ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಕಾಲಲ್ಲಿ ಒದ್ದ ಮಹಿಳಾ ಟ್ರಾಫಿಕ್ ಪೊಲೀಸ್

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಮಹಿಳಾ ಟ್ರಾಫಿಕ್ ಪೊಲೀಸ್​​​​​ ಕಾಲಿನಲ್ಲಿ ಒದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು "ಇದು ನಿಜ ಘಟನೆ ಅಲ್ಲ, ಸ್ಕ್ರಿಪ್ಟ್​​ " ಎಂದು ಕಾಮೆಂಟ್​ ಮಾಡಿದ್ದಾರೆ. ಈ ವಿಡಿಯೋ ಪೂರ್ತಿಯಾಗಿ ನೋಡಿದರೆ ಮಾತ್ರ ಕೊನೆಯಲ್ಲಿ ಉತ್ತಮ ಸಂದೇಶವನ್ನು ನೀಡಿರುವುದನ್ನು ಕಾಣಬಹುದು.

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಕಾಲಲ್ಲಿ ಒದ್ದ ಮಹಿಳಾ ಟ್ರಾಫಿಕ್ ಪೊಲೀಸ್
Follow us
|

Updated on: Jun 04, 2024 | 5:02 PM

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಮಹಿಳಾ ಟ್ರಾಫಿಕ್ ಪೊಲೀಸ್​​​​​ ಕಾಲಿನಲ್ಲಿ ಒದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ಈ ವೀಡಿಯೋದಲ್ಲಿ ಒಬ್ಬ ವೃದ್ದೆ ರಸ್ತೆಯ ಬದಿ ಕುಳಿತಿರುವುದನ್ನು ಕಾಣಬಹುದು. ಅಷ್ಟೋತ್ತಿಗಾಗಲೇ ಅಲ್ಲಿಗೆ ಬಂದ ಮಹಿಳಾ ಟ್ರಾಫಿಕ್ ಪೊಲೀಸ್ ವೈದ್ದೆಯನ್ನು ಕಾಲಿನಲ್ಲಿ ಓದ್ದು ಓಡಿಸಿದ್ದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

@malladi_rag ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಸದ್ಯ ವಿಡಿಯೋ ಹಂಚಿಕೊಂಡ ಕೇವಲ 6 ದಿನಗಳಲ್ಲಿ 3.5 ಮಿಲಿಯನ್ ಅಂದರೆ 30 ಲಕ್ಷಕ್ಕೂ ಹೆಚ್ಚಿನ​ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 151,496 ಜನರು ವಿಡಿಯೋಗೆ ಲೈಕ್​ ಮಾಡಿದ್ದಾರೆ.

ಇದನ್ನೂ ಓದಿ: ರಸಗುಲ್ಲಾ ತಿನ್ನದಿದ್ದಕ್ಕೆ ಮದುವೆ ಮಂಟಪದಲ್ಲೇ ವರನ ಕೆನ್ನೆಗೆ ಬಾರಿಸಿದ ವಧು

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು “ಇದು ನಿಜ ಘಟನೆ ಅಲ್ಲ, ಸ್ಕ್ರಿಪ್ಟ್​​ ” ಎಂದು ಕಾಮೆಂಟ್​ ಮಾಡಿದ್ದಾರೆ. ಈ ವಿಡಿಯೋ ಪೂರ್ತಿಯಾಗಿ ನೋಡಿದರೆ ಮಾತ್ರ ಕೊನೆಯಲ್ಲಿ ಉತ್ತಮ ಸಂದೇಶವನ್ನು ನೀಡಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ