AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಆನ್‌ಲೈನ್ ಗೇಮಿಂಗ್ ಮೂಲಕ 15 ಲಕ್ಷ ರೂ. ಕಳೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್‌ಸ್ಟೆಬಲ್

"ನಾನು ಬ್ಯಾಂಕ್‌ನಿಂದ ಸಾಲ ಪಡೆದು ಆ ಹಣವನ್ನು ಆನ್‌ಲೈನ್ ಗೇಮಿಂಗ್‌ಗೆ ಹಾಕಿದ್ದೆ. ಈಗ, ಆನ್‌ಲೈನ್ ಗೇಮಿಂಗ್‌ನಲ್ಲಿ ಸುಮಾರು 10-15 ಲಕ್ಷ ರೂ. ಕಳೆದುಕೊಂಡಿದ್ದೇನೆ. ಸಾಲ ತೀರಿಸಲು ಸಾಧ್ಯವಾಗದೇ 2-3 ಬಾರಿ ಆತ್ಮಹತ್ಯೆಗೆ ಕೂಡ ಪ್ರಯತ್ನಿಸಿದ್ದೆ" ಎಂದು ಕಾನ್‌ಸ್ಟೆಬಲ್ ಕಣ್ಣೀರಿಡುತ್ತಾ ಹೇಳಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

Video Viral: ಆನ್‌ಲೈನ್ ಗೇಮಿಂಗ್ ಮೂಲಕ 15 ಲಕ್ಷ ರೂ. ಕಳೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್‌ಸ್ಟೆಬಲ್
ಕಾನ್‌ಸ್ಟೆಬಲ್ ಸೂರ್ಯ ಪ್ರಕಾಶ್
ಅಕ್ಷತಾ ವರ್ಕಾಡಿ
|

Updated on:Sep 25, 2024 | 3:41 PM

Share

ಆನ್‌ಲೈನ್ ಗೇಮಿಂಗ್‌ನಲ್ಲಿ ಅಪಾರ ಹಣ ಕಳೆದುಕೊಂಡ ನಂತರ ಕಾನ್‌ಸ್ಟೆಬಲ್ ಒಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಸೂರ್ಯ ಪ್ರಕಾಶ್ ಎಂದು ಗುರುತಿಸಲಾದ ಕಾನ್‌ಸ್ಟೆಬಲ್ ಸುಮಾರು 10-15 ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿರುವ ಬಗ್ಗೆ ಜೊತೆಗೆ ಇದರಿಂದ ನೊಂದು ಒಂದೆರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ಹೇಳಿರುವ ವಿಡಿಯೋ ಇದೀಗ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋದಲ್ಲಿ ಕಾನ್‌ಸ್ಟೆಬಲ್ ಆರ್ಥಿಕ ಸಹಾಯಕ್ಕಾಗಿ ಹಿರಿಯ ಅಧಿಕಾರಿಗಳ ಮುಂದೆ ಕೈ ಚಾಚಿರುವುದನ್ನು ಕಾಣಬಹುದು.

ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಉನ್ನಾವ್ ಪೊಲೀಸರು ವೀಡಿಯೊಗೆ ಪ್ರತಿಕ್ರಿಯಿಸಿದ್ದು, ಸೂರ್ಯ ಪ್ರಕಾಶ್ ಅವರಿಗೆ ಸಲಹೆ ನೀಡಿ ಆತ್ಮಹತ್ಯೆ ಮಾಡಿಕೊಳ್ಳದಂತೆ ಸಹಾಯ ಮಾಡುವುದಾಗಿ ಸಲಹೆ ನೀಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Photo Puzzle: ಹದ್ದಿನ ಕಣ್ಣು ನಿಮ್ಮದಾಗಿದ್ದರಷ್ಟೇ 8ರ ಮಧ್ಯೆ ಅಡಗಿರುವ 3ರನ್ನು ಪತ್ತೆ ಹಚ್ಚಲು ಸಾಧ್ಯ

“ಕಳೆದ ಕೆಲವು ದಿನಗಳಿಂದ ನಾನು ಸಾಕಷ್ಟು ಒತ್ತಡಕ್ಕೊಳಗಾಗಿದ್ದೇನೆ. ನಾನು ಬ್ಯಾಂಕ್‌ನಿಂದ ಸಾಲ ಪಡೆದು ಹಣವನ್ನು ಆನ್‌ಲೈನ್ ಗೇಮಿಂಗ್‌ಗೆ ಹಾಕಿದ್ದೆ. ಈಗ, ನಾನು ಆನ್‌ಲೈನ್ ಗೇಮಿಂಗ್‌ನಲ್ಲಿ ಸುಮಾರು 10-15 ಲಕ್ಷ ರೂ. ಕಳೆದುಕೊಂಡಿದ್ದೇನೆ. ಇದು ನನ್ನ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಿದೆ. ನಾನು 2-3 ಬಾರಿ ಆತ್ಮಹತ್ಯೆಗೆ ಕೂಡ ಪ್ರಯತ್ನಿಸಿದೆ” ಕಣ್ಣೀರಿಡುತ್ತಾ ಕಾನ್‌ಸ್ಟೆಬಲ್ ಸೂರ್ಯ ಪ್ರಕಾಶ್ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:40 pm, Wed, 25 September 24

Follow Us
ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ: ರಸ್ತೆಗಳೆಲ್ಲಾ ಜಲಾವೃತ!
ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ: ರಸ್ತೆಗಳೆಲ್ಲಾ ಜಲಾವೃತ!
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್
ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ಸಚಿವ ಯು.ಟಿ.ಖಾದರ್ ಗರಂ
ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ಸಚಿವ ಯು.ಟಿ.ಖಾದರ್ ಗರಂ
ಗಂಭೀರ ಪಡೆದುಕೊಂಡ ಜಾರಕಿಹೊಳಿ ಕೇಸ್: ಇಡಿ ಸಭೆಯಲ್ಲಿ ಮಹತ್ವದ ಚರ್ಚೆ
ಗಂಭೀರ ಪಡೆದುಕೊಂಡ ಜಾರಕಿಹೊಳಿ ಕೇಸ್: ಇಡಿ ಸಭೆಯಲ್ಲಿ ಮಹತ್ವದ ಚರ್ಚೆ
LIVE: ಕೇಂದ್ರ ಸಚಿವ ಜೆ.ಪಿ‌.ನಡ್ಡಾ ಮಹತ್ವದ ಸುದ್ದಿಗೋಷ್ಠಿ
LIVE: ಕೇಂದ್ರ ಸಚಿವ ಜೆ.ಪಿ‌.ನಡ್ಡಾ ಮಹತ್ವದ ಸುದ್ದಿಗೋಷ್ಠಿ
ಕ್ಯಾರೆಕ್ಟರ್ ಲೆಸ್ ಎಂದ ಮಂಜ, ಗಂಡಸೇ ಅಲ್ಲ ಎಂದ ಕಾವ್ಯಾ: ವಿಡಿಯೋ
ಕ್ಯಾರೆಕ್ಟರ್ ಲೆಸ್ ಎಂದ ಮಂಜ, ಗಂಡಸೇ ಅಲ್ಲ ಎಂದ ಕಾವ್ಯಾ: ವಿಡಿಯೋ
ಟಿ.ನರಸೀಪುರ ಇನ್ಸ್​​​ಪೆಕ್ಟರ್ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್
ಟಿ.ನರಸೀಪುರ ಇನ್ಸ್​​​ಪೆಕ್ಟರ್ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್
ವೈಷ್ಣವಿ ಬಟ್ಟೆ ಬಗ್ಗೆ ಅವಿನಾಶ್ ಕಮೆಂಟ್; ಉತ್ತರಿಸಿದ ಪ್ರಥಮಾ
ವೈಷ್ಣವಿ ಬಟ್ಟೆ ಬಗ್ಗೆ ಅವಿನಾಶ್ ಕಮೆಂಟ್; ಉತ್ತರಿಸಿದ ಪ್ರಥಮಾ
ರಮೇಶ್​​ ಬಳಿಕ ಸತೀಶ್ ಜಾರಕಿಹೊಳಿ ಮುಗಿಸಲೂ ಯತ್ನ: ಕುಮಾರಸ್ವಾಮಿ
ರಮೇಶ್​​ ಬಳಿಕ ಸತೀಶ್ ಜಾರಕಿಹೊಳಿ ಮುಗಿಸಲೂ ಯತ್ನ: ಕುಮಾರಸ್ವಾಮಿ