AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಆನ್‌ಲೈನ್ ಗೇಮಿಂಗ್ ಮೂಲಕ 15 ಲಕ್ಷ ರೂ. ಕಳೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್‌ಸ್ಟೆಬಲ್

"ನಾನು ಬ್ಯಾಂಕ್‌ನಿಂದ ಸಾಲ ಪಡೆದು ಆ ಹಣವನ್ನು ಆನ್‌ಲೈನ್ ಗೇಮಿಂಗ್‌ಗೆ ಹಾಕಿದ್ದೆ. ಈಗ, ಆನ್‌ಲೈನ್ ಗೇಮಿಂಗ್‌ನಲ್ಲಿ ಸುಮಾರು 10-15 ಲಕ್ಷ ರೂ. ಕಳೆದುಕೊಂಡಿದ್ದೇನೆ. ಸಾಲ ತೀರಿಸಲು ಸಾಧ್ಯವಾಗದೇ 2-3 ಬಾರಿ ಆತ್ಮಹತ್ಯೆಗೆ ಕೂಡ ಪ್ರಯತ್ನಿಸಿದ್ದೆ" ಎಂದು ಕಾನ್‌ಸ್ಟೆಬಲ್ ಕಣ್ಣೀರಿಡುತ್ತಾ ಹೇಳಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

Video Viral: ಆನ್‌ಲೈನ್ ಗೇಮಿಂಗ್ ಮೂಲಕ 15 ಲಕ್ಷ ರೂ. ಕಳೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್‌ಸ್ಟೆಬಲ್
ಕಾನ್‌ಸ್ಟೆಬಲ್ ಸೂರ್ಯ ಪ್ರಕಾಶ್
ಅಕ್ಷತಾ ವರ್ಕಾಡಿ
|

Updated on:Sep 25, 2024 | 3:41 PM

Share

ಆನ್‌ಲೈನ್ ಗೇಮಿಂಗ್‌ನಲ್ಲಿ ಅಪಾರ ಹಣ ಕಳೆದುಕೊಂಡ ನಂತರ ಕಾನ್‌ಸ್ಟೆಬಲ್ ಒಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಸೂರ್ಯ ಪ್ರಕಾಶ್ ಎಂದು ಗುರುತಿಸಲಾದ ಕಾನ್‌ಸ್ಟೆಬಲ್ ಸುಮಾರು 10-15 ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿರುವ ಬಗ್ಗೆ ಜೊತೆಗೆ ಇದರಿಂದ ನೊಂದು ಒಂದೆರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ಹೇಳಿರುವ ವಿಡಿಯೋ ಇದೀಗ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋದಲ್ಲಿ ಕಾನ್‌ಸ್ಟೆಬಲ್ ಆರ್ಥಿಕ ಸಹಾಯಕ್ಕಾಗಿ ಹಿರಿಯ ಅಧಿಕಾರಿಗಳ ಮುಂದೆ ಕೈ ಚಾಚಿರುವುದನ್ನು ಕಾಣಬಹುದು.

ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಉನ್ನಾವ್ ಪೊಲೀಸರು ವೀಡಿಯೊಗೆ ಪ್ರತಿಕ್ರಿಯಿಸಿದ್ದು, ಸೂರ್ಯ ಪ್ರಕಾಶ್ ಅವರಿಗೆ ಸಲಹೆ ನೀಡಿ ಆತ್ಮಹತ್ಯೆ ಮಾಡಿಕೊಳ್ಳದಂತೆ ಸಹಾಯ ಮಾಡುವುದಾಗಿ ಸಲಹೆ ನೀಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Photo Puzzle: ಹದ್ದಿನ ಕಣ್ಣು ನಿಮ್ಮದಾಗಿದ್ದರಷ್ಟೇ 8ರ ಮಧ್ಯೆ ಅಡಗಿರುವ 3ರನ್ನು ಪತ್ತೆ ಹಚ್ಚಲು ಸಾಧ್ಯ

“ಕಳೆದ ಕೆಲವು ದಿನಗಳಿಂದ ನಾನು ಸಾಕಷ್ಟು ಒತ್ತಡಕ್ಕೊಳಗಾಗಿದ್ದೇನೆ. ನಾನು ಬ್ಯಾಂಕ್‌ನಿಂದ ಸಾಲ ಪಡೆದು ಹಣವನ್ನು ಆನ್‌ಲೈನ್ ಗೇಮಿಂಗ್‌ಗೆ ಹಾಕಿದ್ದೆ. ಈಗ, ನಾನು ಆನ್‌ಲೈನ್ ಗೇಮಿಂಗ್‌ನಲ್ಲಿ ಸುಮಾರು 10-15 ಲಕ್ಷ ರೂ. ಕಳೆದುಕೊಂಡಿದ್ದೇನೆ. ಇದು ನನ್ನ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಿದೆ. ನಾನು 2-3 ಬಾರಿ ಆತ್ಮಹತ್ಯೆಗೆ ಕೂಡ ಪ್ರಯತ್ನಿಸಿದೆ” ಕಣ್ಣೀರಿಡುತ್ತಾ ಕಾನ್‌ಸ್ಟೆಬಲ್ ಸೂರ್ಯ ಪ್ರಕಾಶ್ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:40 pm, Wed, 25 September 24

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ