವನ್ನಪ್ಪಿದ ಹಾವು
TV9 Web
| Edited By: |

Updated on: Jun 23, 2022 | 5:47 PM

Share

ವೈರಲ್ ವಿಡಿಯೋದ ಅಸಲಿಯತ್ತು: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ನಾಲ್ಕು ವರ್ಷದ ಮಗುವನ್ನು ಕಚ್ಚಿದ ನಂತರ ವಿಷಪೂರಿತ ಹಾವು ಸಾವನ್ನಪ್ಪಿದೆ ಎಂದು ಹೇಳಲಾಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವರದಿಗಳ ಪ್ರಕಾರ, ಬಾಲಕ ಹೊಲದಲ್ಲಿ ಆಡುತ್ತಿದ್ದಾಗ ಹಾವು ಕಚ್ಚಿದ್ದು, ನಂತರದ 30 ಸೆಕೆಂಡ್​ಗಳಲ್ಲಿ ನಾಗರಹಾವು ಸಾವನ್ನಪ್ಪಿದೆ. ಈ ಸುದ್ದಿ ತಿಳಿದ ಸ್ಥಳೀಯರು ಹಾವನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ.

ಇದನ್ನೂ ಓದಿ: Viral Video: ರಸ್ತೆ ಮಧ್ಯೆ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು! ಇದು ಭಾರತದಲ್ಲಿ ದಾಖಲಾದ ಮೊದಲ ಪ್ರಕರಣ

ಮಕ್ಕಳು ಹೊದಲ್ಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮಗುವಿಗೆ ನಾಗರಹಾವು ಕಚ್ಚಿದೆ. ಕೂಡಲೇ ಮಗು ತನ್ನ ಮನೆಯವರಿಗೆ ಮಾಹಿತಿ ನೀಡಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಜನರು ಹಾವನ್ನು ಕೋಲುಗಳಿಂದ ಹೊಡೆದು ಕೊಲ್ಲಲು ಹೋದಾಗ ಹಾವು ತಾನಾಗಿಯೇ ಸಾವನ್ನಪ್ಪಿದೆ ಎಂದು ವರದಿಗಳು ಉಲ್ಲೇಖಿಸಿವೆ.

ಇದನ್ನೂ ಓದಿ: Viral Video: ಸಾಕುನಾಯಿ ಮತ್ತು ಕುದುರೆಯೊಂದಿಗೆ ಸ್ಕೇಟಿಂಗ್ ಮಾಡಿದ ಮಹಿಳೆ, ವಿಡಿಯೋ ವೈರಲ್

ಇದು ನಿಜವೇ? ಇದರ ಹಿಂದಿನ ಸತ್ಯವೇನು?

ಮಗುವಿಗೆ ಕಚ್ಚಿ ಹಾವು ಸಾವನ್ನಪ್ಪಿದ ಘಟನೆ ಬಗ್ಗೆ ಪರಿಶೀಲಿಸುವಂತೆ ವೈದ್ಯರಿಗೆ ತಿಳಿಸಿದಾಗ, ಹಾವು ಮಗುವಿಗೆ ಕಚ್ಚಿಲ್ಲ ಎಂದು ದೃಢಪಡಿಸಿದ್ದಾರೆ. ನಿವಾಸಿಗಳು ಹಾವನ್ನು ಕೋಲುಗಳಿಂದ ಹೊಡೆದು ಕೊಂದಿರುವ ಸಾಧ್ಯತೆಯಿದೆ, ಬಹುಶಃ ಅದರ ಸಾವಿನ ಜವಾಬ್ದಾರಿಯನ್ನು ತೆಗೆದುಕೊಳ್ಳುವುದನ್ನು ತಪ್ಪಿಸಲು ಸ್ವತಃ ಅದೇ ಸತ್ತಿದೆ ಎಂದು ಹೇಳಿರಬಹುದು. ವಿಷಯದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ:Viral Video: ಯಾವ ಭದ್ರತೆಗೂ ಕಮ್ಮಿ ಇಲ್ಲ ಈ ಆನೆ ಮರಿಯ ಸೆಕ್ಯೂರಿಟಿ! Z+ ಅಲ್ಲ Z+++ ಸೆಕ್ಯೂರಿಟಿ ಇದು

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ